ನೆರೆ ಪೀಡಿತ ಜಾನುವಾರುಗಳಿಗೆ ಮೇವು

•ರಾಗಿ ಹುಲ್ಲು 5 ಟನ್‌-ಮುಸುಕಿನ ಜೋಳದ ಕಡ್ಡಿ 12 ಟನ್‌-ಬೂಸಾ 100 ಬ್ಯಾಗ್‌ ಹಸ್ತಾಂತರ

Team Udayavani, Aug 16, 2019, 1:29 PM IST

uk-tdy-3

ಹಳಿಯಾಳ: ಬೆಂಗಳೂರಿನಿಂದ ತಂದ ಮೇವನ್ನು ತಹಶೀಲ್ದಾರ್‌ಗೆ ಹಸ್ತಾಂತರಿಸಿದ ಬೆಂಗಳೂರಿನ ದಾನಿಗಳು.

ಹಳಿಯಾಳ: ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಅವರ ಪ್ರಯತ್ನದಿಂದ ಬೆಂಗಳೂರಿನ ಅವರ ಸ್ನೇಹಿತರಿಂದ ಹಳಿಯಾಳದ ಪ್ರವಾಹ ಪಿಡಿತ ಪ್ರದೇಶಗಳ ಜಾನುವಾರುಗಳಿಗೆ ಮೇವಿನ ನೆರವು ದೊರತಿದ್ದು 2 ಲೋಡ್‌ಗಳಷ್ಟು ಮೇವು ಪಟ್ಟಣ ತಲುಪಿದೆ.

ಸಂಸದರು ಮೊನ್ನೆಯಷ್ಟೇ ಹಳಿಯಾಳದ ನೆರೆ ಪಿಡಿತ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ನಡೆಸಿದ್ದರು ಅಲ್ಲದೇ ಹಳಿಯಾಳ- ದಾಂಡೇಲಿ- ಜೋಯಿಡಾ 3 ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿ ಸಂತ್ರಸ್ತರು ಸೇರಿದಂತೆ ಜಾನುವಾರುಗಳಿಗೂ ಸಮಸ್ಯೆಯಾಗದಂತೆ ಕ್ರಮ ವಹಿಸುವಂತೆ ಸೂಚಿಸಿದ್ದರು.

ಆಗ ಪಶು ಸಂಗೋಪನಾ ಹಾಗೂ ಪಶು ವೈದ್ಯ ಇಲಾಖೆಯ ಡಾ| ನದಾಫ ಜಾನುವಾರುಗಳಿಗೆ ಮೇವಿನ ಕೊರತೆ ಇದ್ದು ಮೇವು ಪೂರೈಸುವಂತೆ ಮನವಿ ಮಾಡಿದ್ದರು.

ಮಾಜಿ ಶಾಸಕ ಸುನೀಲ್ ಹೆಗಡೆ ಅವರು ಸಂದರಲ್ಲಿ ಈ ಕುರಿತು ಆಗ್ರಹಿಸಿದ್ದರು. ಇದಕ್ಕೆ 2 ದಿನಗಳಲ್ಲೇ ಸ್ಪಂದಿಸಿರುವ ಸಂಸದರು ಅವರ ಬೆಂಗಳೂರಿನ ಸ್ನೇಹಿತರಿಂದ ಹಳಿಯಾಳಕ್ಕೆ ಮೇವನ್ನು ರವಾನಿಸಿದ್ದಾರೆ.

ಸಂಸದರ ಮನವಿಗೆ ಸ್ಪಂದಿಸಿರುವ ಬೆಂಗಳೂರಿನ ನಾಯ್ಡು ಫಾರ್ಮನ ಗೋಪಾಲ ನಾಯ್ಡು, ಕಾಂತಿ ಸ್ವೀಟ್ಸ್‌ನ ಶೈಲೇಶ್‌ ಶರ್ಮಾ, ಹಾಲಿನ ವ್ಯಾಪಾರಸ್ಥರಾದ ಆರ್‌.ಸುರೇಶ ಬಾಬು, ನಾಗೇಂದ್ರಕುಮಾರ, ರಮೇಶ, ಚಂದ್ರಪ್ಪಾ ಸ್ವಂತ ಹಣದಿಂದ ನೆರೆ ಪ್ರದೇಶದ ಜಾನುವಾರುಗಳಿಗೆ ರಾಗಿ ಹುಲ್ಲು(ಒಣ ಮೇವು) 5 ಟನ್‌, ಮುಸುಕಿನ ಜೋಳದ ಹಸಿ ಕಡ್ಡಿಗಳು-12 ಟನ್‌ ಹಾಗೂ ಬೂಸಾ(ತೌಡು) 100 ಬ್ಯಾಗ್‌ಗಳನ್ನು ಬೆಂಗಳೂರು ಸುತ್ತಮುತ್ತಲ ಪ್ರದೇಶದಿಂದ ಖರೀದಿಸಿ 3 ವಾಹನಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾಕ್ಕೆ ಬೂಸಾವನ್ನು ನೀಡಿ ಬಳಿಕ ಸಂಸದ ಅನಂತಕುಮಾರ ಅವರ ಮನವಿ ಮೇರೆಗೆ ಹಳಿಯಾಳಕ್ಕೆ 1 ಟ್ರಕ್‌ ಮುಸುಕಿನ ಜೋಳ ಹಸಿ ಕಡ್ಡಿ ಹಾಗೂ 1 ಲಾರಿ ರಾಗಿ ಹುಲ್ಲಿನ ಮೇವನ್ನು ನೀಡಿದ್ದಾರೆ.

ಹಳಿಯಾಳದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಇವುಗಳನ್ನು ತಹಶೀಲ್ದಾರ್‌ ವಿದ್ಯಾಧರ ಗುಳಗುಳಿ ಹಾಗೂ ಪಶು ಇಲಾಖೆ ಅಧಿಕಾರಿ ಡಾ| ನದಾಫ ಅವರಿಗೆ ಹಸ್ತಾಂತರಿಸಿದರು.

ಮೇವಿನ ನೆರವು ನೀಡಿದ ಗೋಪಾಲ ನಾಯ್ಡು, ಸಂಸದ ಅನಂತಕುಮಾರ ಹೆಗಡೆ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಅವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮತ್ತೆ ಮೇವಿನ ನೆರವು ಬೇಕಾಗಿದೆ. ಅಲ್ಲದೇ ನಿರಾಶ್ರಿತರಿಗೂ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ ಎಂದ ನಾಯ್ಡು ಬೆಂಗಳೂರಿನ ತಮ್ಮ ಸ್ನೇಹಿತರೊಂದಿಗೆ ಮತ್ತೆ ನೆರವು ನೀಡಲು ತಾವು ಸಿದ್ಧವಿರುವುದಾಗಿ ಹೇಳಿದರು.

ಬಿಜೆಪಿಯ ಪುರಸಭೆ ಸದಸ್ಯರಾದ ಉದಯ ಹೂಲಿ, ಸಂತೋಷ ಘಟಕಾಂಬಳೆ, ಚಂದ್ರಕಾಂತ ಕಮ್ಮಾರ, ಬಿಜೆಪಿ ಪ್ರಮುಖರಾದ ವಿಜಯ ಬೋಬಾಟಿ, ಯಲ್ಲಪ್ಪಾ ಹೊನ್ನೊಜಿ, ಹನುಮಂತ ಚಲವಾದಿ, ಅಜೋಬಾ ಕರಂಜೆಕರ, ಸಿದ್ದು ಶೇಟ್ಟಿ ಮೊದಲಾದವರು ಇದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.