ಚಿಕಿತ್ಸೆ ಪಡೆದರಷ್ಟೇ ಕೋವಿಡ್ ದಿಂದ ಮುಕ್ತಿ

ಅನಗತ್ಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ; ಸೋಂಕಿತರಿಗೆ ಮನೋಸ್ಥೈರ್ಯ ತುಂಬುವುದು ಮುಖ್ಯ: ಡಿಸಿ

Team Udayavani, May 24, 2020, 11:05 AM IST

ಚಿಕಿತ್ಸೆ ಪಡೆದರಷ್ಟೇ ಕೋವಿಡ್ ದಿಂದ ಮುಕ್ತಿ

ಕಾರವಾರ: ಕೋವಿಡ್‌ -19 ಒಂದು ಸಹಜ ರೋಗ ಲಕ್ಷಣವಾಗಿದ್ದು, ವೈದ್ಯರಿಂದ ಚಿಕಿತ್ಸೆಗೊಳಪಟ್ಟಲ್ಲಿ ಗುಣಮುಖರಾಗಲು ಸಾಧ್ಯವಿದ್ದು, ಜನರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ  ಡಾ| ಹರೀಶಕುಮಾರ್‌ ಹೇಳಿದರು. ಶನಿವಾರ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕೋವಿಡ್‌ -19
ವಾರ್ಡ್‌ನಿಂದ 20 ಗುಣಮುಖರನ್ನುಬಿಡುಗಡೆಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೋವಿಡ್‌ -19 ಗೆ ಸಂಬಂಧಿಸಿದಂತೆ ಜನರಲ್ಲಿ ತಿಳಿವಳಿಕೆ ಇರಬೇಕು, ಅಷ್ಟೇ. ಶನಿವಾರ ಕಿಮ್ಸ್‌ ಆಸ್ಪತ್ರೆಯಿಂದ ಬಿಡುಗಡೆಯಾದವರಲ್ಲಿ ಎಲ್ಲಾ ವಯೋಮಾನ ಮತ್ತು ವರ್ಗದವರಿದ್ದು, ಎಲ್ಲರೂ ಚಿಕಿತ್ಸೆಗೆ ಸಹಕಾರ ನೀಡಿದ್ದಾರೆ. ಇವರು ಮುಂದಿನ 14 ದಿನ ಕೂಡ ಅರೋಗ್ಯಾಧಿಕಾರಿಗಳ ನಿಗಾದಲ್ಲಿರುವರು. ಜೋಯಿಡಾ
ತಾಲೂಕಿನ ಯುವಕ ಗೋವಾದಲ್ಲಿ ಕೋವಿಡ್‌ -19 ಪರೀಕ್ಷೆಗೊಳಗಾಗಿ ಆಸ್ಪತ್ರೆಯಲ್ಲಿದ್ದು, ಆತನ ವರದಿಯೂ ನೆಗಟಿವ್‌ ಬಂದಿದೆ. ಆ ಯುವಕನೂ ಶನಿವಾರ ಬಿಡುಗಡೆ ಆಗುತ್ತಿದ್ದಾನೆ. ಯಾರೂ ಆತಂಕ ಪಡಬೇಕಿಲ್ಲ. ಎಲ್ಲ ಸೋಂಕಿತರಿಗೆ ಮನೋಸ್ಥೈರ್ಯ ತುಂಬಿದರು.

ಎಸ್ಪಿ ಶಿವಪ್ರಕಾಶ್‌ ದೇವರಾಜ ಮಾತನಾಡಿ, ಮೇ 25ರಂದು ರಂಜಾನ್‌ ಹಬ್ಬ ಇದ್ದು, ಈ ಸಂದರ್ಭದಲ್ಲಿ ಯಾರೂ ಗುಂಪು – ಗುಂಪಾಗಿ ಪ್ರಾರ್ಥನೆ ಸಲ್ಲಿಸಬಾರದು. ಯಾರೇ ಆಗಲಿ ಜನರು ಗುಂಪಾಗಿ ಯಾವುದೇ ಚಟುವಟಿಕೆಯಲ್ಲಿ ತೊಡಗಿದಾಗ ಕೊರೊನಾ ಸೋಂಕು ಹರಡುವ ಸಂಭವ ಇದೆ. ಈ ಹಿನ್ನೆಲೆಯಲ್ಲಿ ಜನರು ಗುಂಪಾಗಿ ಸೇರುವುದು ಸರಕಾರ ನಿರ್ಬಂಧಿಸಿದ್ದು ಇದಕ್ಕೆ ಜನರು ಸ್ಪಂದಿಸಬೇಕೆಂದರು. ಪಿಜಿಷಿಯನ್‌ ಡಾ| ರಾಜು ಹಾಗೂ ಚಿಕ್ಕ ಮಕ್ಕಳ ತಜ್ಞರು ತಾವು ಸೋಂಕಿತರಿಗೆ ಚಿಕಿತ್ಸೆ ನೀಡಿದ ಅನುಭವ ಹಂಚಿಕೊಂಡರು. ಜಿಪಂ ಸಿಇಒ ಎಂ. ರೋಶನ್‌, ಕಾರವಾರ ವೈದ್ಯಕೀಯ ವಿಜ್ಞಾಗಳ ಸಂಸ್ಥೆ ನಿರ್ದೇಶಕ ಡಾ| ಗಜಾನನ ನಾಯ್ಕ, ಡಿಎಚ್‌ಒ ಡಾ| ಜಿ.ಎನ್‌. ಅಶೋಕಕುಮಾರ್‌ ಹಾಗೂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirur landslide; Green signal for National highway traffic in three or four days?

Shirur landslide; ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?

Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ

Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ

1-ccc-aa

Shiruru hill collapse; 10 ದಿನದಿಂದ ಇಲ್ಲೇ ಇದ್ದೇನೆ : ಟೀಕೆಗಳಿಗೆ ಶಾಸಕ ಸೈಲ್‌ ಬೇಸರ

1–eewr-aa-aa

Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು

1–eewr-aa

Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್‌ ನಂಬಿಯಾರ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.