ರಕ್ಷಣಾ ‌ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿ .ಜ.20 ರಂದು ಕಾರವಾರ ನೌಕಾನೆಲೆಗೆ ಭೇಟಿ

ರಾಹುಲ್ ಗಾಂಧಿ, ಶರದ್ ಪವಾರ್, ಜುಅಲ್ ಓರಾಮ್ ಕಾರವಾರಕ್ಕೆ

Team Udayavani, Jan 18, 2021, 10:12 PM IST

tdy-1

ಕಾರವಾರ : ದೇಶದ ರಕ್ಷಣಾ ಇಲಾಖೆಯ ಸಂಸದೀಯ ಸಮಿತಿ ಜ.20 ಮತ್ತು 21 ರಂದು ಕಾರವಾರ ಬಳಿಯ ಐಎನ್ ಎಸ್ ಕದಂಬ ನೌಕಾನೆಲೆಗೆ ಭೇಟಿ‌ ನೀಡಲಿದೆ.

ಸಮಿತಿಯ ಅಧ್ಯಕ್ಷ ಜುಅಲ್ ಓರಾಮ್, ಸಮಿತಿಯ  ಸದಸ್ಯರಾದ  ಸಂಸದ ರಾಹುಲ್ ಗಾಂಧಿ,‌ಶರದ್ ಪವಾರ್, ಸಂಜಯ್ ರಾಹುತ್ , ಜುಗಲ್ ಕಿಶೋರ್ ಶರ್ಮ, ಅಶೋಕ್ ‌ಬಾಜಪೇಯಿ, ಪ್ರೇಮಚಂದ ಗುಪ್ತಾ , ಟಿ.ಆರ್.ಪರವಿಂದರ್ ಸೇರಿದಂತೆ ಒಟ್ಟು 31 ಜನ ಸಮಿತಿ ಸದಸ್ಯರು ಕಾರವಾರ ನೇವಿಯ ಪ್ರಗತಿ ಕಾಮಗಾರಿಗಳು ಹಾಗೂ ಈಗ ಲಭ್ಯ ಇರುವ ಸೌಕರ್ಯಗಳನ್ನು ವೀಕ್ಷಿಸಿ ಮಾಹಿತಿ ಪಡಯಲಿದ್ದಾರೆ.

21ಜನ ಲೋಕಸಭಾ ಸದಸ್ಯರು, 11 ಜನ ರಾಜ್ಯ ಸಭಾ ಸದಸ್ಯರು ರಕ್ಷಣಾ ಇಲಾಖೆಯ ಸಂಸದೀಯ  ಸ್ಥಾಯಿ ಸಮಿತಿಯಲ್ಲಿ ಇರಲಿದ್ದಾರೆ. ಸದಸ್ಯರು ಜ.21 ರಂದು ಗೋವಾಕ್ಕೆ ಆಗಮಿಸಿ, ನಂತರ ಕಾರವಾರ ಬಳಿಯ ನೇವಿ ತಲುಪಲಿದ್ದಾರೆ. ಅಜ್ಜಿ  ಇಂದಿರಾ ಗಾಂಧಿ ಕಾಲದ  ಕನಸಿನ ನೌಕಾನೆಲೆ, ರಾಜೀವ್ ಗಾಂಧಿ ಪ್ರಧಾನಿಯಾದಾಗ ಶಂಕುಸ್ಥಾಪನೆಯಾಗಿತ್ತು.‌ಆದರೆ ಅನುಷ್ಠಾನಕ್ಕೆ ಬಂದದ್ದು ಜಾರ್ಜ ಪರ್ನಾಂಡೀಸ್ ರಕ್ಷಣಾ ಸಚಿವರಾಗಿದ್ದಾಗ ,1998 ರಲ್ಲಿ.

ನೌಕಾನೆಲೆ ದೇಶಕ್ಕೆ ಸಮರ್ಪಣೆಯಾದದ್ದು ಪ್ರಣವ್ ಮುಖರ್ಜಿ ರಕ್ಷಣಾ ಸಚಿವರಾದ 2005 ನೇ ಇಸ್ವಿಯಲ್ಲಿ. ಆಗ ಸಂಸದೆ  ಸೋನಿಯಾ ಗಾಂಧಿ ‌ಕಾರವಾರ ನೇವಿಗೆ ಭೇಟಿ‌ ನೀಡಿದ್ದು ಸ್ಮರಣೀಯ

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.