ಮಣಿಪಾಲ ಆರೋಗ್ಯ ಕಾರ್ಡ್‌ಗೆ ನಾಲ್ಕು ಲಕ್ಷ ಗುರಿ: ಸತೀಶ ಶೆಟ್ಟಿ


Team Udayavani, Jul 7, 2019, 4:31 PM IST

uk-tdy-5..

ಶಿರಸಿ: ಮಣಿಪಾಲ ಕಸ್ತೂರಬಾ ಆಸ್ಪತ್ರೆಯ ಉಪ ವ್ಯವಸ್ಥಾಪಕ ಮೋಹನ ಶೆಟ್ಟಿ ಮಾತನಾಡಿದರು.

ಶಿರಸಿ: ರಾಜ್ಯದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಿಂದ ರೋಗಿಗಳಿಗೆ ಮಣಿಪಾಲ ಆರೋಗ್ಯ ಕಾರ್ಡ್‌ ಹಾಗೂ ದಂತ ಆರೋಗ್ಯ ಕಾರ್ಡ್‌ನ್ನು ಬಿಡುಗಡೆಗೊಳಿಸಿದ್ದು, ನಾಲ್ಕು ಲಕ್ಷ ಸದಸ್ಯರನ್ನಾಗಿಸುವ ಗುರಿ ಹೊಂದಲಾಗಿದೆ ಎಂದು ಸಂಸ್ಥೆ ಉಪ ವ್ಯವಸ್ಥಾಪಕ ಸತೀಶ ಶೆಟ್ಟಿ ತಿಳಿಸಿದರು.

ಅವರು ನಗರದ ಸೇಂಟ್ ಮಿಲಾಗ್ರೀಸ್‌ ಬ್ಯಾಂಕ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ, ಕಳೆದ ವರ್ಷ ಎರಡುವರೆ ಲಕ್ಷ ಕಾರ್ಡ್‌ ವಿತರಿಸಲಾಗಿತ್ತು. ಈ ಬಾರಿ ಇನ್ನಷ್ಟು ಜನರನ್ನು ಸಂಪರ್ಕಿಸಲಾಗುತ್ತದೆ. ಗೋವಾದಲ್ಲೂ ನಮ್ಮ ಆಸ್ಪತ್ರೆಯ ಸೇವೆ ಒದಗಿಸಲಾಗುತ್ತಿದೆ ಎಂದೂ ಹೇಳಿದರು.

ಒಬ್ಬರಿಗೆ 250 ರೂ., ಕುಟುಂಬಕ್ಕೆ 500, ಪರಿವಾರಕ್ಕೆ 650 ರೂ.ನಲ್ಲಿ ಸೌಲಭ್ಯ ನೀಡಲಾಗುತ್ತದೆ ಎರಡು ವರ್ಷಕ್ಕೆ ಆದರೆ ಒಬ್ಬರಿಗೆ 400, ಕುಟುಂಬಕ್ಕೆ 700 ಹಾಗೂ ಕುಟುಂಬ ಯೋಜನೆಗೆ 850 ರೂ. ದರ ನಿಗದಿ ಮಾಡಲಾಗಿದೆ. ವೈದ್ಯರ ಸಮಾಲೋಚನೆಗೆ ಶೇ.50ರ ರಿಯಾಯತಿ, ಪ್ರಯೋಗಾಲಯ ಪರೀಕ್ಷೆಗೆ ಶೇ.30, ಹೊರ ರೋಗಿ ವಿಭಾಗದ ಪರೀಕ್ಷೆಗೆ ಶೇ.20, ಔಷಧಾಲಯಕ್ಕೆ ಶೇ.12 ಹಾಗೂ ಒಳ ರೋಗಿಯಾದಲ್ಲಿ ಸಾಮಾನ್ಯ ವಾರ್ಡ್‌ನಲ್ಲಿ ಶೇ.25ರ ರಿಯಾಯತಿ ನೀಡಲಾಗುತ್ತದೆ ಎಂದ ಅವರು, ವರ್ಷದಲ್ಲಿ ಎಷ್ಟು ಬಾರಿ ಆದರೂ ಬಳಕೆ ಮಾಡಬಹುದಾಗಿದೆ ಎಂದೂ ಹೇಳಿದರು.

ಮಣಿಪಾಲ ಆರೋಗ್ಯ ಕಾರ್ಡ್‌ ನೋಂಣಿಗಾಗಿ ಅರ್ಜಿ ಪಡೆಯಲಾಗುತ್ತಿದೆ. ಶಿರಸಿ 9538883673, ಯಲ್ಲಾಪುರ 9538200603, ಮುಂಡಗೋಡ 9538863610, ಸಿದ್ದಾಪುರ 9538200104, ಬನವಾಸಿ 9538020505ಗೆ ಸಂಪರ್ಕ ಮಾಡಬಹುದಾಗಿದೆ. ಆಸಕ್ತರು ಸಂಸ್ಥೆಯ ಪ್ರತಿನಿಧಿ ರಾಜೇಂದ್ರ 7760957390ಗೆ ಸಂಪರ್ಕ ಮಾಡಬಹುದು ಎಂದೂ ತಿಳಿಸಿದರು.

ಈ ರಾಜೇಂದ್ರ, ತೇಜಸ್ವಿನಿ ನಾಯಕ ಇತರರು ಇದ್ದರು.

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.