ಕೆರೆಗಳ ಅಭಿವೃದ್ದಿಯಲ್ಲಿ ಗಮನ ಸೆಳೆದ ಜೀವ ಜಲ ಕಾರ್ಯಪಡೆ
Team Udayavani, Dec 8, 2021, 4:37 PM IST
ಶಿರಸಿ: ಇಲ್ಲಿನ ಜೀವ ಜಲ ಕಾರ್ಯಪಡೆ ಕೆರೆಗಳ ಅಭಿವೃದ್ದಿಯ ಬಳಿಕ ಅದರ ನಿರ್ವಹಣೆಯಲ್ಲೂ ಹಿಂದೆ ಬೀಳದೇ ಮುಂಚೂಣಿಯಲ್ಲಿದ್ದು ಗಮನ ಸೆಳೆದಿದೆ.
ಜೀವ ಜಲ ಕಾರ್ಯಪಡೆಯ ಪ್ರಥಮ ಕೆಲಸವಾಗಿ ಗಮನ ಸೆಳೆದಿದ್ದ ಆನೆಹೊಂಡದ ಏರಿಗಳ ಮೇಲೆ ಬೆಳೆದಿದ್ದ ಮಳೆಗಾಲದ ಜೀಡನ್ನು ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ಅವರ ಮಾರ್ಗದರ್ಶನದಲ್ಲಿ ಸ್ವಚ್ಛಗೊಳಿಸಲಾಯಿತು.
ಕೆರೆಗಳ ಅಭಿವೃದ್ದಿಗಾಗಿ ಹೂಳೆತ್ತಿಸಿ ಹೋದರೆ ಮತ್ತೆ ಅತ್ತ ತಲೆಯೂ ಹಾಕದವರ ನಡುವೆ ಹೆಬ್ಬಾರರ ಕಾರ್ಯ ಮಾದರಿ ಎನಿಸಿದೆ. ಕೆರೆಗಳನ್ನು ಸದಾ ಸುಸ್ಥಿತಿಯಲ್ಲಿ ಇಡಬೇಕು ಎಂಬ ಅವರ ಪ್ರಯತ್ನಕ್ಕೆ ನಾಗರೀಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್ ಮಶೀನಾ: ರಮಾನಾಥ ರೈ
Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ
LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು
Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು
ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ