Dandeli ದ್ವಿಚಕ್ರ ವಾಹನಗಳೆರಡು ಢಿಕ್ಕಿ : ಮೂವರಿಗೆ ಗಾಯ


Team Udayavani, Aug 23, 2023, 10:34 PM IST

accident

ದಾಂಡೇಲಿ : ನಗರದ ಬರ್ಚಿ ರಸ್ತೆಯಲ್ಲಿ ಮುಂದಿನಿಂದ ಹೋಗುತ್ತಿದ್ದ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಬಂದ ಬೈಕೊಂದು ಢಿಕ್ಕಿಯಾದ ಪರಿಣಾಮವಾಗಿ ಎರಡೂ ದ್ವಿಚಕ್ರ ವಾಹನಗಳ ಸವಾರರಿಗೆ ಗಾಯವಾದ ಘಟನೆ ಬುಧವಾರ ಸಂಜೆ ನಡೆದಿದೆ.

ಸ್ಥಳೀಯ ನಿವಾಸಿ ಅಶ್ವಿನಿ ಎಂಬವರು ಜ್ಯೂನಿಯರ್ ಕಾಲೇಜು ಹತ್ತಿರದ ಬರ್ಚಿ ರಸ್ತೆಯಲ್ಲಿ ಹೋಗುತ್ತಿರುವಾಗ ಹಿಂದುಗಡೆಯಿಂದ ಬಂದ ದ್ವಿಚಕ್ರ ವಾಹನವೊಂದು ಸವಾರನ ನಿಯಂತ್ರಣ ತಪ್ಪಿ ಢಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಅಶ್ವಿನಿಯವರು ವಾಹನ ಸಮೇತರಾಗಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಬೈಕಿನಲ್ಲಿದ್ದ ನಗರದ 14ನೇ ಬ್ಲಾಕ್ ನಿವಾಸಿಗಳಾದ ಸಮೀರ್ ಅಲ್ಲಾಭಕ್ಷು ಚಂದರಗಿ ಮತ್ತು ಅಲ್ತಾಪ್ ಮಹಮ್ಮದ್ ರಫೀಕ್ ತಹಶೀಲ್ದಾರ್ ಎಂಬಿಬ್ಬರಿಗೂ ಗಾಯವಾಗಿದೆ. ಇನ್ನೂ ಅಶ್ವಿನಿಯವರ ಚಲಾಯಿಸುತ್ತಿದ್ದ ಸ್ಕೂಟಿ ಸಂಪೂರ್ಣ ಜಖಂಗೊಂಡಿದೆ.

ಗಾಯಗೊಂಡ ಮೂವರನ್ನು ಸಾರ್ವಜನಿಕರ ಆಸ್ಪತ್ರೆಗೆ ಕರೆ ತರಲಾಗಿ ಚಿಕಿತ್ಸೆಯನ್ನು ನೀಡಲಾಗಿದೆ. ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.