ಡಾ| ಆರ್‌.ಎ. ರಾಘವೇಂದ್ರರಿಗೆ ಶ್ರೀಮಯ ಕಲಾಪೋಷಕ ಪ್ರಶಸ್ತಿ


Team Udayavani, Jan 29, 2018, 2:22 PM IST

29-29.jpg

ಹೊನ್ನಾವರ: ಯಕ್ಷಗಾನ ಒಂದು ಗ್ರಾಮೀಣ ಸಾಂಪ್ರದಾಯಿಕ ಸಮಗ್ರ ಕಲೆಯಾಗಿದೆ. ತಮ್ಮ ಉನ್ನತ ಶೈಕ್ಷಣಿಕ ಬೆಳವಣಿಗೆಗೆ
ಬಾಲ್ಯದ ಯಕ್ಷಗಾನ ವೀಕ್ಷಣೆ ಪೂರಕವಾಗಿದೆ. ಸಾವಿರಾರು ವರ್ಷ ಇತಿಹಾಸವಿರುವ ಯಕ್ಷಗಾನ ರಂಗಭೂಮಿಯಲ್ಲಿ
ಶ್ರೀಮಯವು ತನ್ನದೇ ವಿಶಿಷ್ಠ ಪರಂಪರೆ, ಶೈಲಿ ಹಾಗೂ ಸಂಪ್ರದಾಯದಿಂದ ಪ್ರಖ್ಯಾತವಾಗಿ 80ನೇ ಸಂಭ್ರಮ ಕಾಣುತ್ತಿದೆ ಎಂದು ಡಾ| ನಾರಾಯಣ ಸಭಾಹಿತ ಹರ್ಷ ವ್ಯಕ್ತಪಡಿಸಿದರು.

ಅವರು ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟೊತ್ಸವದ ಎರಡನೇ ದಿನದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶ್ರೀಮಯ ಕಲಾಪೋಷಕ ಪ್ರಶಸ್ತಿಯನ್ನು ಡಾ| ಆರ್‌.ವಿ. ರಾಘವೇಂದ್ರ, ಬೆಂಗಳೂರು ಇವರಿಗೆ ನೀಡಿ ಪುರಸ್ಕರಿಸಲಾಯಿತು. ಪ್ರಶಸ್ತಿ ಸ್ವೀಕರಿಸಿದ ಅವರು ಕಲೆಯ ಉತ್ತೇಜನಕ್ಕೆ ನನ್ನ ಅಳಿಲು ಸೇವೆಯಿಂದ ಮಾನಸಿಕ ತೃಪ್ತಿ ಪಡೆದಿದ್ದೇನೆ ಎಂದರು.

ಮುಖ್ಯ ಅತಿಥಿ ಕುಲಸಚಿವ ಡಾ| ನಿರಂಜನ ವಾನಳ್ಳಿ ಮಾತನಾಡಿ ಬೆಳೆಯುತ್ತಿರುವ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿ ಯಕ್ಷಗಾನ ಕ್ಷೇತ್ರಕ್ಕೆ ವಿಶೇಷ ಸ್ಥಾನಮಾನ ನೀಡಿ ಈ ಕ್ಷೇತ್ರದ ಉತ್ಕರ್ಷಕ್ಕೆ ಕೈ ಜೋಡಿಸುವ ಪ್ರಯತ್ನ ಆರಂಭವಾಗಿದೆ ಎಂದರು. ಯಕ್ಷಗಾನ ಸಾಂಪ್ರದಾಯಿಕ ಕಲೆಗೆ ಶೈಕ್ಷಣಿಕ ಚೌಕಟ್ಟನ್ನು ನೀಡುವ ಕಾರ್ಯವನ್ನು ನಮ್ಮ ವಿಶ್ವವಿದ್ಯಾಲಯ ಮಾಡುತ್ತಿದೆ ಎಂದರು. ಡಿಡಿಪಿಐ ಪಿ.ಕೆ. ಪ್ರಕಾಶ ಮಾತನಾಡಿ ಜನಪದ ಕಲೆಗಳಲ್ಲಿ 
ಯಕ್ಷಗಾನವೂ ಒಂದು ವಿಶಿಷ್ಟವಾದ ಕಲೆ ಎಂದರು.

ರಸಾನುಭಾವ, ಭಾವಾನುಭವ ಮತ್ತು ರಸಸಿದ್ಧಿಗಳು ಪರಂಪರಾಗತ ಯಕ್ಷಗಾನದಲ್ಲಿದೆ ಎಂದರು. ಶಿಕ್ಷಣದ ಕಲಿಕೆಯ ಕೆಳಸ್ಥರದಲ್ಲಿ ಯಕ್ಷಗಾನವನ್ನೂ ಸಮನ್ವಯಗೊಳಿಸಿದರೆ ಶೈಕ್ಷಣಿಕ ರಂಗ ಸೃಜನಶೀಲತೆಯನ್ನು ಪಡೆದಂತಾಗುತ್ತದೆ ಎಂದರು. ಬರಹಗಾರರಾದ ಸಂತೋಷಕುಮಾರ ಮೆಹಂದಳೆ ಮಾತನಾಡಿ ಇಂದಿನ ಯುವಕರು ಕಲೆ, ಸಂಸ್ಕೃತಿಯನ್ನು ಮರೆತು ತಮ್ಮದೇ ಲೋಕದಲ್ಲಿ ವ್ಯವಹರಿಸುತ್ತಿರುವುದು ಮುಂದಿನ ತಲೆಮಾರಿನ ಪರಿಶುದ್ಧತೆಗೆ ಅಪಾಯ ಒಡ್ಡುವ ಸಾಧ್ಯತೆ ಇದೆ ಎಂದರು.

ಅಧ್ಯಕ್ಷತೆ ವಹಿಸಿದ ಕೆ.ಎಂ. ಉಡುಪ ಮಾತನಾಡಿ ಗ್ರಾಮೀಣ ಮಟ್ಟದಲ್ಲಿ 9 ವರ್ಷಗಳಿಂದ ನಾಟೊತ್ಸವವನ್ನು ಸಂಭ್ರಮದಿಂದ ನಿರಂತರವಾಗಿ ಏರ್ಪಡಿಸುತ್ತಾ ಬಂದಿರುವುದು ಶ್ಲಾಘನೀಯ ಎಂದರು.ಅನಂತ ಹೆಗಡೆ ದಂತಳಿಕೆಯವರ ಗಣಪತಿ ಪೂಜೆಯೊಂದಿಗೆ
ಶುಭಾರಂಭಗೊಂಡಿತು. ನಾಟೊತ್ಸವ ಸಮಿತಿ ಕಾರ್ಯಾಧ್ಯಕ್ಷ ಲಕ್ಷ್ಮಿನಾರಾಯಣ ಕಾಶಿ ಸ್ವಾಗತಿಸಿದರು. ಶಿವಾನಂದ ಹೆಗಡೆಯವರು ವಂದಿಸಿದರು. 

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.