ದಾಹ ಹೆಚ್ಚಿಸಲಿದೆ ಎಳನೀರು ದರ!


Team Udayavani, Dec 1, 2019, 4:47 PM IST

uk-tdy-1

ಕುಮಟಾ: ಬಿಸಿಲಿನ ಕಾವು ದಿನದಿಂದ ದಿನಕ್ಕೆ ಅಧಿಕಗೊಳ್ಳುತ್ತಿದ್ದು, ತಂಪ ಪಾನೀಯಗಳ ವ್ಯಾಪಾರ ಜೋರಾಗಿದೆ. ಆದರೆ ಎಳನೀರು ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಕಾರಣ ದರ ಅಧಿಕವಾಗುವ ಸಾಧ್ಯತೆಯಿದ್ದು,ಗ್ರಾಹಕರು ಕಂಗಾಲಾಗುವಂತಾಗಿದೆ. ಬಿಸಿಲಿನ ಪ್ರಖರತೆಗೆ ಬೆಂದವರು

ಇತರ ತಂಪು ಪಾನೀಯಗಳಿಗಿಂತ ಎಳನೀರನ್ನು ಹೆಚ್ಚಾಗಿ ಅವಲಂಬಿಸತೊಡಗಿದ್ದಾರೆ. ಆದರೆಎಳನೀರು ಪೂರೈಕೆ ಕೊರತೆಯಿಂದ ಇವುಗಳ ಬೆಲೆ ಗಗನಕ್ಕೇರಿದೆ. ಜನ ಸಾಮಾನ್ಯರಿಗೆ ಸುಲಭದ ದರದಲ್ಲಿಕೈಗೆಟುಕುತ್ತಿಲ್ಲ. ಅನಿವಾರ್ಯವಾಗಿ ಕೇಳಿದಷ್ಟು ಹಣ ನೀಡಿ ಕುಡಿಯ ಬೇಕಾದ ಅನಿವಾರ್ಯತೆ ಎದುರಾಗಿದೆ.

ಪಟ್ಟಣದ ಮಾರುಕಟ್ಟೆಯಲ್ಲಿ ತಲಾಒಂದು ಎಳನೀರು 35 ರಿಂದ 40ರೂ.ಗಳಿಗೆ ಮಾರಾಟವಾಗುತ್ತಿವೆ. ಕಳೆದ ವರ್ಷಕ್ಕಿಂತ ದರ ದುಪ್ಪಟ್ಟಾಗುವ ಸಾಧ್ಯತೆಯಿದೆ. ಈ ಬಾರಿ ಸುರಿದ ಭೀಕರ ಮಳೆಯಿಂದ ತೆಂಗಿನಕಾಯಿ ಹಾಗೂ ಎಳನೀರಿನ ಬೆಳೆ ಇಳಿಮುಖವಾಗಿದ್ದು,ಪೂರೈಕೆ ಕೊರತೆಯಿಂದ ಬೆಲೆಅಧಿಕಗೊಂಡಿದೆ.

ಕರಾವಳಿ ಭಾಗದ ವಿವಿಧ ಪ್ರದೇಶಗಳು ತೆಂಗಿನ ಬೆಳೆಗೆ ಹೆಸರುವಾಸಿ. ಹೆಚ್ಚಿನ ರೈತರು ತೆಂಗಿನ ಬೆಳೆಯನ್ನೇ ನಂಬಿ ಜೀವನ ಸಾಗಿಸುತ್ತಿದ್ದಾರೆ. ಅದಲ್ಲದೇ, ತೆಂಗಿನ ಬೆಳೆಯೇ ಕೆಲ ಕುಟುಂಬಗಳ ಮೂಲ ಆದಾಯ. ಕಾಡು ಪ್ರಾಣಿಗಳ ವಿಪರೀತ ಕಾಟ ಹಾಗೂ ಹಲವು ರೋಗಗಳ ಬಾಧೆಯಿಂದ ತೆಂಗಿನಬೆಳೆ ಕುಂಠಿತಗೊಳ್ಳುತ್ತಿದೆ ಎಂಬುದು ಹಲವು ರೈತರ ಅಭಿಪ್ರಾಯ. ಈ ಹಿಂದೆ ತಾಲೂಕಿನ ಕೆಲ ಗ್ರಾಮೀಣ ಭಾಗಗಳಿಂದ ಹಾಗೂ ಹೊನ್ನಾವರದ ಕರ್ಕಿ, ಇಡಗುಂಜಿ ಪ್ರದೇಶಗಳಿಂದ ಮಾರುಕಟ್ಟೆಗೆ ಎಳನೀರು ಅಧಿಕವಾಗಿ ಪೂರೈಕೆಯಾಗುತ್ತಿತ್ತು.

ಆದರೆ ಈಬಾರಿ ಮಳೆ ಅಧಿಕವಾಗಿದ್ದರಿಂದ ಎಳನೀರು ಪೂರೈಕೆಯಲ್ಲಿ ಭಾರೀ ಇಳಿಮುಖವಾಗಿದೆ. ಬಯಲುಸೀಮೆ ಹಾಗೂ ಹೊನ್ನಾವರದ ವಿವಿಧ ಪ್ರದೇಶಗಳಿಂದ ತಂದು ಇಲ್ಲಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ಕೂಲಿ ಹಾಗೂ ಸಾರಿಗೆ ವೆಚ್ಚವೂ ದುಬಾರಿಯಾಗಿದೆ. ಒಂದಿಷ್ಟು ಆದಾಯ ಬರಬೇಕಾದರೆ ದುಬಾರಿ ಬೆಲೆಯಲ್ಲಿ ಮಾರಾಟ ಮಾಡುವುದು ನಮಗೆ ಅನಿವಾರ್ಯ ಎನ್ನುತ್ತಾರೆ ಸ್ಥಳೀಯ ಎಳನೀರು ವ್ಯಾಪಾರಸ್ಥ ದಾಮೋದರ ನಾಯ್ಕ

 

ಕೆ. ದಿನೇಶ ಗಾಂವ್ಕರ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.