ಅರಣ್ಯ ಭೂಮಿ ಹಕ್ಕು 30 ವರ್ಷದ ಹೋರಾಟದ ಸ್ಮರಣ ಸಂಚಿಕೆ ;ಅಭಿನಂದನಾರ್ಹ
Team Udayavani, Feb 19, 2022, 3:49 PM IST
ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳಿಗೆ ಸ್ಫಂದಿಸುವ ದಿಶೆಯಲ್ಲಿ ದಾಖಲೆಯೊಂದಿಗೆ ಸ್ಮರಣ ಸಂಚಿಕೆ ಹೊರತಂದಿರುವದು ಸ್ವಾಗತಾರ್ಹ. ಮುಂದಿನ ದಿನಗಳಲ್ಲಿ ಅವಕಾಶವಾದಾಗ ಜಿಲ್ಲೆಯ ಅರಣ್ಯವಾಸಿಗಳೊಂದಿಗೆ ಭೇಟಿಯಾಗುತ್ತೇನೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ| ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
ಅರಣ್ಯ ಭೂಮಿ ಹಕ್ಕು 30 ವರ್ಷದ ಹೋರಾಟದ ಸ್ಮರಣ-ಸಂಚಿಕೆ ರಾಜ್ಯಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗರಿಯಲ್ಲಿ ಅರ್ಪಿಸಿದ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದರು.
ರಾಜ್ಯ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯವಾಸಿಗಳ ಸಮಸ್ಯೆ ಮತ್ತು ಹೋರಾಟದ ವಿವರವನ್ನು ಅಧ್ಯಕ್ಷ ರವೀಂದ್ರ ನಾಯ್ಕ ವಿವರಿಸಿದರು.
ಈ ಸಂದರ್ಭದಲ್ಲಿ ಶ್ರೀ ಪ್ರಸನ್ನನಾಥ ಮಹಾಸ್ವಾಮೀಜಿ ಹಾಗೂ ಮಠದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು
Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ