ಶಿರಸಿ: ಸಂಕ್ರಾಂತಿಗೆ ಸಹಸ್ರಲಿಂಗ ಪ್ರವೇಶ ನಿಷೇಧ
Team Udayavani, Jan 12, 2022, 8:54 AM IST
ಶಿರಸಿ: ಕರ್ನಾಟಕದ ಪ್ರಸಿದ್ದ ಪ್ರವಾಸಿ ಹಾಗೂ ಪುಣ್ಯಕ್ಷೇತ್ರ ಸಹಸ್ರಲಿಂಗಕ್ಕೆ ಮಕರ ಸಂಕ್ರಾಂತಿಗೆ ಸ್ಥಳೀಯ ಗ್ರಾಮ ಪಂಚಾಯ್ತಿ ಭಕ್ತಾದಿಗಳ, ಪ್ರವಾಸಿಗಳ ಪ್ರವೇಶ ನಿರ್ಬಂಧಿಸಿದೆ.
ಜನವರಿ 14 ಹಾಗೂ 15ರಂದು ಪ್ರತೀ ವರ್ಷ ಹತ್ತು ಸಹಸ್ರಕ್ಕೂ ಅಧಿಕ ಭಕ್ತಾದಿಗಳು ನಾಡಿನ ಹಲವಡೆಯಿಂದ ಆಗಮಿಸುತ್ತಿದ್ದರು. ಆದರೆ, ಈಗ ಕೋವಿಡ್ ಸೋಂಕು ಹೆಚ್ಚಳ ಆಗುತ್ತಿರುವ ಕಾರಣದಿಂದ ಶಾಲ್ಮಲಾ ನದಿಯೊಳಗಿನ ಸಹಸ್ರಲಿಂಗಕ್ಕೆ ಭಕ್ತಾದಿಗಳ ಪ್ರವೇಶವನ್ನು ಎರಡು ದಿನಗಳ ಕಾಲ ನಿರ್ಬಂಧಿಸಲಾಗಿದೆ ಎಂದು ಭೈರುಂಬೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ರಾಘು ನಾಯ್ಕ ಬೆಳಲೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ