ಪಾಳು ಬಿದ್ದ ಜಿಪಂ ವಸತಿ ಗೃಹ


Team Udayavani, Oct 22, 2020, 12:39 PM IST

uk-tdy-2

ಶಿರಸಿ: ಇಲ್ಲಿನ ಜಿಪಂ ಕಾರ್ಯ ನಿರ್ವಾಹಕ ಅಭಿಯಂತರರ ವಸತಿ ಗೃಹವಾಗಿ ನಗರದ ಪ್ರಮುಖ ಸ್ಥಳದಲ್ಲಿದ್ದು, ಬಳಕೆ ಮಾಡದೇ ಪಾಳು ಕೆಡವಿದ ಘಟನೆ ನಗರದ ರಾಘವೇಂದ್ರ ವೃತ್ತದಲ್ಲಿ ನಡೆದಿದೆ.

ಇಲ್ಲಿನ ಲೋಕೋಪಯೋಗಿ ಇಲಾಖೆ ಪಾರ್ಶ್ವದಲ್ಲೇ ವಿಶಾಲ ಸ್ಥಳದಲ್ಲಿರುವ ಜಿಪಂ ಇಂಜನೀಯರಿಂಗ್‌ ವಿಭಾಗದ ಇಂಜನೀಯರ್‌ ವಾಸ್ತವ್ಯಕ್ಕೆ ಬಿಟ್ಟು ಕೊಡಲಾಗಿದ್ದ ಸುಸಜ್ಜಿತ ವಸತಿ ಕಟ್ಟಡ ಕಳೆದ 3 ವರ್ಷಗಳಿಂದ ಬಳಸದೇ ಇಲಾಖೆ ಎಡವಟ್ಟು ಮಾಡಿದೆ. ಲೋಕೋಪಯೋಗಿ ಇಲಾಖೆಗೆ ಮಾಸಿಕ 7-8 ಸಾವಿರ ರೂ. ಸರಕಾರಿ ಬಾಡಿಗೆ ಕೂಡ ಕಟ್ಟದೇ, ಬಳಸದೇ, ವಾಪಸ್ಸೂ ಮಾಡದೇ ಜಿಪಂವಿಭಾಗವು ಸರಕಾರಿ ಕಟ್ಟಡವನ್ನು ನಿರ್ಲಕ್ಷ್ಯ ಮಾಡಿದ್ದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಮೊದಲು ಗುರುಪ್ರಸಾದ, ಶಿವಗಿರಿ ಹಿರೇಮಠ, ಅಂಗಡಿ ಸೇರಿದಂತೆ ಅನೇಕಹಿರಿಯ ಅಧಿಕಾರಿಗಳು ವಾಸ್ತವ್ಯ ಮಾಡಿದ್ದ ಈ ವಸತಿ ಗೃಹ ಕಳೆದ ಮೂರು ವರ್ಷಗಳಿಂದ ಬಳಕೆಯಾಗುತ್ತಿಲ್ಲ. ಈಚೆಗೆ ಸುರಿದ ಮಳೆಗೆ ಒಂದು ಪಾರ್ಶ್ವದ ಗೋಡೆ ಕೂಡ ಕುಸಿದುಹೋಗಿದೆ. ವಾಹನ ಪಾರ್ಕಿಂಗ್‌ ಸ್ಥಳ, ಮುಂಭಾಗದಲ್ಲಿ ಕಳೆ ಗಿಡಗಳೂ ಬೆಳೆದಿದೆ!

ಮೈಸೂರು ಮೂಲದ ರಮೇಶ, ಈಗಅಧಿಕಾರ ವಹಿಸಿಕೊಂಡ ವಿ.ವಿ. ಜನ್ನು ಅವರು ಕೂಡ ಇಲ್ಲಿ ವಾಸ್ತವ್ಯ ಮಾಡುತ್ತಿಲ್ಲ. ಲೋಕೋಪಯೋಗಿ ಇಲಾಖೆಗೆ ಕೂಡ ವಾಪಸ್‌ ಕಟ್ಟಡ ಹಸ್ತಾಂತರಿಸಿಲ್ಲ. ನಿರ್ವಹಣೆ ಇಲ್ಲದೇ ರಸ್ತೆ ಪಾರ್ಶ್ವಕ್ಕೆ ಗೋಡೆ ಬಿದ್ದರೆ ಸಾರ್ವಜನಿಕರಿಗೂ, ಪಾದಚಾರಿಗಳಿಗೂ ಕಷ್ಟವಾಗುವ ಸಾಧ್ಯತೆ ಇದೆ. ಈ ಅಪಾಯ ಆದರೆ ಯಾರು ಹೊಣೆ ಎಂಬ ಪ್ರಶ್ನೆ ಕೂಡ ಇದೆ. ಎಷ್ಟೋ ಅಧಿಕಾರಿಗಳಿಗೆ ವಸತಿ ನಿಲಯಗಳು ಇರುವುದಿಲ್ಲ. ಅದಕ್ಕಾಗಿ ಸರಕಾರ ಬಾಡಿಗೆ ಕೂಡ ತೆತ್ತ ಉದಾಹರಣೆ ಕೂಡ ಇದೆ. ಆದರೆ, ಸ್ಪೀಕರ್‌ ಕಚೇರಿಯಿಂದ ಕೇವಲ ಅರ್ಧ ಫರ್ಲಾಂಗ್‌ ದೂರವೂ ಇಲ್ಲದಈ ಕಟ್ಟಡ ಅನಾಥ ಆಗಿರುವುದು ಅನೇಕರ ವ್ಯಂಗ್ಯೋಕ್ತಿಗೂ ಕಾರಣವಾಗಿದೆ.

ಸರಕಾರದ ಕಟ್ಟಡ ಸದ್ಭಳಕೆ ಆಗಬೇಕು, ನಿರ್ವಹಣೆಯಲ್ಲಿರಬೇಕು, ಜಿಪಂ ಕಾರ್ಯನಿರ್ವಹಣಾ ಅಭಿಯಂತರರ ವಸತಿ ನಿಲಯ ಉಳಿಸಿಕೊಳ್ಳಬೇಕು ಎಂಬ ಆಗ್ರಹ ಕೇಳಿ ಬಂದಿದೆ.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.