ಡಿಸೇಲ್ ಹಾಕಿಸಿ ಆಂಬ್ಯುಲೆನ್ಸ್ ತೆಗೆದುಕೊಂಡು ಹೋಗಿ
Team Udayavani, Apr 27, 2021, 6:58 PM IST
ಶಿರಸಿ: ಯಾರೇ ಮೃತರಾದರೂ ಶವ ಸಾಗಾಟಕ್ಕೆ ಆಂಬ್ಯುಲೆನ್ಸ್ ರೆಡಿ ಇದೆ. ಕೇವಲ ಡಿಸೇಲ್ ಹಾಕ್ಸಿ ಒಯ್ದರಾಯಿತು. ಇಂಥದೊಂದು ವಿಶಿಷ್ಟ ಜನ ಸೇವಾ ಯೋಜನೆಗೆ ಇಲ್ಲಿನ ಸಾರಿಕಾ ಸೇವಾ ಟ್ರಸ್ಟ್ ಮುಂದಾಗಿದೆ.
ಇಲ್ಲಿನ ಮಾರಿಕಾಂಬಾ ದೇವಸ್ಥಾನದ ಮುಂಭಾಗದಲ್ಲಿ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಮಾರಿಕಾಂಬಾ ದೇವಸ್ಥಾನ ಅಧ್ಯಕ್ಷ ವೆಂಕಟೇಶ ನಾಯ್ಕ ಚಾಲನೆ ನೀಡಿ ಇದು ವಿನೂತನ ಪ್ರಯೋಗವಾಗಿದೆ ಎಂದು ಬಣ್ಣಿಸಿದರು.
ಟ್ರಸ್ಟ್ನ ಮುಖ್ಯಸ್ಥ ಪಯ್ಯು ಚೌಟಿ ಮಾತನಾಡಿ, ಶವ ಸಾಗಾಟಕ್ಕೆ ನಗರ ಹಾಗೂ ಗ್ರಾಮೀಣ ಭಾಗಕ್ಕೆ ಸಂಪೂರ್ಣ ಉಚಿತವಾಗಿದೆ. ಬೆಂಗಳೂರು, ಮಂಗಳೂರಿನ ತನಕ ಆಂಬ್ಯುಲೆನ್ಸ್ ಒಯ್ಯಬೇಕಾದರೆ ಇಂಧನ ಹಾಕಿಕೊಂಡು ಹೋಗಬಹುದು. ಇನ್ನಾವುದೇ ಹಣ ಕೊಡುವ ಅಗತ್ಯ ಇಲ್ಲ. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಆಂಬ್ಯುಲೆನ್ಸ ಸೇವೆ ಉಚಿತವಾಗಿದೆ. 9141469601, 9141469611ಗೆ ಕರೆ ಮಾಡಿ ತುರ್ತು ಸಹಾಯಕ್ಕೆ ಬಳಸಿಕೊಳ್ಳಬಹುದು ಎಂದು ತಿಳಿಸಿದರು.
ರಮೇಶ ದುಭಾಶಿ, ಮಂಜು ಶಿರಸಿ, ಕಿರಣ ಚಿತ್ರಗಾರ, ಡಾನಿ ಡಿಸೋಜಾ, ಮಹದೇವ ಚೆಲುವಾದಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’