ಅನ್ನದಾತನಿಗೆ ಶೂಲವಾಯ್ತು “ಬೆಳೆ’ ಸಾಲ!


Team Udayavani, May 9, 2020, 7:14 AM IST

ಅನ್ನದಾತನಿಗೆ ಶೂಲವಾಯ್ತು “ಬೆಳೆ ’ಸಾಲ!

ಸಾಂದರ್ಭಿಕ ಚಿತ್ರ

ಶಿರಸಿ: ಕೋವಿಡ್‌-19ರ ಕಷ್ಟದಲ್ಲಿದ್ದ ರಾಜ್ಯದ ಅನ್ನದಾತರಿಗೆ ಕಳೆದ ವರ್ಷ ಪಡೆದ ಬೆಳೆ ಸಾಲದ ಮರುಪಾವತಿ ಅವಧಿಯನ್ನು ರಾಜ್ಯ ಸರಕಾರ ಜೂ. 30 ಎಂದು ಆದೇಶ ಮಾಡಿದ್ದರೆ, ಬಡ್ಡಿ ಮನ್ನಾಕ್ಕೆ ಸರಕಾರದ ಜೊತೆ ಅರ್ಧ ಬಡ್ಡಿ ಹಣ ಪಾವತಿಸುವ ನಬಾರ್ಡ್‌ ಪಾವತಿಯ ಅವಧಿಯನ್ನು ಮೇ 30ಕ್ಕೇ ಅಖೈರುಗೊಳಿಸಿ ಆದೇಶಿಸಿದೆ. ಇಬ್ಬರ ನಡುವಿನ ಗೊಂದಲ ಈಗ ಕಷ್ಟದಲ್ಲಿದ್ದ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ.

ರಾಜ್ಯದಲ್ಲಿನ ಬಹುತೇಕ ಭತ್ತ, ಅಡಿಕೆ, ತೆಂಗು, ಅನಾನಸ್‌, ಕೊಕ್ಕೋ, ಕಾಳು ಮೆಣಸು, ರಾಗಿ, ಜೋಳ, ಮೆಣಸು ಸೇರಿದಂತೆ ಅನೇಕ ಬೆಳೆಗಾರರು ಬೆಳೆ ಸಾಲ ಪಡೆಯುತ್ತಾರೆ. ರಾಜ್ಯ ಸರಕಾರ 3 ಲಕ್ಷ ರೂ. ತನಕ ಶೂನ್ಯ ಬಡ್ಡಿಯಲ್ಲಿ ಕೊಡಿಸಿ ಬೆಳೆಗಾರರ ಕಷ್ಟಕ್ಕೆ ನೆರವಾಗುತ್ತಿತ್ತು. ರಾಜ್ಯ ಸರಕಾರ ಶೇ. 6.4 ಹಾಗೂ ಕೇಂದ್ರ ಸರಕಾರ ನಬಾರ್ಡ್‌ ಮೂಲಕ ಶೇ. 5 ಬಡ್ಡಿಯನ್ನು ನೀಡುತ್ತಿತ್ತು. ಇದರಿಂದ ರೈತರಿಗೆ ಮೂರು ಲಕ್ಷ ರೂ. ತನಕ ಶೂನ್ಯ ಬಡ್ಡಿ ಲಭಿಸುತ್ತಿತ್ತು. ಆದರೆ, ಈ ಬಾರಿಯ ಕೋವಿಡ್‌ ಸಮಸ್ಯೆಯಿಂದ ಈ ಬೆಳೆಸಾಲ ಮರುಪಾವತಿ ಅವಧಿ ವಿಸ್ತರಿಸಲಾಗಿತ್ತು. ರಾಜ್ಯ ಸರಕಾರ ಜೂ. 30ಕ್ಕೆ ಮುಂದೂಡಿತ್ತು. ಇದರಿಂದ ಕೊಂಚ ನಿರಾಳತೆ ಅನುಭವಿಸುವ ಮಧ್ಯೆ ನಬಾರ್ಡ್ ನ ಹೊಸ ಆದೇಶ ಸಂಕಷ್ಟಕ್ಕೆ ದೂಡಿದೆ.

ಅವಧಿ ಮೀರಿ ಬೆಳೆಸಾಲ ಪಾವತಿಸಿದ ರೈತ ಸಾಲ ಪಡೆದ ದಿನಾಂಕದಿಂದಲೂ ಪೂರ್ಣ ಪ್ರಮಾಣದ ಬಡ್ಡಿ ಕಟ್ಟಬೇಕಾಗುತ್ತದೆ. ಬಡ್ಡಿ ರಹಿತ ಅಸಲು ಪಾವತಿಗೆ ಕೇವಲ 25 ದಿನಗಳಿದ್ದಾಗ ನಬಾರ್ಡ್‌ ಈ ಆದೇಶ ಹೊರಡಿಸಿದ್ದು, ರೈತರನ್ನು ಬಾಣಲೆಯಿಂದ ಬೆಂಕಿಗೆ ದೂಡಿದೆ.

ಈಗಾಗಲೇ ಈ ಗೊಂದಲಗಳನ್ನು ಬಗೆಹರಿಸುವಂತೆ ನಬಾರ್ಡ್‌ ಹಾಗೂ ಅಫೆಕ್ಸ್‌ ಬ್ಯಾಂಕ್‌ಗೂ ಮನವಿ ಮಾಡಿದ್ದೇವೆ. ಆದಷ್ಟು ಶೀಘ್ರ ಇತ್ಯರ್ಥವಾದರೆ ರೈತರಿಗೂ, ಸಹಕಾರಿ ಸಂಘಗಳಿಗೂ ಅನುಕೂಲ. –ಎಸ್‌.ಪಿ. ಚೌಹಾಣ, ಕೆಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕ, ಶಿರಸಿ

ರಾಜ್ಯ ಸರಕಾರ ಹಾಗೂ ನಬಾರ್ಡ್‌ ನಡುವೆ ಸಮನ್ವಯ ಸಾಧಿಸಿ ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಸೂಚಿಸುತ್ತೇನೆ. –ವಿಶ್ವೇಶ್ವರ ಹೆಗಡೆ ಕಾಗೇರಿ, ಸ್ಪೀಕರ್‌

 

-ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.