ಕುಮಟಾದಲ್ಲಿ ಪ್ರಪ್ರಥಮ ಬಾರಿಗೆ ಚಲನಚಿತ್ರೋತ್ಸವ


Team Udayavani, Nov 21, 2018, 3:51 PM IST

21-november-17.gif

ಕಾರವಾರ: ತಾಂಡವ ಕಲಾನಿಕೇತನ ಬೆಂಗಳೂರು ಮತ್ತು ವೈಭವ ಸಮಿತಿ ಹಮ್ಮಿಕೊಂಡ ಕುಮಟಾ ವೈಭವದ ನಿಮಿತ್ತ ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಉತ್ತರ ಕನ್ನಡ ಜಿಲ್ಲಾ ಕಸಾಪ ಸಹಯೋಗದಲ್ಲಿ ನ.23 ರಿಂದ 25ರವರೆಗೆ ಪಟ್ಟಣದ ಕಿತ್ತೂರು ಚೆನ್ನಮ್ಮ ಪಾರ್ಕ್‌ ಪಕ್ಕದ ಪುರಭವನದಲ್ಲಿ‚ತಾಲೂಕಿನಲ್ಲೇ ಮೊಟ್ಟಮೊದಲು ಚಲನಚಿತ್ರೋತ್ಸವ ನಡೆಯಲಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ತಿಳಿಸಿದ್ದಾರೆ.

ನ.23 ರಂದು ಮುಂಜಾನೆ 10ಕ್ಕೆ ಚಲನಚಿತ್ರೋತ್ಸವವನ್ನು ಹಿರಿಯ ಸಾಹಿತಿ ಮಾಸ್ಕೇರಿ ಎಂ.ಕೆ.ನಾಯಕ ಉದ್ಘಾಟಿಸಲಿದ್ದಾರೆ. ಚಲನಚಿತ್ರೋತ್ಸವ ಸಮಿತಿ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಕುಮಟಾ ವೈಭವ ಸಮಿತಿ ಗೌರವಾಧ್ಯಕ್ಷ ನಾಗರಾಜ ನಾಯಕ ತೊರ್ಕೆ, ಅಧ್ಯಕ್ಷ ಶಿವಾನಂದ ಹೆಗಡೆ ಕಡತೋಕ ಉಪಸ್ಥಿತರಿರುವರು. ತಾಂಡವ ಕಲಾ ನಿಕೇತನದ ಅಧ್ಯಕ್ಷ ಮಂಜುನಾಥ ನಾಯ್ಕ ಪ್ರಾಸ್ತಾವಿಕ ಮಾತನಾಡಲಿದ್ದು, ಪತ್ರಕರ್ತ ಎಂ.ಜಿ.ನಾಯಕ ಆಶಯನುಡಿಗಳನ್ನಾಡಲಿದ್ದಾರೆ. ಕುಮಟಾ ತಾಲೂಕು ಕ.ಸಾಪ ಅಧ್ಯಕ್ಷ ಡಾ| ಶ್ರೀಧರ ಉಪ್ಪಿನಗಣಪತಿ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಗಂಗಾಧರ ಕೊಳಗಿ, ಕೋಶಾಧ್ಯಕ್ಷ ಉಮೇಶ ಮುಂಡಳ್ಳಿ, ಸಹ ಕಾರ್ಯದರ್ಶಿ ಪ್ರೊ| ನಾಗರಾಜ ಹೆಗಡೆ ನಿರ್ವಹಿಸಲಿದ್ದಾರೆ.

ಚಲನಚಿತ್ರೋತ್ಸವದಲ್ಲಿ ನ.23 ರಂದು ಮುಂಜಾನೆ 10:30ಕ್ಕೆ ಚಂಪಾ ಶೆಟ್ಟಿ ನಿರ್ದೇಶನದ ಅಮ್ಮಚ್ಚಿಯೆಂಬ ನೆನಪು, ಮಧ್ಯಾಹ್ನ 3ಕ್ಕೆ ಸತ್ಯಪ್ರಸಾದ್‌ ನಿರ್ದೇಶನದ ರಾಮಾ ರಾಮಾ ರೇ, ನ.24 ರಂದು ಮುಂಜಾನೆ 10ಕ್ಕೆ ವಿಶಾಲ್‌ರಾಜ್‌ ನಿರ್ದೇಶನದ ಜುಲೈ 22 1947, ಮಧ್ಯಾಹ್ನ 3ಕ್ಕೆ ವಿಶಾಲ್‌ರಾಜ್‌ ನಿರ್ದೇಶನದ ಸಾವಿತ್ರಿಬಾಯಿ ಫುಲೆ, ನ.25ರಂದು ಮುಂಜಾನೆ 10ಕ್ಕೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ಶಾಂತಿ, ಮಧ್ಯಾಹ್ನ 3ಕ್ಕೆ ನಾಗರಾಜ್‌ ಅದ್ವಾನಿ ನಿರ್ದೇಶನದ ಅಗಸಿ ಪಾರ್ಲರ್‌ ಹೀಗೆ ಒಟ್ಟು 6 ಸಿನಿಮಾ ಪ್ರದರ್ಶನಗೊಳ್ಳಲಿದೆ.

ಸಿನಿಮಾ ಪ್ರದರ್ಶನದ ಸಂದರ್ಭದಲ್ಲಿ ಆಯಾ ಸಿನಿಮಾದ ನಿರ್ದೇಶಕರು, ಕಲಾವಿದರು ಉಪಸ್ಥಿತರಿರಲಿದ್ದಾರೆ. ಪ್ರೇಕ್ಷಕರು ಪ್ರತಿ ಸಿನಿಮಾ ಪ್ರದರ್ಶನದ ನಂತರ ಅವರೊಂದಿಗೆ ಸಂವಾದಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಅರವಿಂದ ಕರ್ಕಿಕೋಡಿ ವಿವರಿಸಿದ್ದಾರೆ. ನ.25 ರಂದು ಸಂಜೆ 6ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು ವಿಮರ್ಶಕ ಡಾ| ಎಂ.ಜಿ.ಹೆಗಡೆ ಸಮಾರೋಪ ನುಡಿಯನ್ನಾಡಲಿದ್ದು ತಾಂಡವ ಕಲಾ ನಿಕೇತನದ ಅಧ್ಯಕ್ಷ ಮಂಜುನಾಥ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಚಲನಚತ್ರೋತ್ಸವದ ಸಿನಿಮಾ ಅವಲೋಕನ ಮಾಡಲಿದ್ದಾರೆ. ಕುಮಟಾ ವೈಭವ ಸಮಿತಿ ಸರ್ವಾಧ್ಯಕ್ಷ ಎಂ.ಜಿ. ಭಟ್ಟ ಉಪಸ್ಥಿತರಿರಲಿದ್ದಾರೆ. ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕೃಷ್ಣಾನಂದ ಭಟ್ಟ, ತಾಲೂಕು ಕಸಾಪ ಕಾರ್ಯದರ್ಶಿ ಚಿದಾನಂದ ಭಂಡಾರಿ, ಎಂ.ಎಂ.ನಾಯ್ಕ ನಿರ್ವಹಿಸಲಾದ್ದಾರೆ. ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳುವ ಆಸಕ್ತರು ಪಾಸ್‌ಗಾಗಿ ಅಥವಾ ಹೆಚ್ಚಿನ ಮಾಹಿತಿಗಾಗಿ ಮೊ. ಸಂ: 9448438472 ಸಂಪರ್ಕಿಸಬಹುದಾಗಿದೆ ಎಂದು ಅರವಿಂದ ಕರ್ಕಿಕೋಡಿ ಹೇಳಿದ್ದಾರೆ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.