Dandeli: ಹಾಕಿದ ಮೂರೇ ದಿನಕ್ಕೆ ಕಿತ್ತು ಹೋದ ಡಾಂಬರು… ಸ್ಥಳೀಯರ ಆಕ್ರೋಶ
Team Udayavani, Jan 8, 2024, 1:22 PM IST
ದಾಂಡೇಲಿ: ಡಾಂಬರು ಹಾಕಿ ಮೂರೇ ದಿನದೊಳಗೆ ಡಾಂಬರು ಕಿತ್ತು ಹೋಗಿ ಸ್ಥಳೀಯರ ಆಕ್ರೋಶಕ್ಕೆ ಕಾರಣವಾದ ಘಟನೆ ನಗರದ ಬೈಲ್ಪಾರಿನಲ್ಲಿ ಸೋಮವಾರ ನಡೆದಿದೆ.
ಬೈಲ್ಪಾರು ಪ್ರದೇಶ ವ್ಯಾಪ್ತಿಯಲ್ಲಿ ಯುಜಿಡಿ ಪೈಪ್ ಲೈನ್ ಕಾಮಗಾರಿಗಾಗಿ ರಸ್ತೆಯನ್ನು ಅಗೆದು ಪೈಪ್ ಲೈನ್ ಅಳವಡಿಸಿದ ಬಳಿಕ ಅಗೆದಿರುವುದನ್ನು ಮುಚ್ಚಿ, ಇದೀಗ ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು. ಯುಜಿಡಿ ಗುತ್ತಿಗೆ ಸಂಸ್ಥೆಯವರು ಡಾಂಬರೀಕರಣ ಮಾಡಿ ಮೂರು ದಿನ ಆಗುವಷ್ಟರೊಳಗೆ ಅವರದ್ದೇ ವಾಹನ ಹೋಗುತ್ತಿದ್ದಾಗ ಡಾಂಬರು ಕಿತ್ತು ಹೋಗಿದೆ. ಡಾಂಬರು ಹಾಕಿ ಮೂರು ದಿನದೊಳಗಡೆ ಕಿತ್ತು ಹೋಗಿರುವುದಕ್ಕೆ ಸ್ಥಳೀಯರು ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಸೋಮವಾರ ಮರು ಡಾಂಬರೀಕರಣಕ್ಕೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: chikmagalur:ನಿವೃತ್ತ ಶಿಕ್ಷಕನಿಂದ ಲಂಚ ಪಡೆಯುತ್ತಿದ್ದ ಬಿಇಒ ಕಚೇರಿ ಸಹಾಯಕ ಲೋಕಾಯುಕ್ತ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ