ಶಿರಸಿ:ವಿದ್ಯುತ್ ಶಾಕ್ಗೆ ಹೆಣ್ಣಾನೆ ದಾರುಣ ಸಾವು
Team Udayavani, Mar 6, 2018, 10:39 AM IST
ಶಿರಸಿ: ಬನವಾಸಿ ವಲಯದ ಉಳ್ಳಾಲಕೊಪ್ಪದಲ್ಲಿ ಆನೆಯೊಂದು ಗಾಯಗೊಂಡು ಮೃತಪಟ್ಟ ಘಟನೆಯ ಬೆನ್ನಲ್ಲೇ ಇದೇ ವಲಯದ ಪಕ್ಕದಲ್ಲಿರುವ ಕಾಲೇಬೈಲು ಅರಣ್ಯ ವ್ಯಾಪ್ತಿಯಲ್ಲಿ ಇನ್ನೊಂದು ಆನೆ ಅಸಹಜವಾಗಿ ಮೃತಪಟ್ಟ ವರದಿಯಾಗಿದೆ.
ಮುಂಡಗೋಡ ಅರಣ್ಯ ವಲಯದ ಕಾಲೇಬೈಲು ಅರಣ್ಯದಲ್ಲಿ ಬೆಂಡೆ ಮರದ ಎಲೆ ತಿನ್ನಲು ಹೋದ ಹೆಣ್ಣಾನೆಗೆ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದೆ ಎನ್ನಲಾಗಿದೆ.
ಈ ಆನೆ ಕಳೆದ ಐದಾರು ದಿನಗಳ ಹಿಂದೆಯೇ ಸಾವಾಗಿರಬೇಕು ಎಂಬ ಶಂಕೆ ಇದೆ. ಯಲ್ಲಾಪುರ ಉಪ ವಿಭಾಗದಲ್ಲಿ ನಡೆದಿದೆ ಎನ್ನಲಾಗಿದ್ದು, ಅರಣ್ಯಾಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಈ ನಡುವೆ ಕೆನರಾ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಎರಡನೇ ಆನೆ ಸಾವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ