ಪಪ್ಪಾಯಿಯೊಳಗೆ ಮೂಡಿಬಂದ ಗಣಪ -ಇದು ಪ್ರಕೃತಿ ವಿಸ್ಮಯ


Team Udayavani, Aug 29, 2021, 5:54 PM IST

dandeli special news

ದಾಂಡೇಲಿ: ಈ ಪ್ರಕೃತಿಯೆ ಹೀಗೆ. ವಿಜ್ಞಾನಕ್ಕೆ ಸವಾಲೊಡ್ಡುವ ಹಲವು ವಿಸ್ಮಯಗಳನ್ನು ಜಗತ್ತಿಗೆ ಅನಾವರಣಗೊಳಿಸುವ ಮೂಲಕ ಪ್ರಕೃತಿ ತನ್ನದೇ ಆದ ವೈಶಿಷ್ಟ್ಯತೆಯನ್ನು ಸಾರುತ್ತಿದೆ. ಪ್ರಕೃತಿಯ ವಿವಿಧ ವಿಸ್ಮಯಗಳು ಹೊಸ ಅನುಭವವನ್ನು ನೀಡುವುದರಲ್ಲಿ ಎರಡು ಮಾತಿಲ್ಲ. ಅಂದ ಹಾಗೆ ಚೌತಿಯ ದಿನಗಣನೆಯಲ್ಲಿರುವ ಸಮಯದಲ್ಲಿ ದಾಂಡೇಲಿ ನಗರದ ಕುಳಗಿ ರಸ್ತೆಯ ಮನೆಯೊಂದರಲ್ಲಿ ವಿಚಿತ್ರ ಸಂಗತಿಯೊಂದು ಶನಿವಾರ ಸಂಜೆ ನಡೆದಿದೆ. ಈ ಘಟನೆ ವಿಚಿತ್ರವಾದರೂ ಸತ್ಯ.

ಕುಳಗಿ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿರುವ ವಿನಾಯಕ ಲಕ್ಷ್ಮಣ ಕದಂ ಅವರು ತನ್ನ ಹುಟ್ಟೂರು ಹಳಿಯಾಳದ ಹಂಪಿಹಳ್ಳಿಯಿಂದ ಪಪ್ಪಾಯಿ ಹಣ್ಣೊಂದನ್ನು ತಂದಿದ್ದರು. ಮನೆಗೆ ಬಂದ ನಂತರ ಪಪ್ಪಾಯಿ ಹಣ್ಣನ್ನು ತಿನ್ನಲೆಂದು ಸರಿ ಅರ್ಧ ಮಾಡಿ ತುಂಡರಿಸಿದರೇ ಆಶ್ಚರ್ಯವೊಂದು ಕಾದಿತ್ತು. ಪಪ್ಪಾಯಿ ಹಣ್ಣನ್ನು ಎರಡು ಭಾಗವನ್ನಾಗಿ ಮಾಡಿದಾಗ ಎರಡು ಭಾಗಗಳ ಮಧ್ಯದಲ್ಲಿ ಹಣ್ಣಿನ ಬೀಜಗಳಿರುವ ಬದಲಿಗೆ ಗಣಪನ ಆಕಾರದ ಗಡ್ಡೆಯ ರೂಪವೊಂದು ಕಂಡು ಬಂದಿದೆ.

ಇದನ್ನೂ ಓದಿ:ಸರಳ ಗಣೇಶೋತ್ಸವಕ್ಕೆ ಗೋಮಯ ಗಣಪತಿ ಆಕರ್ಷಣೆ

ಇದನ್ನು ನೋಡಿದ ಮನೆಮಂದಿಯೆಲ್ಲಾ ಒಮ್ಮೆಲೆ ಆಶ್ಚರ್ಯಚಕಿತರಾದರಲ್ಲದೇ ಭಕ್ತಿಯ ಭಾವಪರವಶರಾದರು. ತಕ್ಷಣವೇ ಅಲ್ಲೆ ಇದ್ದ ಏಳು ಮಕ್ಕಳ ತಾಯಿ ದೇವಸ್ಥಾನಕ್ಕೆ ತೆಗೆದುಕೊಂಡು ಹೋಗಿ ಪೂಜೆ ಸಲ್ಲಿಸಿದ್ದಾರೆ. ಒಟ್ಟಿನಲ್ಲಿ ಪ್ರಕೃತಿಯ ಈ ವೈಶಿಷ್ಟವನ್ನು ಕಂಡು ಅಲ್ಲಿದ್ದವರು ಬೆರಗಾದರು. ನಗರದ ಸಮಾಜ ಸೇವಕ ಮಹೇಶ ನಾಗಪ್ಪ ನಾಯ್ಕ ಅವರು ಸುಂದರ ಈ ಪ್ರಕೃತಿಯ ವೈಶಿಷ್ಟ್ಯವನ್ನು ತನ್ನ ಮೊಬೈಲ್ ಕ್ಯಾಮೇರಾದಲ್ಲಿ ಸೆರೆ ಹಿಡಿದ್ದಾರೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.