ತ್ರಿಶಂಕು ಸ್ಥಿತಿಯಲ್ಲಿ ಮೀನುಗಾರಿಕಾ ಬೋಟ್‌ಗಳು

•ಶುರುವಾಗಿದೆ ಆಳ ಸಮುದ್ರ ಮೀನುಗಾರಿಕೆ •ಮೀನುಗಾರರಿಗೆ ಬಗೆಹರಿಯದ ಅಳವೆ ಹೂಳಿನ ಸಮಸ್ಯೆ

Team Udayavani, Aug 20, 2019, 1:34 PM IST

uk-tdy-2

ಬೇಟೆಯಾಡಿದ ಮೀನುರಾಶಿ.

ಹೊನ್ನಾವರ: ಗಾಳಿ ಮಳೆಯಿಂದ ಸ್ಥಗಿತವಾಗಿದ್ದ ಮೀನುಗಾರಿಕೆ ಇದೀಗ ಆರಂಭವಾಗಿದೆ. ಮೊದಲ ದಿನ 30 ಬೋಟ್‌ಗಳು ಕಡಲಿಗಿಳಿದಿದ್ದವು. ಭರ್ಜರಿ ಮೀನು ಬೇಟೆ ನಡೆಸಿದರೂ ಅಳವೆ ಸಮಸ್ಯೆಯಿಂದಾಗಿ ಒಳಬರಲು ಸಾಧ್ಯವಾಗಿಲ್ಲ.

ಕೇವಲ 3 ಬೋಟ್‌ಗಳು ಮೀನು ತಂದವು. ಇಂದೂ 25ಬೋಟ್‌ಗಳು ಕಡಲಿಗಿಳಿದಿವೆ. ಕೇವಲ 2ಬೋಟ್‌ಗಳು ಬಂಗಡೆ ಮೀನು ತಂದಿವೆ.

ಪ್ರತಿರ್ಷದಂತೆ ಶರಾವತಿ ಸಂಗಮದ ಅಳವೆಯಲ್ಲಿ ಹೂಳು ತುಂಬಿದೆ. ಪ್ರವಾಹದ ವೇಗವನ್ನು ಅವಲಂಬಿಸಿ ನೀರಿನಡಿ ಹೂಳು ಸ್ಥಿತ್ಯಂತರವಾಗುವುದರಿಂದ ಕಾಳಜಿ ಪೂರ್ವಕವಾಗಿ ಹೊರಹೋದರೂ ಮೀನು ತುಂಬಿಕೊಂಡು ಭಾರವಾದ ಬೋಟ್‌ಗಳನ್ನು ಒಳತರುವುದು ಸವಾಲು. ರಸ್ತೆಯಲ್ಲಿ ಹೊಂಡಗಳು ಕಾಣುತ್ತವೆ. ಹೊಂಡ ತಪ್ಪಿಸಲು ಹೋಗಿ ಅಪಘಾತಗಳಾಗುತ್ತವೆ. ನೀರಿನಡಿ ಹೊಯ್ಗೆದಿಬ್ಬಗಳು ಕಾಣುವುದಿಲ್ಲ. ಯಾವ ಲೆಕ್ಕಾಚಾರ ಹಾಕಿಬಂದರೂ ಬೋಟ್ದಿಬ್ಬಕ್ಕೆ ಅಪ್ಪಳಿಸಿದರೆ ಕಥೆ ಮುಗಿದಂತೆ. ಹಲವಾರು ವರ್ಷಗಳ ಈ ಸಮಸ್ಯೆಗೆ ಕೇಂದ್ರ ಸರ್ಕಾರ ಶಾಶ್ವತ ಪರಿಹಾರಕ್ಕಾಗಿ ಹಣ ಮಂಜೂರು ಮಾಡಿತ್ತು. ಬಂದರಿನ 100 ಎಕರೆ ಭೂಮಿಯನ್ನು ಗುತ್ತಿಗೆ ಪಡೆದವರು ಅಳವೆ ವಹಿಸಿಕೊಂಡರು. ಅಳವೆಗೆ ಬಂದ ಸರ್ಕಾರಿ ಹಣ ಮರಳಿ ಹೋಯಿತು.

ನಾಲ್ಕುವರ್ಷ ಕಳೆದರೂ ಅಳವೆ ಹೂಳೆತ್ತಲಿಲ್ಲ, ಮೀನುಗಾರರ ಕಷ್ಟ ಬಗೆಹರಿಯಲಿಲ್ಲ. ರವಿವಾರ ಯಾಂತ್ರಿಕೃತ ನಾಡದೋಣಿಯಲ್ಲಿ ಮೀನುಗಾರಿಕೆಗೆ ಹೊರಟ ಇಬ್ಬರಲ್ಲಿ ಒಬ್ಬ ಮರಳಲಿಲ್ಲ. ಇನ್ನೊಬ್ಬ ಕಷ್ಟಪಟ್ಟು ದಡ ಸೇರಿದ. ಅಳವೆ ಸಮಸ್ಯೆ ಬಗ್ಗೆ ಮೀನುಗಾರರು ಸಿಟ್ಟುಗೊಂಡಿದ್ದಾರೆ. ಹೇಗೆ ಹೋರಾಡಬೇಕೋ ತಿಳಿಯುತ್ತಿಲ್ಲ. ಜೊತೆಯಲ್ಲಿ ಬಂದರು ಗುತ್ತಿಗೆದಾರರು ನಿರ್ಮಾಣ ಕಾರ್ಯ ಆರಂಭಿಸಿದ್ದು ಮೀನುಗಾರಿಕಾ ರಸ್ತೆ ವಾಹನ ಓಡಿಸಲು ಸಾಧ್ಯವಿಲ್ಲದಷ್ಟು ಹಾಳಾಗಿದೆ. ಒಂದೆಡೆ ಕುಸಿದಿದೆ. ಮೀನುಗಾರರ ವಾಹನಗಳು ಓಡಾಡಲು ಕಷ್ಟವಾಗುತ್ತಿದೆ. ಕಳೆದ ಹಂಗಾಮಿನಲ್ಲಿ ಮೀನು ಉತ್ಪಾದನೆ ಕಡಿಮೆ ಇತ್ತು. ಈ ಬಾರಿ ಭಾರೀ ಮೀನು ಬೀಳುತ್ತಿದೆ. ದಂಡೆಗೆ ತರುವುದೇ ಸಮಸ್ಯೆ. ಮತ್ತೆ ಹೋರಾಟ ಆರಂಭಿಸುತ್ತೇವೆ ಎನ್ನುತ್ತಾರೆ ಮೀನುಗಾರರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.