ಧನ್ವಂತರಿ ಮೂರ್ತಿ ಪ್ರತಿಷ್ಠಾಪನೆ


Team Udayavani, Jan 13, 2019, 10:44 AM IST

13-january-20.jpg

ಗೋಕರ್ಣ: ಪಂಚ ತತ್ವ, ಪಂಚ ಭೂತಗಳಿಂದ ನಾವೆಲ್ಲ ಈಭೂಮಿಗೆ ಬಂದಿದ್ದೇವೆ. ಭೂಮಿಯ ಮೇಲಿನ ಒಡೆತನ ಕೇವಲ ನಮಗಷ್ಟೇ ಸೀಮಿತ ಎಂಬ ಸ್ವಾರ್ಥ ಬೇಡ. ಬಾಳಿ ಬದುಕುವ ಎಲ್ಲ ಕುಲ ಸಂತತಿಗೂ ಎಂಬ ನಿಸ್ವಾರ್ಥತೆ ಮೂಡಿದಾಗ ಮಾತ್ರ ‘ಸರ್ವೇ ಜನಾಃ ಸುಖೀನೋ ಭವಂತುಃ’ ಎನ್ನುವ ಋಷಿಮುನಿಗಳ ತತ್ವದ ಅರಿವು ಮೂಡಲು ಸಾಧ್ಯ ಎಂದು ಶ್ರೀ ಯೋಗಾತ್ಮಾನಂದ ಸ್ವಾಮೀಜಿ ನುಡಿದರು.

ಇಲ್ಲಿನ ಅಶೋಕಾವನದ ‘ಸಸ್ಯ ಸಂಜೀವಿನಿ ಪಂಚಕರ್ಮ ಕೇಂದ್ರ’ದ ದೈವರಾತ ಸಭಾಭವನದಲ್ಲಿ ‘ಬ್ರಹ್ಮರ್ಷಿ ದೈವರಾತ ಜಯಂತಿ’ ಅಂಗವಾಗಿ ಶ್ರೀ ಪಶುಪತಿನಾಥ ಹಾಗೂ ಧನ್ವಂತರಿ ದೇವರ ಪ್ರತಿಷ್ಠಾಪನೆ ನೆರವೇರಿಸಿ ಅವರು ಮಾತನಾಡಿದರು.

ಭೂಮಿ ಮೇಲಿನ ಪ್ರಕೃತಿದತ್ತವಾದ ಗಾಳಿ, ನೀರು, ಬೆಳಕು, ಹಸಿರು ಕೇವಲ ನಮಗಷ್ಟೇ ಸೀಮಿತವಲ್ಲ. ಅದು ಮುಂದಿನ ಪಶು-ಪಕ್ಷಿ ಸೇರಿದಂತೆ ಎಲ್ಲ ಜೀವಕೋಟಿಗೂ ಅವಶ್ಯ. ಇದನ್ನು ಅರಿತು ಅದನ್ನೇ ಶ್ರೀಗಳು ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಹಾಗಾಗಿಯೇ ಬ್ರಹ್ಮರ್ಷಿಗಳಾದರು ಎಂದರು. ಹೊನ್ನಾವರ ಆಯುರ್ವೇದ ತಜ್ಞ ಡಾ| ಮಹೇಶ ಪಂಡಿತ ಮಾತನಾಡಿ, ಆಯುರ್ವೇದ ನಮ್ಮ ಭಾರತದ ಜೀವಾಳ. ಅದು ಇಂದು ನಶಿಸುತ್ತಿರುವ ಸಂದರ್ಭದಲ್ಲಿ ಡಾ| ಪತಂಜಲಿ ಶರ್ಮ ಉಳಿಸಿ, ಬೆಳೆಸುವಲ್ಲಿ ಬಹಳ ಶ್ರಮಿಸಿದ್ದಾರೆ. ಅದು ಜನರಿಗೆ ತಲುಪುವಂತಾದರೆ ಅವರ ಕನಸು, ಕಾಯಕ ಸಾರ್ಥಕತೆ ಪಡೆದಂತೆ ಎಂದರು.

ಬೆಂಗಳೂರಿನ ಅಶ್ವಿ‌ನಿ ಕ್ಲಿನಿಕ್‌ನ ಪ್ರಾಧ್ಯಾಪಕಿ, ದಂತವೈದ್ಯ ವಿಶಾರದೆ ಡಾ| ಕವಿತಾ, ಬೆಂಗಳೂರಿನ ಮಾನಸಾ ಆಯುರ್ವೇದ ನಿರ್ದೇಶಕಿ ಡಾ| ಅರ್ಚನಾ ಸಿ. ಹಾಗೂ ಸಾಗರದ ಆಯುರ್ವೇದ ಮಾನಸಿಕ ತಜ್ಞ ಡಾ| ನಿರಂಜನ ಹೊಸಬಾಳೆ, ಪರಿಸರ ಪ್ರೇಮಿ ಶಿವಾನಂದ ಕಳವೆ, ದೇವಶ್ರವ ಶರ್ಮ ಮಾತನಾಡಿದರು.

ಡಾ| ಸೌಮ್ಯಶ್ರೀ ಶರ್ಮ ಸ್ವಾಗತಿಸಿದರು. ಶಿಕ್ಷಕಿ ವೀಣಾ ಅಶೋಕ ಜೋಷಿ ನಿರೂಪಿಸಿದರು. ಸಸ್ಯ ಸಂಜೀವಿನಿಯ ಡಾ| ವೇದಶ್ರವ ಶರ್ಮ ಪ್ರಾಸ್ತಾವಿಕ ಮಾತನಾಡಿದರು. ಅಶ್ವಿ‌ನಿ ಕುಮಾರ ಶರ್ಮ, ವಾಗೇಶ್ವರಿ ಸಭಾಹಿತ, ರಮೇಶ ಪ್ರಸಾದ, ಶೀಲಾ, ಸುಬ್ರಹ್ಮಣ್ಯ ಮುಂತಾದವರು ಗಣ್ಯರಿಗೆ ನೆನಪಿನ ಕಾಣಿಕೆ ನೀಡಿದರು. ಡಾ| ಪತಂಜಲಿ ಶರ್ಮ ವಂದಿಸಿದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.