![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಅಬಕಾರಿ ದಾಳಿ: ಅಕ್ರಮ ಮದ್ಯ ವಶ
Team Udayavani, May 16, 2019, 4:36 PM IST
![nc-4](https://www.udayavani.com/wp-content/uploads/2019/05/nc-4-5-620x295.jpg)
ಕಾರವಾರ: ಜಿಲ್ಲಾ ಕೇಂದ್ರದ ಅಬಕಾರಿ ಅಧಿಕಾರಿಗಳು ಖಚಿತ ಸುಳಿವಿನ ಮೇರೆಗೆ ಕಾರವಾರ ರೈಲ್ವೆ ನಿಲ್ದಾಣದ ಸಮೀಪದ ಶಿರವಾಡ ಪ್ರದೇಶದಲ್ಲಿ ದಾಳಿ ಮಾಡಿ ಅಕ್ರಮವಾಗಿ ದಾಸ್ತನು ಇಟ್ಟಿದ್ದ ಗೋವಾ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಗೋದಾಮು ಒಂದರಲ್ಲಿ ಮದ್ಯವನ್ನು ಸಂಗ್ರಹಿಸಿ ಇಡಲಾಗಿತ್ತು. 833.10 ಲೀಟರ್ ಗೋವಾ ಮದ್ಯ ಅಬಕಾರಿ ಅಧಿಕಾರಿಗಳ ವಶವಾಗಿದೆ. ಮೂಟೆಗಳಲ್ಲಿ ಮದ್ಯವನ್ನು ಶೇಖರಿಸಿ ಇಡಲಾಗಿತ್ತು. ಗೋವಾ ಪೆನ್ನಿ, ರಮ್, ವಿಸ್ಕಿ ತುಂಬಿದ ಬಾಟಲಿಗಳು ಚೀಲಗಳಲ್ಲಿ ಇದ್ದವು. ಟಾಟಾ ಗೂಡ್ಸ್ ಎರಡು ವಾಹನಗಳಲ್ಲಿ ಮದ್ಯ ಸಾಗಿಸಲು ಸಂಚು ರೂಪಿಸಲಾಗಿತ್ತು. ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಒಂದು ವಾಹನ ಗೋವಾ, ಮತ್ತೂಂದು ವಾಹನ ಕರ್ನಾಟಕದ ನೋಂದಣಿ ಸಂಖ್ಯೆ ಹೊಂದಿವೆ. ಶಿರವಾಡದ ದೀಪಕ್ ಮಹಾನಂದ ನಾಯ್ಕ, ಹೊನ್ನಾವರದ ಸುರೇಶ್ ರಾಮಾ ಪಟಗಾರ ಎಂಬುವವರು ತಲೆ ಮರೆಸಿಕೊಂಡಿದ್ದು, ಈ ಪ್ರಕರಣದಲ್ಲಿ ಅವರ ಶಾಮೀಲಾತಿ ಇದೆ ಎಂದು ಅಬಕಾರಿ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿ ತಿಳಿಸಿದ್ದಾರೆ. ಇವರನ್ನು ಸದ್ಯದಲ್ಲೇ ಬಂಧಿಸಲಾಗುವುದು ಎಂದು ಅಬಕಾರಿ ಅಧಿಕಾರಿಗಳು ಹೇಳಿದ್ದು, 9 ಲಕ್ಷ ರೂ. ಮೊತ್ತದ ಎರಡು ವಾಹನ, 2 ಲಕ್ಷಕ್ಕೂ ಹೆಚ್ಚಿನ ಮೊತ್ತದ ಮದ್ಯ ಸೇರಿ ಒಟ್ಟು 11,16,900 ಮೊತ್ತದ ಸ್ವತ್ತು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shirur landslide; Green signal for National highway traffic in three or four days?](https://www.udayavani.com/wp-content/uploads/2024/07/1-27-150x83.jpg)
Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?
![Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ](https://www.udayavani.com/wp-content/uploads/2024/07/shiruu-150x83.jpg)
Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ
![1-ccc-aa](https://www.udayavani.com/wp-content/uploads/2024/07/1-ccc-aa-150x94.jpg)
Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್ ಬೇಸರ
![1–eewr-aa-aa](https://www.udayavani.com/wp-content/uploads/2024/07/1-eewr-aa-aa-150x91.jpg)
Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು
![1–eewr-aa](https://www.udayavani.com/wp-content/uploads/2024/07/1-eewr-aa-150x89.jpg)
Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್ ನಂಬಿಯಾರ್
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.