ಭಾರತೀಯ ದಂತ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾಗಿ ಡಾ.ಕೀರ್ತಿ ಶೆಟ್ಟಿ ಆಯ್ಕೆ
Team Udayavani, Dec 19, 2023, 4:25 PM IST
ಭಟ್ಕಳ: ಭಾರತೀಯ ದಂತವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾಗಿ ಭಟ್ಕಳದ ಹಿರಿಯ ದಂತ ವೈದ್ಯ ಡಾ. ಕೀರ್ತಿ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ದಂತ ವೈದ್ಯಕೀಯ ಸಂಘದ ಸಭೆಯಲ್ಲಿ ಆಯ್ಕೆ ನಡೆಯಿತು.
ಪದಾಧಿಕಾರಿಗಳ ಆಯ್ಕೆಯಲ್ಲಿ 2024ನೇ ಸಾಲಿನ ಉಪಾಧ್ಯಕ್ಷರಾಗಿ ಭಟ್ಕಳದ ಡಾ. ಕೀರ್ತಿ ಶೆಟ್ಟಿ ಅವರು ಆಯ್ಕೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯಿಂದ ಕಾರ್ಯಕಾರಿ ಸಮಿತಿಗೆ ಗೋಕರ್ಣದ ಡಾ. ರಾಮು ಮಲ್ಲನ್, ಕಾರವಾರದ ಡಾ. ಸೂರಜ್ ಹೆಗಡೆ ಇವರೂ ಕೂಡಾ ಆಯ್ಕೆಯಾಗಿದ್ದಾರೆ. ಡಾ. ಕೀರ್ತಿ ಶೆಟ್ಟಿ ಅವರು ಈ ಹಿಂದೆ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದು, 2113ರಲ್ಲಿ ಭಾರತೀಯ ದಂತ ವೈದ್ಯಕೀಯ ಸಂಘದ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದನ್ನು ಸ್ಮರಿಸಬಹುದು.
ಇದನ್ನೂ ಓದಿ: ಸೋಲಿನಿಂದ ಕಂಗೆಟ್ಟ ವಿಪಕ್ಷಗಳು ಹತಾಶೆಯಿಂದ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ: PM Modi
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ