ಉಳವಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ


Team Udayavani, Jan 26, 2020, 4:47 PM IST

uk-tdy-1

ಜೋಯಿಡಾ: ಉತ್ತರ ಕರ್ನಾಟಕದ ಸುಪ್ರಸಿದ್ಧ ಉಳವಿ ಚೆನ್ನಬಸವೇಶ್ವರ ಜಾತ್ರೋತ್ಸವಕ್ಕೆ ಕೆಲವೇ ದಿನಗಳು ಇದ್ದು, ತಯಾರಿ ಜೋರಾಗಿ ನಡೆದಿದೆ.

ದೇವಸ್ಥಾನ, ಮುಖ್ಯದ್ವಾರಗಳ ಸುತ್ತಲ ಗುಡಿ, ವಸತಿ ನಿಲಯಗಳು ಸುಣ್ಣಬಣ್ಣದಿಂದಶೃಂಗಾರಗೊಂಡಿದೆ. ಗ್ರಾಪಂ ಭಕ್ತಾದಿಗಳ ಕುಡಿಯುವ ನೀರಿನ ವ್ಯವಸ್ಥೆಗೆ ವಿಶೇಷ ಆದ್ಯತೆ ನೀಡಿದೆ. ಉಳವಿ ದೇವಸ್ಥಾನದ ರಥಬೀದಿಗಳು ಭಕ್ತಾದಿಗಳ ಸ್ವಾಗತಕ್ಕೆ ಶೃಂಗಾರಗೊಳ್ಳುತ್ತಿವೆ. ಜಾತ್ರೋತ್ಸವದ ಆವರಣದಲ್ಲಿ ಗ್ರಾಪಂ ಉಳವಿ ವತಿಯಿಂದ ಭಕ್ತಾದಿಗಳಿಗೆ ಕುಡಿಯವ ನೀರಿನ ಕೊರತೆ ನೀಗಿಸಲು ಈ ಬಾರಿ ನಾಲ್ಕು ಕುಡಿಯುವ ನೀರಿನ ಟ್ಯಾಂಕ್‌ ಅಳವಡಿಸಿದೆ. ಇಷ್ಟಲ್ಲದೆ ಕೆರೆ, ಕೊಳವೆಬಾವಿಗಳನ್ನು ಸ್ವಚ್ಚಗೊಳಿಸಿ ನೀರಿನ ಅಗತ್ಯ ಪೂರೈಕೆಗೆ ಅಣಿಮಾಡಿಕೊಂಡಿದೆ. ಟ್ಯಾಂಕರ್‌ಮೂಲಕ ನೀರು ಸರಬರಾಜಿಗೂ ವ್ಯವಸ್ಥೆ ಕೈಗೊಳ್ಳಲಾಗಿದೆ.

ಉಳವಿ ಕ್ಷೇತ್ರದ ಪ್ರವೇಶಗಡಿಯಾದಹೆಣಕೊಳ ಮಹಾದ್ವಾರದ ಹತ್ತಿರ ಭಕ್ತಾದಿಗಳಿಗಾಗಿ ಕುಡಿಯುವ ನೀರಿನ ಟ್ಯಾಂಕ್‌ ಅಳವಡಿಸಿದ್ದು, ಕೊಳವೆಬಾವಿ ಮೂಲಕ ನೀರೆತ್ತುವ ವ್ಯವಸ್ಥೆ ಮಾಡಲಾಗುತ್ತಿದೆ. ಈ ಬಾರಿ ಹೆಚ್ಚಿನ ಮಳೆಯಾಗಿದ್ದರಿಂದ ವೀರಭದ್ರೇಶ್ವರ ಕೆರೆ, ಸಿದ್ದೇಶ್ವರ ಕೆರೆಗಳು ತುಂಬಿಕೊಂಡಿವೆ. ಜಾತ್ರೆ ಸಮಯದಲ್ಲಿ ಬಂದ ಭಕ್ತರಿಗೆ ಎಲ್ಲಿಯೂ ನೀರಿನ ಸಮಸ್ಯೆ ಆಗದಂತೆ ಹಲವಾರು ಟ್ಯಾಂಕರ್‌ಗಳು ಹಾಗೂ ಕೊಡತಳ್ಳಿ ಹಳ್ಳದಿಂದ ನೀರು ಮೇಲಕ್ಕೆ ತರುವ ಕಾರ್ಯ ಕೂಡಾ ಮಾಡಲಾಗುತ್ತಿದೆ ಎಂದು ಗ್ರಾಪಂ ಅಧ್ಯಕ್ಷ ಮಂಜುನಾಥ ಮೋಕಾಶಿ ಹೇಳಿದ್ದಾರೆ.

ಗೆಟ್‌ ಟೆಂಡರ್‌: ಉಳವಿ ಜಾತ್ರೆ ಫೆ.1 ರಿಂದ ಆರಂಭವಾಗಿ ಫೆ.10 ರಂದು ರಥೋತ್ಸವ ನಡೆಯಲಿದ್ದು ಹತ್ತು ದಿನಗಳ ಕಾಲ ಬಂದ ಖಾಸಗಿ ವಾಹನಗಳ ಕರವನ್ನು ಪಡೆಯಲು ಟೆಂಡರ್‌ನ್ನು ಪಂಚಾಯತ್‌ ಸಭಾಭವನದಲ್ಲಿ ಕರೆಯಲಾಗಿತ್ತು. ಜೋಯಿಡಾ ತಾಲೂಕಿನ ಹಲವಾರು ಜನರು ಟೆಂಡರ್‌ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಉಳವಿಯ ವಜೀದ್‌ ಸೈಯದ ಎಂಬುವವರಿಗೆ 85 ಸಾವಿರಕ್ಕೆ ಉಳವಿ ಮುಖ್ಯದ್ವಾರ ವಾಹನ ಕರದ ಟೆಂಡರ್‌ ನೀಡಲಾಯಿತು. ಕಳೆದ ಬಾರಿ 1 ಲಕ್ಷ 5 ಸಾವಿರಕ್ಕೆ ಟೆಂಡರ್‌ ಆಗಿದ್ದರೆ, ಈಬಾರಿ ಕಡಿಮೆ ಆಗಿರುವುದು ಕಂಡುಬಂದಿದೆ.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

1-asdadad

Government ನೀತಿಗಳಿಂದಾಗಿ ಯಕ್ಷಗಾನ ಕ್ಷೇತ್ರ ಇಂದು ಕಷ್ಟಕ್ಕೆ ಸಿಲುಕಿದೆ:ಡಾ.ಜಿ.ಎಲ್.ಹೆಗಡೆ

Sirsi: ಶಾಸಕ ಶಿವರಾಮ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ…

Sirsi: ಶಾಸಕ ಶಿವರಾಮ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ…

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.