ಇ-ಜನ್ಮತಂತ್ರಾಂಶ ನಿರ್ವಹಣೆ ತರಬೇತಿ


Team Udayavani, Jan 6, 2021, 3:36 PM IST

ಇ-ಜನ್ಮತಂತ್ರಾಂಶ ನಿರ್ವಹಣೆ ತರಬೇತಿ

ಕಾರವಾರ: ಜನನ-ಮರಣ ನೋಂದಣಿ ಹಾಗೂ ಇ-ಜನ್ಮ ತಂತ್ರಾಂಶ ನಿರ್ವಹಣೆ ಕುರಿತು ಜ.15 ರಿಂದ ತರಬೇತಿ ಆಯೋಜಿಸಿದ್ದು, ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕಾರಣ ನೀಡದೆ ಕಡ್ಡಾಯ ವಾಗಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ಹರೀಶಕುಮಾರ್‌ ಸೂಚಿಸಿದರು.

ಕಾರವಾರ ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜನನ, ಮರಣ ನೋಂದಣಿ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ತ್ತೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಜನನ,ಮರಣ ನೋಂದಣಿ ಕಾರ್ಯವು ಈಗಾಗಲೇಇ-ಜನ್ಮ ತಂತ್ರಾಂಶದಲ್ಲಿ ನಡೆಯುತ್ತಿದೆ. ಹೀಗಾಗಿ ಈ ತಂತ್ರಾಂಶದ ನಿರ್ವಹಣೆ ಕುರಿತುಜ.15 ರಿಂದ ಜಿಲ್ಲೆಯಾದ್ಯಂತ ತರಬೇತಿಆಯೋಜಿಸಲಾಗಿರುವುದರಿಂದ ಜನನ-ಮರಣನೋಂದಣಿ ಹಾಗೂ ಇ-ಜನ್ಮ ತಂತ್ರಾಂಶನಿರ್ವಹಣೆಗೆ ಒಳಪಡುವ ಗ್ರಾಪಂ ಅಭಿವೃದ್ಧಿ ಅಧಿಕಾರಿ, ಇಓ, ಗ್ರಾಮ ಲೆಕ್ಕಾಧಿಕಾರಿ ಹಾಗೂಡಾಟಾ ಎಂಟ್ರಿ ಆಪರೇಟರ್‌ಗಳು ಕಡ್ಡಾಯವಾಗಿತರಬೇತಿಗೆ ಹಾಜರಾಗಬೇಕು. ಜೊತೆಗೆಪ್ರತಿಯೊಬ್ಬರೂ ಕೋವಿಡ್‌-19 ಮುನ್ನೆಚ್ಚರಿಕೆಕ್ರಮ ಪಾಲಿಸಬೇಕು ಎಂದರು.

ಡಾಟಾ ಎಂಟ್ರಿ ಆಪರೇಟರ್‌ಗಳು ಇ-ಜನ್ಮ ತಂತ್ರಾಂಶದಲ್ಲಿ ಜನನ-ಮರಣ ನೋಂದಣಿ ಸಮಯದಲ್ಲಿ ಎಂಟ್ರಿ ಮಾಡಿದಡಾಟಾವನ್ನು ನೋಂದಣಾಧಿಕಾರಿಗಳುಕೂಲಂಕಷವಾಗಿ ಪರಿಶೀಲಿಸಿದ ನಂತರವೇಅನುಮತಿ ನೀಡಬೇಕು. ಸರಕಾರಿ,ಖಾಸಗಿ ಆಸ್ಪತ್ರೆಗಳ ವೈದ್ಯಾಧಿ ಕಾರಿಗಳು ಮರಣಕಾರಣ ವೈದ್ಯಕೀಯ ಪ್ರಮಾಣ ಪತ್ರಗಳನ್ನುಬೆಂಗಳೂರಿನಲ್ಲಿರುವ ಜನನ-ಮರಣಗಳ ಮುಖ್ಯ ನೋಂದಣಾಧಿ ಕಾರಿಗಳಿಗೆ  ಕಡ್ಡಾಯವಾಗಿ ಸಲ್ಲಿಸಬೇಕು. ಜನನ-ಮರಣಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಡಿಜಿಟಲ್‌ಸಹಿಯೊಂದಿಗೆ ಸಾರ್ವಜನಿಕರಿಗೆ ವಿತರಿಸಬೇಕು. ಡಿಎಸ್‌ಸಿ ಎಕ್ಸ್‌ಪೈರ್‌ ಆಗುವ ಪೂರ್ವದಲ್ಲಿಯೇ ನವೀಕರಣ ಮಾಡಿಕೊಳ್ಳಲು ಕ್ರಮ ವಹಿಸಬೇಕು.ಜನನ-ಮರಣ ನೋಂದಣಿ ವ್ಯವಸ್ಥೆಸು ವ್ಯವಸ್ಥಿತವಗಿ ನಡೆಯಲು ಹಾಗೂ ವಿವಿಧಇಲಾಖೆಗಳ ಸಮನ್ವಯತೆಯಿಂದ ನೋಂದಣಿಕಾರ್ಯ ಶೇ.100 ರಷ್ಟು ಉತ್ತಮ ಪಡಿಸುವ ಉದ್ದೇಶದಿಂದ ಸರಕಾರ ತಾಲೂಕ ಮಟ್ಟದಸಮನ್ವಯ ಸಮಿತಿ ತಚಿಸಿದೆ. ಈ ಸಮಿತಿ ಪ್ರತಿತಿಂಗಳು ಸಭೆ ನಡೆಸುವ ಮೂಲಕ ಜನನ-ಮರಣಘಟನೆಗಳು ಬಿಟ್ಟು ಹೋಗದಂತೆ ಹಾಗೂ ಶೇ.100ರಷ್ಟು ನೋಂದಣಿಯಾಗುವಂತೆ ಕ್ರಮವಹಿಸಬೇಕು. ಜನನ-ಮರಣ ನೋಂದಣಿ ಮತ್ತು ಪ್ರಮಾಣ ಪತ್ರ ನೀಡಿಕೆಗಳಲ್ಲಿ ಸಂಗ್ರಹಿಸಲಾಗುವ ಶುಲ್ಕವನ್ನು ರಾಜಸ್ವ ಲೆಕ್ಕಶೀರ್ಷಿಕೆ 1475ಕ್ಕೆ ಜಮಾ ಮಾಡಬೇಕು.2021ನೇ ಸಾಲಿಗೆ ಜನನ-ಮರಣ ಖಾಲಿನಮೂನೆಗಳನ್ನು ಈಗಾಗಲೇ ಪೂರೈಸಲಾಗಿದ್ದುಮತ್ತು ಅವಶ್ಯಕತೆಯಿದ್ದಲ್ಲಿ ಸಂಬಂಧಪಟ್ಟಕಚೇರಿಗೆ ಬೇಡಿಕೆ ಸಲ್ಲಿಸಿ ಪಡೆದುಕೊಳ್ಳಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್‌. ಕೆ., ಜಿಪಂ ಸಿಇಓ ಪ್ರಿಯಂಕಾ ಎಂ., ಉಪವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂತಾಲೂಕು ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.