37 ಸಾವಿರ ಕುಟುಂಬಗಳಿಗೆ ಉಚಿತ ಪಡಿತರ ಮಂಜೂರು
Team Udayavani, Apr 21, 2020, 6:06 PM IST
ಸಾಂದರ್ಭಿಕ ಚಿತ್ರ
ಹೊನ್ನಾವರ: ತಾಲೂಕಿನ 37 ಸಾವಿರ ಬಿಪಿಎಲ್ ಮತ್ತು ಬಿಪಿಎಲ್ಗೆ ಕಾದಿದ್ದ 818 ಕುಟುಂಬಗಳಿಗೆ 10 ಕೆಜಿ ಅಕ್ಕಿ ಉಚಿತ ಪಡಿತರ ಮಂಜೂರಾಗಿದ್ದು, ಎಪಿಎಲ್ನವರು ನಿಗದಿತ ಮೊತ್ತ ಕೊಟ್ಟು ಪಡೆಯಬಹುದಾಗಿದೆ. ಇದಲ್ಲದೇ ಕೇಂದ್ರ ಸರ್ಕಾರದ ಪಡಿತರ ಮೂರು ತಿಂಗಳಿಗೆ 15 ಕಿಲೋ ಅಕ್ಕಿ ಮತ್ತು ಬೇಳೆ ಕೂಡ ಮಂಜೂರಾಗಿದ್ದು ಮೇ 1ರಿಂದ ಇವುಗಳ ವಿತರಣೆ ನಡೆಯಲಿದೆ.
ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿದವರಿಗೆ ಮತ್ತು ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಂಜೂರು ಮಾಡಿದ ಪಡಿತರ ವಿತರಣೆ ಮಾಡಲಾಗುವುದು. ಜೊತೆಗೆ ದಾನಿಗಳು, ಸಂಘ-ಸಂಸ್ಥೆಗಳು ಗ್ರಾಮೀಣ ಬಡವರಿಗೆ ಜೀವನಾವಶ್ಯಕ ಸಾಮಗ್ರಿ ಅಕ್ಕಿ, ಎಣ್ಣೆ, ಬೇಳೆ, ತರಕಾರಿಗಳನ್ನು ಉಚಿತವಾಗಿ ಹಂಚುವ ಕೆಲಸವನ್ನು ಮುಂದುವರಿಸಿದ್ದು, ತಾಲೂಕಿನಲ್ಲಿ ಆಹಾರದ ಸಮಸ್ಯೆ ಇಲ್ಲ, ಯಾರೂ ಉಪವಾಸ ಇಲ್ಲ ಎಂದು ತಹಶೀಲ್ದಾರ್ ವಿವೇಕ ಶೇಣ್ವಿ “ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ