ಶಿರಸಿಯಲ್ಲಿ ಘರ್ ವಾಪಸಿ ಅಭಿಯಾನ
Team Udayavani, Apr 2, 2020, 4:09 PM IST
ಶಿರಸಿ: ಪೇಟೆಗೆ ಬಂದು ಅನಗತ್ಯ ಸಂಚಾರ ಮಾಡುತ್ತಿರುವವರಿಗೆ ಪೊಲೀಸರು ಘರ್ ವಾಪಸಿ ಅಭಿಯಾನ ನಡೆಸಿ ಮರಳಿ ಮನೆಗೆ ಕಳಿಸಿದರು.
ಬದನಗೋಡ ಗ್ರಾಪಂ ವ್ಯಾಪ್ತಿಯ ದಾಸನಕೊಪ್ಪ ಗ್ರಾಮದಲ್ಲಿ ಜಿಯೋ ನೆಟ್ ವರ್ಕ್ ಕೆಲಸಕ್ಕಾಗಿ ಆಗಮಿಸಿದ ಪಶ್ಚಿಮ ಬಂಗಾಳದ 32 ಕಾರ್ಮಿಕರು ಊರಿಗೆ ಹೊರಟಿದ್ದು, ಅವರನ್ನು ಉಳಿಸಿಕೊಂಡು ಯೋಗಕ್ಷೇಮ ನೋಡಿಕೊಳ್ಳಲಾಯಿತು. ಬದನಗೋಡ ಗ್ರಾಪಂ ವ್ಯಾಪ್ತಿಯಲ್ಲಿ ಎಲ್ಲ ಹಳ್ಳಿಗಳಿಗೂ ಅಗತ್ಯ ವಸ್ತು ಪೂರೈಸಲು ವ್ಯವಸ್ಥೆ ಮಾಡಲಾಗಿದೆ ಎಂದು ಉದಯವಾಣಿಗೆ ಪಂಚಾಯತ್ ಅಧ್ಯಕ್ಷ ಬಸವರಾಜ ನಂದಿಕೇಶ್ವರ ಮಠ ತಿಳಿಸಿದ್ದಾರೆ.
ಶಿರಸಿ ಪೊಲೀಸರು ಸಾರ್ವಜನಿಕರಿಗೆ ಪ್ರತಿನಿತ್ಯ ಒಂದಿಲ್ಲ ಒಂದು ವಿನೂತನ ಕೋವಿಡ್ 19 ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಅನಾವಶ್ಯಕವಾಗಿ ರಸ್ತೆಗೆ ಬರುವ ಜನರ ಸಂಖ್ಯೆಯನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿರುವುದು ಕಂಡು ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ