ಕುಮಟಾ: ಪ್ರವಾಸಕ್ಕೆ ಬಂದು ಈಜಲು ತೆರಳಿದ್ದ ನಾಲ್ವರು ನೀರುಪಾಲು; ಇಬ್ಬರ ಶವ ಪತ್ತೆ
Team Udayavani, Jun 25, 2022, 5:58 PM IST
ಕುಮಟಾ: ಪ್ರವಾಸಕ್ಕೆ ಬಂದು ಈಜಲು ತೆರೆಳಿದ್ದ ನಾಲ್ವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಕಾಗಲ್ ಕಡಲ ತೀರದಲ್ಲಿ ಶನಿವಾರ ( ಜೂ.25 ರಂದು) ನಡೆದಿದೆ.
ಅರ್ಜುನ್ ಹಾಗೂ ಚೈತ್ರಶ್ರೀ ಮೃತ ದೇಹ ಪತ್ತೆಯಾಗಿದ್ದು, ತೇಜಸ್ ಡಿ., ಕಿರಣ್ ಕುಮಾರ್ ಸಮುದ್ರದಲ್ಲಿ ಕಣ್ಮರೆಯಾಗಿದ್ದಾರೆ.
ಬೆಂಗಳೂರಿನಿಂದ ಪ್ರವಾಸಕ್ಕೆಂದು ಬಂದಿದ್ದ 87 ಮಂದಿ ವಿದ್ಯಾರ್ಥಿಗಳಲ್ಲಿ ಕೆಲವರು ಸಿಲ್ವರ್ ಸ್ಯಾಂಡ್ ರೆಸಾರ್ಟ್ ನ ಬಳಿಯಿರುವ ಕಾಗಲ್ ಸಮುದ್ರಕ್ಕಿಳಿದು ಆಟವಾಡುತ್ತಿದ್ದರು. ಈ ವೇಳೆ ನಾಲ್ವರು ನೀರು ಪಾಲಾಗಿದ್ದಾರೆ.
ಸ್ಥಳಕ್ಕೆ ಕುಮಟಾ ಠಾಣೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿ ಸ್ಥಳೀಯರೊಂದಿಗೆ ಶೋಧಕಾರ್ಯ ನಡೆಸಿದ್ದಾರೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ