ಯಲ್ಲಾಪುರಕ್ಕೆ ಪ್ರಥಮ ಬಾರಿ ಸಚಿವ ಭಾಗ್ಯ


Team Udayavani, Feb 7, 2020, 4:17 PM IST

uk-tdy-1

ಯಲ್ಲಾಪುರ: ಮೂರು ಬಾರಿ ಯಲ್ಲಾಪುರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಶಿವರಾಮ ಹೆಬ್ಟಾರ ಸಚಿವರಾಗುವ ಮೂಲಕ ಈ ಕ್ಷೇತ್ರದ ಹಾಗೂ ತಾಲೂಕಿಗೆ ಪ್ರಥಮ ಸಚಿವ ಪಟ್ಟ ದೊರೆತಿದೆ.

2008 ರಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಜೆಪಿ ಅಭ್ಯರ್ಥಿ ವಿ.ಎಸ್‌.ಪಾಟೀಲ ವಿರುದ್ಧ ಸೋತಿದ್ದ ಹೆಬ್ಟಾರ್‌, 2013 ರಲ್ಲಿ ಪಾಟೀಲರನ್ನು 24,000 ಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿ ಬೀಗಿದ್ದರು. 2018 ರ ಚುನಾವಣೆಯಲ್ಲಿ ವಿ.ಎಸ್‌. ಪಾಟೀಲ ವಿರುದ್ಧ ಮೂರನೇ ಬಾರಿ ಸ್ಪರ್ಧಿಸಿ ಕೇವಲ 1435 ಮತಗಳ ಅಂತರದಿಂದ ಗೆದ್ದ ಹೆಬ್ಟಾರ್‌, ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಅನರ್ಹಗೊಂಡು, ಬಿಜೆಪಿ ಸೇರಿದರು.

ಕ್ಷೇತ್ರದ ಉಪಚುನಾವಣೆಗೂ ಕಾರಣರಾದರು. 2019 ಡಿಸೆಂಬರ್‌ನಲ್ಲಿ ನಡೆದ ಉಪಚುನಾವಣೆಯಲ್ಲಿ 31406 ಭಾರೀ ಮತಗಳ ಅಂತರದ ಭಾರಿ ವಿಜಯ ಸಾಧಿಸಿದರು.

ಮೂಲತಃ ಕುಮಟಾ ನವಿಲಗೋಣದವರಾದ ಹೆಬ್ಟಾರ್‌, ಮಹಾಬಲೇಶ್ವರ ಹೆಬ್ಟಾರ್‌ ಅವರ 8 ನೇ ಮಗ. ಧರ್ಮ ಶಾಲಾದಲ್ಲಿಯೇ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿದರು. ಸ್ಥಿತಿವಂತರಾಗಿದ್ದ ಇವರ ಕುಟುಂಬ ಅಂಕೋಲಾ ತಾಲೂಕಿನ ಶೇವ್ಕಾರದಲ್ಲಿಯೂ ಜಮೀನುಹೊಂದಿತ್ತು. ಶಿಕ್ಷಣ ಮುಗಿಸಿದ ನಂತರ ಶಿವರಾಮ ಹೆಬ್ಟಾರ್‌ 1979 ರಲ್ಲಿ ಸ್ವಂತ ಲಾರಿ ಖರೀದಿಸಿ, ಚಾಲಕರಾಗಿಯೂ ಶ್ರಮಪಟ್ಟಿದ್ದರು. ಚಿಕ್ಕ ವಯಸ್ಸಿನಿಂದಲೇ ಸಂಘಟನೆಯಲ್ಲಿಯೂ ತೊಡಗಿದ್ದರು. ಪ್ರಥಮವಾಗಿ ಎಪಿಎಂಸಿ ಚುನಾವಣೆಯಲ್ಲಿ ಇಡಗುಂದಿ ಭಾಗದ ಜನತಾ ಪಕ್ಷದ ಅಭ್ಯರ್ಥಿಯಾಗಿ ನಿಂತು ಗೆದ್ದು ನಿರ್ದೇಶಕರಾಗಿದ್ದರು.

ಮೊದಲು ಎಪಿಎಂಸಿ ಅಧ್ಯಕ್ಷರಾಗಿ, ನಂತರ ಕೆಡಿಸಿಸಿ, ಅಪೆಕ್ಸ್‌ ಬ್ಯಾಂಕ್‌ ಸೇರಿದಂತೆ ವಿವಿಧ ಸಹಕಾರಿ ಸಂಘಗಳ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದರು. ಬಿಜೆಪಿಯಿಂದ ಹೊರ ಬಂದು ಕಾಂಗ್ರೆಸ್‌ ಸೇರಿ ಪಕ್ಷವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಇದೀಗ ಮತ್ತೆ ಬಿಜೆಪಿ ಸೇರಿ ಗೆಲ್ಲುವ ಮೂಲಕ ಮಂತ್ರಿಯಾಗಿ ಬಡ್ತಿ ಪಡೆದಿದ್ದಾರೆ.

ಹಲವು ಪ್ರಥಮಗಳ ಸರದಾರ: ಯಲ್ಲಾಪುರ ಕ್ಷೇತ್ರ ರಚನೆಯಾದ ನಂತರ ಪ್ರಥಮ ಬಾರಿ ಸ್ಪರ್ಧಿಸಿ ಪ್ರಥಮ ಸೋಲು ಕಂಡಿದ್ದರು. ನಂತರ 2013 ರಲ್ಲಿ ಆಯ್ಕೆಯಾಗುವ ಮೂಲಕ ಯಲ್ಲಾಪುರ ಕ್ಷೇತ್ರದಲ್ಲಿ ಶಾಸಕರಾದಪ್ರಥಮ ವ್ಯಕ್ತಿ ಎನಿಸಿದರು. 2018 ರಲ್ಲಿ ಎರಡನೇ ಬಾರಿ ಆಯ್ಕೆಯಾದ ಹೆಬ್ಟಾರ ವಾಕರಸಾ ನಿಗಮದ ಅಧ್ಯಕ್ಷರಾಗುವ ಮೂಲಕ ನಿಗಮ ಮಂಡಳಿಗೆ ಆಯ್ಕೆಯಾದ ಯಲ್ಲಾಪುರದ ಮೊದಲಿಗರಾದರು. ಒಂದೂವರೆ ವರ್ಷದ ನಂತರ ರಾಜೀನಾಮೆ ನೀಡಿ ಕ್ಷೇತ್ರಕ್ಕೆ ಪ್ರಥಮ ಬಾರಿ ಉಪಚುನಾವಣೆ ಮಾಡಿಸಿದರು. ಕ್ಷೇತ್ರದಲ್ಲಿ ಅನರ್ಹರಾದ ಮೊದಲ ಶಾಸಕರೆನಿಸಿದರು. ಸಚಿವರಾದ ಯಲ್ಲಾಪುರ ತಾಲೂಕಿನ, ಕ್ಷೇತ್ರದ ಮೊದಲ ಶಾಸಕರಾಗಿದ್ದಾರೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.