ಪುಷ್ಪಗಳ ಲೋಕಕ್ಕೆಉಚಿತ ಪ್ರವೇಶ


Team Udayavani, Feb 1, 2020, 3:11 PM IST

UK-TDY-1

ಶಿರಸಿ: ನೂರಾರು ಬಗೆಯ ಪುಷ್ಪಗಳು, ಫಲಗಳ ಅನಾವರಣ, ಮನ ತಣಿಸುವ ಚಿತ್ತಾಕರ್ಷಕ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನಕ್ಕೆ ಇಲ್ಲಿಯ ತೋಟಗಾರಿಕಾ ಇಲಾಖೆ ಆವಾರದಲ್ಲಿ ಭರದ ಸಿದ್ಧತೆಗಳು ನಡೆದಿದೆ.

ಫೆ.1 ರಿಂದ 4ರವರೆಗೆ ನಡೆಯಲಿರುವ ಪ್ರದರ್ಶನದಲ್ಲಿ 32 ಜಾತಿಯ 3ಲಕ್ಷಕ್ಕೂ ಹೆಚ್ಚು ಹೂಗಳ ಜೋಡಣೆ ಕಾರ್ಯ ಅಂತಿಮವಾಗಿ ಸಿದ್ಧವಾಗಿದೆ. ಫಲಪುಷ್ಪ ಪ್ರದರ್ಶನದಲ್ಲಿ ಕಲಾ ಕೃತಿಗಳ ತಯಾರಿಕೆಗೆ ಪಿಗೊನಿಯಾ, ಮೆರಿಗೊಲ್ಡ್‌, ಪಿಂಕ್ಸ್‌, ಪುಷ ಪೆಂಟಾಸ್‌, ಸಾಲ್ವಿಯಾ ಹಾಗೂ ಎಲ್ಲ ಜಾತಿಯ ಸೇವಂತಿಗೆಗಳು ನಳಿಸಲಿವೆ. ಸರ್ವಧರ್ಮ ಸಮನ್ವಯತೆ ಸಾರುವ ಕಮಲ್‌ ಮಹಲ್‌ ಮಾದರಿಯನ್ನು ಸುಮಾರು 1ಲಕ್ಷ ರೂ.ಗೂ ಅಧಿ ಕ ಮೊತ್ತದ ಹೂವುಗಳಿಂದ, ಅಡಕೆ, ಅನಾನಸ್‌ ಮಂಟಪ, ಜಿಲ್ಲೆಯಲ್ಲಿರುವ ಪಕ್ಷಿ ಸಂಕುಲಗಳು, ಚಂದ್ರಯಾನ 3 ರಾಕೆಟ್‌ ಹೂವಿನಿಂದ ಸಿದ್ಧಪಡಿಸಲಾಗಿದೆ.

ವರ್ಟಿಕಲ್‌ ಗಾರ್ಡನ್‌ ಮಾದರಿಗಳು, ತರಕಾರಿ ಕೆತ್ತನೆ, ಮಾದರಿ ತರಕಾರಿ ಪ್ರಾತ್ಯಕ್ಷಿಕೆಗಳು, ವಿವಿಧ ಉದ್ಯಾನವನ ಮಾದರಿ, ವಿವಿಧ ಜಾತಿಯ ಹೂವುಗಳ ಜೋಡಣೆ ವಿಶೇಷತೆ ಫಲಪುಷ್ಪ ಪ್ರದರ್ಶನ ಒಳಗೊಂಡಿದೆ. 20 ಅಡಿ ಉದ್ದ ಹಾಗೂ 20 ಅಡಿ ಅಗಲದ ಪುಷ್ಪ ರಂಗೋಲಿ ಅನಾವರಣಗೊಳ್ಳಲಿದೆ. ರಂಗೋಲಿಯಲ್ಲಿ ಅರಳಿಸುವ ಮೂಲಕ ಪೇಜಾವರ ಮಠದ ದಿ. ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರಿಗೆ ಗೌರವಾರ್ಪಣೆ ಕೂಡ ನಡೆಯಲಿದೆ. ವಿವಿಧ ಜಾತಿಯ ಹೂವುಗಳು ಪಾಟ್‌ಗಳಲ್ಲಿ, ಮಡಿಗಳಲ್ಲಿ ಅರಳಿನಿಂತಿವೆ. ಹಾಗೇ ತರಕಾರಿ ಗಿಡಗಳು ಫಲ ನೀಡಿ ನಳನಳಿಸಿ ಪುಷ್ಪ ಪ್ರೇಮಿಗಳ ಗಮನ ಸೆಳೆಯಲಿದೆ.

ಇಲಾಖೆ ಆವಾರದಲ್ಲಿ 70ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗಿದ್ದು ಕೃಷಿ ಮತ್ತು ತೋಟಗಾರಿಕಾ ಬೆಳಗಳಲ್ಲಿ ಉಪಯೋಗವಾಗುವ ಯಂತ್ರೋಪಕರಣಗಳ ಪ್ರದರ್ಶನ, ಕೀಟ ಮತ್ತು ರೋಗಗಳ ನಿಯಂತ್ರಣಕ್ಕೆ ಸಾವಯವ ಉತ್ಪನ್ನಗಳ ಬಳಕೆ, ಸಸ್ಯಾಗಾರಗಳ ಮಳಿಗೆ, ಸಂಸ್ಕರಿಸಿದ ಪದಾರ್ಥಗಳ ಮಳಿಗೆ, ಕೃಷಿ ಸಂಬಂಧಿತ ಇಲಾಖೆಗಳ ಪ್ರದರ್ಶನ ಮಳಿಗೆಗಳಲ್ಲಿ ಪ್ರದರ್ಶಿಕೆಗಳನ್ನು ಪ್ರದರ್ಶಿಸಿ ರೈತರಿಗೆ ಸೂಕ್ತ ಮಾಹಿತಿ ನೀಡಲು ಸಿದ್ಧತೆಗಳು ನಡೆದಿವೆ.

ಫೆ.1ರ ಬೆಳಗ್ಗೆ 11ಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಶಿವರಾಮ್‌ ಹೆಬ್ಟಾರ್‌ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಈ ಪುಷ್ಪ ಸಂಭ್ರಮ ಅನೇಕ ಸಸ್ಯ ಪ್ರಿಯರಿಗೆ ಇನ್ನಷ್ಟು ಪ್ರೇರಣೆ ಉಂಟಾಗಲಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.