ಆಹಾರ ಪದ್ದತಿ ಕುರಿತು ವಿಧಾನ ಸಭೆಯಲ್ಲೂ ಚರ್ಚೆ: ವಿಶ್ವೇಶ್ವರ ಹೆಗಡೆ ಕಾಗೇರಿ
Team Udayavani, Oct 2, 2021, 1:05 PM IST
ಶಿರಸಿ: ಆರೋಗ್ಯ ಕ್ಷೇತ್ರ ಎಚ್ಚರಿಕೆ ವಹಿಸಿ ಕೊಳ್ಳಬೇಕು. ಇದಕ್ಕೆ ಕಲಬೆರಕೆ ಆಹಾರ ಸಮಸ್ಯೆ ಮಾಡುತ್ತಿದೆ. ಈ ಕುರಿತು ಸದನದಲ್ಲಿ ಆಹಾರವನ್ನು ಪದ್ದತಿಯ ಬಗ್ಗೆ ಚರ್ಚೆ ಮಾಡಬೇಕಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿಪಾದಿಸಿದರು.
ಶನಿವಾರ ಅವರು ಉತ್ತರ ಕನ್ನಡದ ಶಿರಸಿಯ ವೇದ ಆರೋಗ್ಯ ಕೇಂದ್ರದಲ್ಲಿ ಧನ್ವಂತರಿ ಪ್ರತಿಮೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ನಮ್ಮ ಆರೋಗ್ಯದ ಜವಬ್ದಾರಿ ನಮ್ಮದೇ. ಜೀವನ ಶೈಲಿ, ಆತುರ ಗಳಿಗೆ ಆರೋಗ್ಯ ಕೆಡಿಸುತ್ತಿದೆ. ರೋಗ ಲಕ್ಷಣ ನೋಡಿದರೆ ಪ್ರತಿಯೊಬ್ಬರಿಗೂ ಆತಂಕ ಉಂಟು ಮಾಡುತ್ತಿದೆ. ಉಭಯ ಸರಕಾರಗಳು ಎಷ್ಟು ಹಣ ಆರೋಗ್ಯ ಕ್ಷೇತ್ರಕ್ಕೆ ಚೆಲ್ಲಿದರೂ ಪ್ರಯೋಜನ ಆಗದು. ಆರೋಗ್ಯ ಕ್ಷೇತ್ರದ ಸಮಸ್ಯೆಗೆ ಕಲಬೆರೆಕೆ ಆಹಾರ ಸಮಸ್ಯೆ ಮಾಡುತ್ತಿದೆ ಎಂದು ಹೇಳಿದರು.
ಬಾಯರುಚಿಗೆ ತಿನ್ನೋದು, ಅನಗತ್ಯ ಓಡಾಟ ಕಡಿಮೆ ಮಾಡಬೇಕು ಎಂದು ಸ್ಪೀಕರ್ ಸಲಹೆ ಮಾಡಿದರು.
ಈ ವೇಳೆ ಹೈಕೋರ್ಟ್ ವಕೀಲ ಎಂ.ಎಸ್.ಭಾಗ್ವತ್, ಡಾ. ವೆಂಕಟರಮಣ ಹೆಗಡೆ, ಸಂಗೀತಾ ಹೆಗಡೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ