ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ


Team Udayavani, Oct 22, 2021, 9:40 PM IST

dandeli news

ದಾಂಡೇಲಿ:  ಅವರೇನು ಹೆತ್ತ ಮಗನಲ್ಲ. ಆದರೂ ಹೆಂಡತಿ, ಮಕ್ಕಳಿಲ್ಲದ ಆ ವೃದ್ದನನ್ನು ಕಳೆದ 14 ವರ್ಷಗಳಿಂದ ತನ್ನ ಸ್ವಂತ ತಂದೆಯಂತೆ ಅತ್ಯಂತ ಗೌರವಯುತವಾಗಿ ಸಾಕಿ, ಸಲಹಿ ಇಹಲೋಕ ತ್ಯಜಿಸಿದ ಬಳಿಕ ಮಗನ ಸ್ಥಾನದಲ್ಲಿ ನಿಂತು ಅಂತ್ಯಸಂಸ್ಕಾರ ಹಾಗೂ ವಿಧಿವಿಧಾನಗಳನ್ನು ನೆರವೇರಿಸಿ ಊರಿನ ಮೆಚ್ಚುಗೆಗೆ ಪಾತ್ರರಾದವರು ದಾಂಡೇಲಿ ನಗರದ ಹಳೆದಾಂಡೇಲಿಯ ನಿವಾಸಿಯಾಗಿರುವ ಎಸ್.ಆರ್.ಗಜಾಕೋಶ ಅವರು.

ಅಂದ ಹಾಗೆ ನಗರದ ಸಮೀಪದ ಮೌವಳಂಗಿ ನಿವಾಸಿಯಾಗಿದ್ದ ಚೆನ್ನಪ್ಪ ಲಗ್ಮಪ್ಪ ಹರಿಜನ ಎಂಬವರಿಗೆ ಹೆಂಡತಿ, ಮಕ್ಕಳು ಯಾರು ಇಲ್ಲದಿರುವುದನ್ನು ಗಮನಿಸಿದ್ದ ಎಸ್.ಆರ್.ಗಜಾಕೋಶ ಅವರು ಚೆನ್ನಪ್ಪ ಲಗ್ಮಪ್ಪ ಹರಿಜನ ಅವರ ಒಪ್ಪಿಗೆ ಹಾಗೂ ಅಂಬೋಣದಂತೆ ಕಳೆದ 14 ವರ್ಷಗಳಿಂದ ತನ್ನ ಹಳೆದಾಂಡೇಲಿಯ ಮನೆಯಲ್ಲಿರಿಸಿ, ತಂದೆಯ ಗೌರವವನ್ನು ನೀಡಿ, ತಂದೆಯಂತೆ ಸಾಕಿ ಸಲಹಿದರು.

14 ವರ್ಷಗಳಿಂದಲೂ ಚೆನ್ನಪ್ಪ ಲಗ್ಮಪ್ಪ ಹರಿಜನ ಅವರಿಗೆ ಸ್ವಂತ ಮಗನಂತೆ ಸೇವೆ ಮಾಡಿದ ಎಸ್.ಆರ್.ಗಜಾಕೋಶ ಅವರು ಮಗನ ಸ್ಥಾನವನ್ನು ಗೌರವಯುತವಾಗಿ ತುಂಬಿಕೊಟ್ಟು ಚೆನ್ನಪ್ಪರವರ ಪ್ರೀತಿಗೆ ಪಾತ್ರರಾದರು. ಇದೇ ಚೆನ್ನಪ್ಪರವರು ವಯೋಸಹಜವಾಗಿ ಮೊನ್ನೆ 97 ನೇ ವರ್ಷದಲ್ಲಿ ವಿಧಿವಶರಾದರು. ಸ್ವಂತ ತಂದೆಯನ್ನೆ ಕಳೆದುಕೊಂಡ ದುಖ:ದಲ್ಲಿದ್ದ ಎಸ್.ಆರ್.ಗಜಾಕೋಶ ಅವರು ಚೆನ್ನಪ್ಪರವರ ಇಚ್ಚೆಯಂತೆ ಅವರ ಮೌವಳಂಗಿಯಲ್ಲಿರುವ ಹೊಲದಲ್ಲಿ ಸ್ಥಳೀಯರ ಉಪಸ್ಥಿತಿಯಲ್ಲಿ ಅಂತ್ಯಸಂಸ್ಕಾರವನ್ನು ನೆರವೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಇದನ್ನೂ ಓದಿ:8 ವರ್ಷಗಳ ಬಳಿಕ ರಸ್ತೆಗಳಲ್ಲಿ ಭದ್ರತಾ ಬಂಕರ್‌!

ಹೆತ್ತು ಹೊತ್ತು ಬೆಳೆಸಿದ ಮಕ್ಕಳೆ ಹೆತ್ತು ಹೊತ್ತ ತಂದೆ ತಾಯಿಗಳನ್ನು ಬೀದಿಗೆ ಬಿಡುತ್ತಿರುವ ಕಾಲಘಟ್ಟದಲ್ಲಿಯೂ ರಕ್ತಸಂಬಂಧವೆ ಇಲ್ಲದ ವ್ಯಕ್ತಿಯೊರ್ವರಿಗೆ ತಂದೆಯ ಸ್ಥಾನವನ್ನು ನೀಡಿ, ಮಗನ ಸ್ಥಾನ ತುಂಬಿ, ಆ ವ್ಯಕ್ತಿಯ ಬಾಳಿಗೆ ಬೆಳಕಾದ ಎಸ್.ಆರ್.ಗಜಾಕೋಶ ಅವರ ಮಾನವೀಯ ಕಾರ್ಯಕ್ಕೊಂದು ಹ್ಯಾಟ್ಸ್ ಆಫ್ ಹೇಳಲೆಬೇಕು.

ಟಾಪ್ ನ್ಯೂಸ್

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.