ಕಾಡಿನಲ್ಲಿ ಬೆಂಕಿ ನಂದಿಸಲು ಹೋಗಿ ಸುಟ್ಟು ಕರಕಲಾದ ಫಾರೆಸ್ಟ್ ವಾಚರ್
Team Udayavani, Feb 27, 2023, 6:03 PM IST
ಯಲ್ಲಾಪುರ: ಕಾಡಿನಲ್ಲಿ ಬೆಂಕಿ ನಂದಿಸಲು ಹೋದಾಗ ತುಂಡಾಗಿ ಬಿದ್ದಿದ ಹೈ ಟೆನ್ಷನ್ ವೈಯರ್ ತಾಗಿ ಫಾರೆಸ್ಟ್ ವಾಚರ್ ( ಅರಣ್ಯ ವೀಕ್ಷಕ) ವೊಬ್ಬರು ಸುಟ್ಟು ಕರಕಲಾಗಿ ಮೃತಪಟ್ಟಿರುವ ಘಟನೆ ಯಲ್ಲಾಪುರ ತಾಲೂಕಿನ ತೆಲಂಗಾರದ ಬಳಿ ನಡೆದಿದೆ.
ಜೂಜ ಸಿದ್ದಿ ಮೃತ ಫಾರೆಸ್ಟ್ ವಾಚರ್.
ಇದನ್ನೂ ಓದಿ: ರಿಷಭ್ ಪಂತ್ ಮತ್ತೆ ಮೈದಾನಕ್ಕಿಳಿಯಲು ಇಷ್ಟು ಸಮಯ ಬೇಕಾಗಬಹುದು… ಸೌರವ್ ಗಂಗೂಲಿ
ಕಾಡಿಗೆ ಬೆಂಕಿ ಬಿದ್ದಿದೆ ಎಂದು ಬೆಂಕಿಯನ್ನು ನಂದಿಸಲು ಜೂಜ ಸಿದ್ದಿ ತೆರಳಿದ್ದಾರೆ. ತುಂಡಾಗಿ ಬಿದ್ದಿದ್ದ ಹೈ ಟೆನ್ಷನ್ ತಂತಿಯಿಂದಲೇ ಬೆಂಕಿ ಕಾಣಿಸಿಕೊಂಡಿರುವುದನ್ನು ಅರಿಯದ ಜೂಜ ಸಿದ್ದಿ ಅವರು, ಬೆಂಕಿ ನಂದಿಸಲು ಕಾಡಿಗೆ ಹೋಗಿದ್ದಾರೆ. ಆದರೆ ಅಲ್ಲಿ ತುಂಡಾಗಿ ಬಿದ್ದಿದ್ದ ವೈಯರ್ ನ್ನು ತುಳಿದು ಫಾರೆಸ್ಟ್ ವಾಚರ್ ಸುಟ್ಟು ಕರಕಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ