ವಿನಾಯಕ ನಗರಕ್ಕೆ ವಿಘ್ನ ತಂದೊಡ್ಡಲಿರುವ ಅಕ್ರಮ ಗ್ಯಾಸ್ ಫಿಲ್ಲಿಂಗ್


Team Udayavani, Sep 26, 2021, 12:48 PM IST

Gas Filling at vinayakanagara

ದಾಂಡೇಲಿ : ಅದು ಜನವಸತಿ ಪ್ರದೇಶ, ಅಲ್ಲೆ ಸನಿಹದಲ್ಲಿ ಆಂಗ್ಲ ಮಾದ್ಯಮ ಶಾಲೆಯಿದೆ. ಇವೆಲ್ಲವುಗಳ ಮಧ್ಯೆ ಅಕ್ರಮವಾಗಿ ಗ್ಯಾಸ್ ಫಿಲ್ಲಿಂಗ್ ದಂಧೆ ನಿರಾಂತಕವಾಗಿ ನಡೆಯುವುದರ ಮೂಲಕ ಸ್ಥಳೀಯ ಜನರಲ್ಲಿ ಆತಂಕವನ್ನು ಸೃಷ್ಟಿಸಿದೆ. ಹಾಗಾದ್ರೆ ಇದು ಎಲ್ಲಿ ಅಂದುಕೊಂಡಿರಾ? ಮುಂದೆ ಕೇಳಿ.

ದಾಂಡೇಲಿ ನಗರದ ಜನವಸತಿ ಪ್ರದೇಶವಾದ ಹಳಿಯಾಳ ರಸ್ತೆಯ ವಿನಾಯಕ ನಗರದಲ್ಲಿರುವ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಹತ್ತಿರದಲ್ಲೆ ಅಕ್ರಮವಾಗಿ ವಾಹನಗಳಿಗೆ ಗ್ಯಾಸ್ ಫಿಲ್ಲಿಂಗ್ ಮಾಡಲಾಗುತ್ತದೆ. ಮಾಹಿತಿಯ ಪ್ರಕಾರ ಕಳೆದ ಅನೇಕ ವರ್ಷಗಳಿಂದ ಈ ದಂಧೆ ಲಂಗು ಲಗಾಮಿಲ್ಲದೆ ನಡೆಯುತ್ತಿದೆಯಂತೆ. ಓಮ್ನಿ ವಾಹನವೊಂದಕ್ಕೆ ಅಕ್ರಮವಾಗಿ ಗ್ಯಾಸ್ ಫಿಲ್ಲಿಂಗ್ ಮಾಡುತ್ತಿರುವುದು ಈ ದೃಶ್ಯದಲ್ಲಿ ಕಾಣಬಹುದಾಗಿದೆ. ಇನ್ನೂ ಗ್ಯಾಸ್ ಫಿಲ್ಲಿಂಗ್ ಮಾಡುವ ಹತ್ತಿರದಲ್ಲೆ ವಿದ್ಯುತ್ ಟ್ರಾನ್ಸಫಾರ್ಮರ್ ಕಂಬವೊಂದಿದ್ದು, ಏನಾದರೂ ಅವಘಢ ಸಂಭವಿಸಿದ್ದಲ್ಲಿ ದೊಡ್ಡ ಪ್ರಮಾಣದ ಹಾನಿ ಸಂಭವಿಸಬಹುದಾದ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ಇದನ್ನೂ ಓದಿ:ಕಾಪು : ಗೃಹೋಪಯೋಗಿ ಮಾರಾಟ ಮಳಿಗೆಯಲ್ಲಿ‌ ಬೆಂಕಿ, ಅಪಾರ ಸೊತ್ತು‌ಹಾನಿ

ಇತ್ತೀಚಿನ ಮೂರ್ನಾಲ್ಕು ವರ್ಷಗಳ ಹಿಂದೆ ಇಲ್ಲೆ ಹತ್ತಿರದ ಇನ್ನೊಂದು ರಸ್ತೆಯಲ್ಲಿ ಅಕ್ರಮವಾಗಿ ಗ್ಯಾಸ್ ಫಿಲ್ಲಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಬೆಂಕಿ ಅವಘಡ ಸಂಭವಿಸಿ, ಓಮ್ನಿಯೊಂದು ಸಂಪೂರ್ಣ ಭಸ್ಮವಾಗಿರುವ ಘಟನೆ ಇನ್ನೂ ಯಾರು ಮರೆತಿಲ್ಲವಾದರೂ, ವಿನಾಯಕ ನಗರದಲ್ಲಿ ಮಾತ್ರ ಎಗ್ಗಿಲ್ಲದೇ ನಡೆಯುವ ಗ್ಯಾಸ್ ಫಿಲ್ಲಿಂಗ್ ದಂಧೆಗೆ ಕಡಿವಾಣ ಯಾವಾಗ? ಎಂಬ ಪ್ರಶ್ನೆ ಎದುರಾಗಿದೆ. ಒಟ್ಟಿನಲ್ಲಿ ವಿನಾಯಕ ನಗರಕ್ಕೆ ಅಕ್ರಮ ಗ್ಯಾಸ್ ಫಿಲ್ಲಿಂಗ್ ವಿಘ್ನ ತಂದೊಡ್ಡಲಿರುವುದು ಖಚಿತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.