Sirsi: ಸ್ವತಃ ಅತಿಥಿಯಾಗಿ ಬಂದು ಶಾಲಾ‌ ಕೊಠಡಿ ಉದ್ಘಾಟಿಸಿದ ಶಿಕ್ಷಣ ಸಚಿವ!


Team Udayavani, Jan 20, 2024, 12:02 PM IST

6-sirsi

ಶಿರಸಿ: ಶಿಕ್ಷಣ ಇಲಾಖೆಯ ವಿವೇಕ ಯೋಜನೆಯಡಿ 104 ಕಡೆ ಶಾಲೆಗಳಲ್ಲಿ  ನಿರ್ಮಾಣಗೊಂಡ‌ ನೂತನ ಶಾಲಾ‌ ಕೊಠಡಿಯನ್ನು ಸ್ವತಃ ಶಿಕ್ಷಣ‌ ಸಚಿವ ಮಧು ಬಂಗಾರಪ್ಪ ಅತಿಥಿಯಾಗಿ ಬಂದು ಜ.20ರ ಶನಿವಾರ ಉದ್ಘಾಟಿಸಿದರು.

ನಿಗದಿತ ಅಂಕೋಲಾ ಕಾರ್ಯಕ್ರಮಕ್ಕೆ ಹೊರಟ ವೇಳೆ ನೂತನ ಉರ್ದು ಶಾಲೆಯ ಕೊಠಡಿ ಉದ್ಘಾಟಿಸಿ ಕೊಟ್ಟರು.

ಪ್ರಾರಂಭದಲ್ಲಿ‌ ಶಾಸಕ ಭೀಮಣ್ಣ‌ ನಾಯ್ಕ‌ ಮಾತನಾಡಿ, ಶುಕ್ರವಾರ ರಾತ್ರಿ ಶಿರಸಿಗೆ ವಾಸ್ತವ್ಯಕ್ಕೆ ಬಂದಾಗ ಕೊಠಡಿ ಉದ್ಘಾಟನೆ ಪ್ರಸ್ತಾವನೆ ಬಂತು. ಚಿಕ್ಕ ಕೊಠಡಿ, ಉದ್ಘಾಟಿಸಿ ಬರುವೆ ಎಂದಾಗ, ನನ್ನ‌ ಇಲಾಖೆ ಕಾರ್ಯಕ್ರಮ. ಸಣ್ಣದಾದರೇನು? ದೊಡ್ಡದಾದರೇನು‌ ಎಂದು ಮಧು ಬಂಗಾರಪ್ಪ ಆಗಮಿಸಿದರು ಎಂದು ಬಣ್ಣಿಸಿದರು.

ಇದಕ್ಕೂ‌ ಮೊದಲು ಮಾತನಾಡಿದ ಡಿಡಿಪಿಐ ಬಸವರಾಜ್ ಪಾರಿ, ಸಚಿವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಅನೇಕ ಕ್ರಮಗಳಿವೆ. ಆದರೆ, ಅವರೇ ಶಿಕ್ಷಣ ಪ್ರೀತಿಯಿಂದ ಆಗಮಿಸಿದ್ದು ನಮ್ಮ ಭಾಗ್ಯ ಎಂದರು.

ಭೀಮಣ್ಣ ಶಾಸಕರು ಆದ‌ ಮೇಲೆ‌ ಪ್ರಥಮ ಬಾರಿಗೆ ಸರಕಾರಿ ಕಾರ್ಯಕ್ರಮದಲ್ಲಿ ಅವರ ಕ್ಷೇತ್ರದಲ್ಲಿ ಭಾಗಿಯಾದ ಸಂತೋಷ. ಮಕ್ಕಳಿಗೆ ಶಿಕ್ಷಣ ಕೊಡುವುದು ದೇವರ ಕೆಲಸ. ಮುಂದಿನ ವರ್ಷ 500 ಕೆಪಿಎಸ್ ಮಾದರಿ ಶಾಲೆ ಆರಂಭಿಸಲು ಯೋಜಿಸಿದ್ದೇವೆ. ಎಲ್ ಕೆಜಿಯಿಂದ ಪಿಯುಸಿ ತನಕ 14 ವರ್ಷ ಮಗು ಒಂದೇ ಕಡೆ ಓದುವಂತೆ ಆಗಬೇಕು ಎಂದರು.

ಈ ವೇಳೆ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ದೀಪಾ‌ ಮಹಾಲಿಂಗಣ್ಙವರ, ದಯಾನಂದ‌ ನಾಯಕ, ಖಾದರ‌ ಆನವಟ್ಟಿ, ಎಸ್.ಕೆ.ಭಾಗವತ, ಇಕ್ಬಾಲ್ ಬಿಳಗಿ ಇತರರು ಇದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.