ಅರಣ್ಯ ಅವಲಂಬಿತರು ಹಕ್ಕಿಗೆ ಬದ್ಧರು

•ಪರಿಣಾಮಕಾರಿ ಸಾಂಘಿಕ ಕಾನೂನಾತ್ಮಕ ಹೋರಾಟಕ್ಕೆ ಹೋರಾಟಗಾರರ ವೇದಿಕೆ ದಿಟ್ಟ ಹೆಜ್ಜೆ

Team Udayavani, May 17, 2019, 6:05 PM IST

uk-tdy-4..

ಭಟ್ಕಳ: ಅರಣ್ಯ ಹಕ್ಕು ಹೋರಾಟ ಸಮಿತಿ ಕಚೇರಿ ಉದ್ಘಾಟಿಸಲಾಯಿತು.

ಭಟ್ಕಳ: ಅರಣ್ಯಭೂಮಿ ಹಕ್ಕು ಪಡೆಯಲು ಪ್ರತಿಯೊಬ್ಬ ಅರಣ್ಯ ಭೂಮಿ ಅವಲಂಬಿತರೂ ಸಂವಿಧಾನ ಬದ್ಧವಾಗಿ ಹಕ್ಕನ್ನು ಪಡೆದಿರುತ್ತಾರೆ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ಎ. ರವೀಂದ್ರ ನಾಯ್ಕ ಹೇಳಿದರು.

ಅವರು ಭಟ್ಕಳದ ಸತ್ಕಾರ್‌ ಹೋಟೇಲ್ನಲ್ಲಿ ಅರಣ್ಯ ಭೂಮಿ ಹೋರಾಟಗಾರರ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯ ಅರಣ್ಯವಾಸಿಗಳು ಅರಣ್ಯಭೂಮಿ ಹಕ್ಕನ್ನು ಪಡೆದುಕೊಳ್ಳುವುದು ಅನಿವಾರ್ಯ. ಕಂದಾಯ ಭೂಮಿ ಪ್ರಮಾಣ ಕಡಿಮೆ ಇರುವುದರಿಂದ ಜಿಲ್ಲೆಯ ಜನತೆ ತಲ ತಲಾಂತರದಿಂದ ಅರಣ್ಯವಾಸಿಗಳು, ಅರಣ್ಯ ಭೂಮಿಯ ಮೇಲೆ ವಾಸ್ತವ್ಯ ಮತ್ತು ಸಾಗುವಳಿಗೆ ಅವಲಂಬಿತವಾಗಿರುವುದು ಅನಿವಾರ್ಯ ಎಂದು ಹೇಳಿದ ಅವರು, 28 ವರ್ಷಗಳ ಸಾಂಘಿಕ ಹೋರಾಟದೊಂದಿಗೆ ಮುಂಬರುವ ದಿನಗಳಲ್ಲಿ ಪರಿಣಾಮಕಾರಿ ಕಾನೂನಾತ್ಮಕ ಹೋರಾಟಕ್ಕೆ ಹೋರಾಟಗಾರರ ವೇದಿಕೆಯು ದಿಟ್ಟ ಹೆಜ್ಜೆಯನ್ನಿಡುತ್ತದೆ ಎಂದು ಹೇಳಿದರು.

ಅರಣ್ಯಹಕ್ಕು ಕಾಯಿದೆ ಅಡಿಯಲ್ಲಿ ಭಟ್ಕಳ ತಾಲೂಕಿನಲ್ಲಿ 8819 ಅರ್ಜಿಗಳು ಬಂದಿದ್ದು 6961 ಅರ್ಜಿಗಳು ತಿರಸ್ಕಾರವಾಗಿದ್ದು ಕೇವಲ 217 ಜನರಿಗೆ ಮಾತ್ರ ಹಕ್ಕುಪತ್ರ ದೊರಕಿದೆ. ಅರಣ್ಯವಾಸಿಗಳಿಗೆ ನೇರವಾಗಿ ಸುಲಭದಲ್ಲಿ ಸಂಪರ್ಕ, ಮಾಹಿತಿ ಹಾಗೂ ಮಾರ್ಗದರ್ಶನ ನೀಡುವ ಉದ್ದೇಶದಿಂದ ಹೋರಾಟ ವೇದಿಕೆ ಕಚೇರಿಯನ್ನು ಪ್ರಾರಂಭಿಸಿದ್ದು ಅರಣ್ಯವಾಸಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ತಾಲೂಕಾಧ್ಯಕ್ಷ ರಾಮಾ ಮೊಗೇರ ಮಾತನಾಡಿ, ಸಂಘಟನೆಗೆ ಶಕ್ತಿ ಕೊಡುವ ದಿಶೆಯಲ್ಲಿ ಎಲ್ಲಾ ಅರಣ್ಯ ಅತಿಕ್ರಮಣದಾರರು ಹೋರಾಟಕ್ಕೆ ಬೆಂಬಲಿಸಬೇಕು. ತಾಲೂಕಿನಾದ್ಯಂತ ಹೋರಾಟ ಸಮಿತಿಗಳನ್ನು ರಚನಾತ್ಮಕ ಮತ್ತು ಕ್ರಿಯಾತ್ಮಕವಾಗಿ ಸಂಘಟಿಸಿ ಬಲಗೊಳಿಸಲು ನಿರ್ಧರಿಸಲಾಗಿದೆ ಎಂದರು.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.