ಗೋವಿನಜೋಳಕ್ಕೆ ಹೆಚ್ಚುತ್ತಿದೆ ಹುಳುವಿನ ಕಾಟ


Team Udayavani, Oct 9, 2019, 2:27 PM IST

uk-tdy-1

ಮುಂಡಗೋಡ: ಈ ವರ್ಷ ಅತಿಹೆಚ್ಚು ಮಳೆ ಸುರಿದ ಪರಿಣಾಮ ಗೋವಿನಜೋಳ ಬೆಳೆ ಇಳುವರಿ ಕಡಿಮೆಯಾಗುತ್ತಿರುವುದು ರೈತ ಸಮೂಹದಲ್ಲಿ ಬೇಸರ ಮೂಡಿಸಿದೆ.

ಮುಂಡಗೋಡ ತಾಲೂಕಿನಲ್ಲಿ ಹತ್ತಾರು ವರ್ಷಗಳ ಹಿಂದೆ ಸಾಕಷ್ಟು ಪ್ರಮಾಣದ ಮಳೆ ಸುರಿಯುತ್ತಿದ್ದ ಕಾರಣ ತಾಲೂಕಿನ ಶೇ.80 ರಷ್ಟು ರೈತರು ಭತ್ತದ ಬೆಳೆ ಬೆಳೆಯುತ್ತಿದ್ದರು. ಆದರೆ ಕಳೆದ ಕೆಲವು ವರ್ಷಗಳಿಂದ ಮಳೆ ಹಾನಿ ಅನುಭವಿಸುತ್ತಾ ಬಂದ ಪರಿಣಾಮ ಬೇರೆ ಬೇರೆ ಬೆಳೆಗಳತ್ತ ಮುಖ ಮಾಡಿದ್ದಾರೆ. ಕಳೆದ ಐದುವರ್ಷಗಳ ಹಿಂದೆ ತಾಲೂಕಿನಲ್ಲಿ ಕೇವಲ ಎರಡುನೂರು ಹೆಕ್ಟೇರ್‌ ಪ್ರದೇಶದಲ್ಲಿ ಗೋವಿನಜೋಳ ಬೆಳೆಯಲಾಗುತ್ತಿತ್ತು. ಈ ಬೆಳೆಯಲ್ಲಿ ಉತ್ತಮ ಲಾಭ ಸಿಗುತ್ತಿರುವುದನ್ನು ಕಂಡು ರೈತರು ವರ್ಷದಿಂದ ವರ್ಷಕ್ಕೆ ಗೋವಿನಜೋಳ ಬೆಳೆಯತ್ತ ಮುಖ ಮಾಡಿದ್ದರು.

ಕಳೆದ ಸಾಲಿನಲ್ಲಿ ನಾಲ್ಕು ಸಾವಿರ ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿ ರೈತರು ಗೋವಿನಜೋಳ ಬೆಳೆಯುವ ಮೂಲಕ ತಾಲೂಕಿನ ಇತಿಹಾಸದಲ್ಲಿಯೆ ಪ್ರಥಮ ಬಾರಿಗೆ ಅತಿ ಹೆಚ್ಚು ಪ್ರದೇಶದಲ್ಲಿ ಗೋವಿನಜೋಳ ಬೆಳೆ ಬೆಳೆದಿದ್ದಾರೆ. ಗೋವಿನಜೋಳದ ಬೆಳೆಗೆ ಮಳೆ ಕಡಿಮೆಯಾದರೆ ಉತ್ತಮ. ಇನ್ನೂ ಬಿತ್ತನೆ ಮಾಡುವಾಗ ಹಾಗೂ ನಂತರದಲ್ಲಿ ಆಗಾಗ ಅಲ್ಪ ಪ್ರಮಾಣದ ಮಳೆಯಾದರೆ ಸಾಕು ಗೋವಿನಜೋಳದ ಬೆಳೆ ಉತ್ತಮವಾಗಿ ಇಳುವರಿ ಬರುತ್ತದೆ.

ಆರಂಭದಲ್ಲಿ ಗೋವಿನಜೋಳ ಬೆಳೆಗೆ ಉತ್ತಮ ಹದ ಮಳೆಯಾಗಿತ್ತು. ಇದರಿಂದ ಗೋವಿನಜೋಳ ಬೆಳೆಗಾರರು ಈ ಭಾರಿ ಉತ್ತಮ ಇಳುವರಿ ಹೊಂದಬಹುದು ಎಂಬ ಆಶಾ ಭಾವನೆಯಲ್ಲಿದ್ದರು. ಆದರೆ ಕಳೆದೆರಡು ತಿಂಗಳ ಹಿಂದೆ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ಗೋವಿನಜೋಳದ ಚಿಕ್ಕ ತೆನೆಗಳು ಹಾಕಿರುವುದರಿಂದ ಇಳುವರಿಯಲ್ಲಿ ಅರ್ಧದಷ್ಟು ಕುಂಠಿತವಾಗಿದೆ.

ಉತ್ತಮ ಇಳುವರಿಯೊಂದಿಗೆ ಹೆಚ್ಚಿನ ಲಾಭ ಹೊಂದಬಹುದು ಎಂಬ ಲೆಕ್ಕಾಚಾರದೊಂದಿದೆ ಗೋವಿನಜೋಳ ಬೆಳೆ ಬೆಳೆದಿದ್ದ ರೈತರಿಗೆ ಸತತ ಮಳೆಯಿಂದ ಇಳುವರಿ ಕಡಿಮೆಯಾಗುವ ಸಾಧ್ಯತೆಗಳು ದಟ್ಟವಾಗಿದೆ. ಹೆಚ್ಚಿನ ಲಾಭದ ನೀರಿಕ್ಷೆಯಲ್ಲಿದ್ದ ರೈತರಿಗೆ ಈ ಭಾರಿ ಸಂಕಷ್ಟ ಎದುರಾಗಿದೆ. ಇದೀಗ ಗೋವಿನಜೋಳ ಬೆಳೆ ಕಟಾವ್‌ಗೆ ಬಂದಿದ್ದು ಸಣ್ಣ. ಸಣ್ಣ ತೆನೆಗಳನ್ನು ನೋಡುತ್ತಿರುವ ರೈತರು ಇಳುವರಿ ಕಡಿಮೆಯಾಗುತ್ತದೆ ಎಂಬ ಮಾತು ಕೇಳಿ ಬರುತ್ತಿದೆ.

 

-ಚಂದ್ರಶೇಖರಯ್ಯ ಹಿರೇಮಠ

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.