ಅರಣ್ಯ ವಾಸಿಗಳಿಗಾಗಿ ಮಾಹಿತಿ ಕೇಂದ್ರ ಸ್ಥಾಪನೆ


Team Udayavani, Jun 30, 2019, 12:30 PM IST

uk-tdy-3..

ಶಿರಸಿ: ಹೋರಾಟಗಾರ ಎ. ರವೀಂದ್ರ ನಾಯ್ಕ ಮಾತನಾಡಿದರು.

ಶಿರಸಿ: ಅರಣ್ಯ ವಾಸಿಗಳಿಗೆ ಭೂಮಿ ಮಂಜೂರಿಗೆ ಸಂಬಂಧಿಸಿ ಸಕಾಲದಲ್ಲಿ ಸೂಕ್ತ ಮಾಹಿತಿ, ಮಾಗದರ್ಶನ ಮತ್ತು ನೆರವು ನೀಡುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರದಲ್ಲಿಯೂ ಅರಣ್ಯ ವಾಸಿಗಳಿಗೆ ಮಾಹಿತಿ ಕೇಂದ್ರ ಸ್ಥಾಪಿಸಲು ಜಿಲ್ಲಾ ಅರಣ್ಯ ಭೂ ಹಕ್ಕು ಹೋರಾಟಗಾರರ ವೇದಿಕೆ ನಿರ್ಧರಿಸಿದೆ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ಹೋರಾಟಗಾರರ ವೇದಿಕೆ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಅರಣ್ಯವಾಸಿಗಳಿಗೆ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಅರಣ್ಯ ವಾಸಿಗಳಿಗೆ ಸಾಮಾಜಿಕ ಜ್ಞಾನ ಕೊರತೆ ಮತ್ತು ಅನಕ್ಷರತೆಯಿಂದ ಮಂಜೂರಿಗೆ ಸಂಬಂಧಿಸಿದ ದಾಖಲೆಗಳ ಕ್ರೂಢೀಕರಣ, ಮಂಜೂರಿಯ ವಿಧಿ ವಿಧಾನವನ್ನು ಅನುಸರಿಸುವಲ್ಲಿ ವಿಫಲತೆ ಹಾಗೂ ಕಾನೂನಿನ ಮಾಹಿತಿ ಕೊರತೆಯಿಂದ ಭೂ ಹಕ್ಕು ಪಡೆಯಲು ಸಫಲರಾಗದೇ ಇರುವುದು ವಿಷಾದಕರ. ಈ ದಿಸೆಯಲ್ಲಿ ಹೋರಾಟಗಾರರ ವೇದಿಕೆಯು ಮಾಹಿತಿ ಕೇಂದ್ರ ಸ್ಥಾಪಿಸಲು ನಿರ್ಧರಿಸಿದೆ ಎಂದು ಹೇಳಿದರು.

ಕಳೆದ 28 ವರ್ಷದ ಹೋರಾಟದಲ್ಲಿ ಸರ್ಕಾರವು 13 ಸಾರೆ ಅರಣ್ಯವಾಸಿಗಳಿಂದ ಅರ್ಜಿ ಸಂಗ್ರಹಿಸಿದ್ದು, ಇಲ್ಲಿಯವರೆಗೆ ಈ ಅರ್ಜಿಗಳ ವಿಲೇವಾರಿ ಸಮರ್ಪಕವಾಗಿ ಆಗಿಲ್ಲ. ಹಾಗೂ ಮಂಜೂರಿಗೆ ಸಂಬಂಧಿಸಿ ಇಂದಿನವರೆಗೂ ಅರಣ್ಯವಾಸಿಗಳು ಗೊಂದಲದಲ್ಲಿ ಇರುವರು. ಇಲ್ಲಿಯವರೆಗೆ ಸರ್ಕಾರದ ಸ್ಪಷ್ಟತೆಯ ಮತ್ತು ಇಚ್ಛಾಶಕ್ತಿ ಕೊರತೆಯಿಂದ ಅರಣ್ಯ ವಾಸಿಗಳು ಹತಾಶೆಗೊಂಡಿದ್ದಾರೆ ಎಂದ ಅವರು, ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯ ವಾಸಿಗಳು ಅರ್ಜಿ ಸಲ್ಲಿಸಿ 11 ವರ್ಷಗಳಾದರೂ ಸಹಿತ ಪ್ರಾಥಮಿಕ ಹಂತದ ಅರ್ಜಿ ವಿಲೇವಾರಿ ಆಗಿಲ್ಲ. ಆಡಳಿತಾತ್ಮಕವಾಗಿ ವ್ಯವಸ್ಥೆಯು ಪರಿಪೂರ್ಣವಾಗಿ ಮಂಜೂರಿ ಪ್ರಕ್ರಿಯೆಯಲ್ಲಿ ಇಚ್ಛಾಶಕ್ತಿ ವ್ಯಕ್ತಪಡಿಸದೇ ಇರುವುದು ಮೂಲ ಕಾರಣವಾಗಿದೆ. ಜನಪ್ರತಿನಿಧಿಗಳು ಅರಣ್ಯ ಅತಿಕ್ರಮಣದಾರರ ಸಮಸ್ಯೆಯನ್ನು ಇಂದಿಗೂ ಗಂಭೀರವಾಗಿ ಪರಿಗಣಿಸಿಯೂ ಇಲ್ಲ ಎಂದರು.

ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಸಲ್ಲಿಸಿದ ಅರ್ಜಿ ತಿರಸ್ಕರಿಸಲ್ಪಟ್ಟ ಆದೇಶದಲ್ಲಿ 90 ದಿನಗಳ ಒಳಗೆ ತಿರಸ್ಕೃತ ಅರ್ಜಿಗಳಿಗೆ ಮೇಲ್ಮನವಿ ಸಲ್ಲಿಸಬೇಕು ಎಂಬ ಉಲ್ಲೇಖವಿದೆ. ಆದರೂ ತಿರಸ್ಕರಿಸಲ್ಪಟ್ಟ 65220 ಅರಣ್ಯ ವಾಸಿಗಳಲ್ಲಿ ಕೇವಲ 6300 ಅತಿಕ್ರಮಣದಾರರು ಮಾತ್ರ ಮೇಲ್ಮನವಿ ಸಲ್ಲಿಸಿರುವುದು ವಿಷಾದಕರ. ಭೂ ಹಕ್ಕನ್ನು ಊರ್ಜಿತವಾಗಿ ಇಟ್ಟುಕೊಳ್ಳಲು ಹಾಗೂ ಅತಿಕ್ರಮಣ ಕ್ಷೇತ್ರದಿಂದ ಒಕ್ಕಲೆಬ್ಬಿಸದೇ ಇರಲು ಮೇಲ್ಮನವಿ ಸಲ್ಲಿಸುವುದು ಅತಿ ಅವಶ್ಯವೆಂಬ ಕನಿಷ್ಠ ಪರಿಜ್ಞಾನವೂ ಇಲ್ಲ ಎಂದು ರವೀಂದ್ರ ನಾಯ್ಕ ಹೇಳಿದರು.

ತಾಲೂಕು ಹೋರಾಟಗಾರರ ವೇದಿಕೆ ಅಧ್ಯಕ್ಷ ಲಕ್ಷ್ಮಣ ಮಾಲಕನವರ್‌ ಸ್ವಾಗತಿಸಿದರು. ಅಬ್ರಾಹಿಂ ಮತ್ತು ತಿಮ್ಮಾ ಮರಾಠಿ ಉಪಸ್ಥಿತರಿದ್ದರು. ಜಿಲ್ಲಾ ಸಂಚಾಲಕ ಎಂ.ಆರ್‌. ನಾಯ್ಕ ಕಂಡ್ರಾಜಿ ವಂದಿಸಿದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.