ಗಣೇಶೋತ್ಸವ ಮಾಹಿತಿ ನೀಡಿ
Team Udayavani, Jun 16, 2020, 2:58 PM IST
ಅಂಕೋಲಾ: ತಾಲೂಕಿನ ಪ್ರತಿಷ್ಠಿತ ನಾಮಧಾರಿ ಗಣೇಶೋತ್ಸವ ಸಮಿತಿಯವರು ಮುಂಬರುವ ಗಣೇಶೋತ್ಸವದ ಗಣಪತಿ ಮೂರ್ತಿ ತಯಾರಿ ಮತ್ತು ಹಬ್ಬ ಆಚರಿಸುವ ಕುರಿತಾಗಿ ಸೂಕ್ತ ಮಾಹಿತಿ ನೀಡುವಂತೆ ತಿಳಿಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಕೋವಿಡ್-19 ಇರುವ ಕಾರಣ ಸಾರ್ವಜನಿಕ ಸಭೆ ಸಮಾರಂಭ ನಿಷೇಧಿಸಲಾಗಿದ್ದು, ಗಣೇಶೋತ್ಸವ ಸಂದರ್ಭದಲ್ಲಿಯು ನೂರಾರು ಜನ ಸೇರುತ್ತಾರೆ. ಈ ಕುರಿತು ಗಣೇಶೋತ್ಸವ ಆಚರಿಸಬೇಕೊ ಬೆಡವೊ ಎನ್ನುವ ಕುರಿತು ತಕ್ಷಣ ತಿಳಿಸಬೇಕಿದೆ. ಏಕೆಂದರೆ ಹಬ್ಬ ಹತ್ತಿರ ಬರುತ್ತಿದೆ. ಎರಡು ತಿಂಗಳ ಮೊದಲೆ ಪೂರ್ವ ತಯಾರಿ ಆಗಬೇಕು. ಅಲ್ಲದೆ ಮೂರ್ತಿ ಮಾಡಬೇಕು ಎಂದು ತಹಶೀಲ್ದಾರ್ಗೆ ಮನವಿ ನೀಡಿದ್ದಾರೆ.
ಈ ಕುರಿತು ಮಾತನಾಡಿದ ತಹಶೀಲ್ದಾರ್ ಉದಯ ಕುಂಬಾರ, ಈ ಕುರಿತು ನಮಗೆ ಯಾವುದೇ ಆದೇಶ ಇರುವುದಿಲ್ಲ. ಮನವಿಯನ್ನು ಮೇಲಾಧಿಕಾರಿಗಳಿಗೆ ತಲುಪಿಸಿ ಅಲ್ಲಿಂದ ಬರುವ ಆದೇಶವನ್ನು ಮುಂದಿನ ದಿನದಲ್ಲಿ ತಿಳಿಸಲಾಗುವುದು ಎಂದು ಹೇಳಿದರು.
ನ್ಯಾಯವಾದಿ ಉಮೇಶ್ ನಾಯ್ಕ, ಸಮಿತಿ ಗೌರವಾಧ್ಯಕ್ಷ ಉಮೇಶ್ ನಾಯ್ಕ, ಅಧ್ಯಕ್ಷ ಏಕನಾಥ ನಾಯ್ಕ, ಕಾರ್ಯದರ್ಶಿ ಮೋಹನ್ ನಾಯ್ಕ, ಸಮಿತಿ ಸದ್ಯಸರಾದ ಸಂಜು ನಾಯ್ಕ, ಶಿವಾನಂದ ನಾಯ್ಕ, ಸೀತಾರಾಮ ಮಂಜುನಾಥ ನಾಯ್ಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ