ಚುನಾವಣೆಗೆ ತಯಾರಿ ಜೋರು


Team Udayavani, Dec 18, 2020, 5:13 PM IST

ಚುನಾವಣೆಗೆ ತಯಾರಿ ಜೋರು

ಮುಂಡಗೋಡ: ಜಿಲ್ಲಾ ಚುನಾವಣಾ ವೀಕ್ಷಕ ಶರಣಬಸಪ್ಪ ಕೋಟೇಪ್ಪನವರ ಗುರುವಾರ ಮುಂಡಗೋಡಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಗೆ ಭೇಟಿ ನೀಡಿ ಪರಿಶೀಲಿಸಿದರು. ಮತ ಪೆಟ್ಟಿಗೆ ಸಂಗ್ರಹಿಸುವ ಕೊಠಡಿಗಳು ಹಾಗೂ ಮತಗಟ್ಟೆಗಳಿಗೆ ಸಿಬ್ಬಂದಿ ಕಳುಹಿಸುವ ಸ್ಥಳದ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದರು.

ನಂತರ ತಹಶೀಲ್ದಾರ್‌ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಯಾವ ರೀತಿ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಬೇಕು ಎಂಬುದರ ಕುರಿತು ಮಾಹಿತಿ ನೀಡಿದರು. ತಹಶೀಲ್ದಾರ್‌ ಶ್ರೀಧರ ಮುಂದಲಮನೆ, ತಾಪಂ ಅಧಿಕಾರಿ ಪ್ರವೀಣ ಕಟ್ಟಿ ಹಾಗೂ ಅಧಿಕಾರಿಗಳು ಇದ್ದರು.

ಮೂರು ನಾಮಪತ್ರ ತಿರಸ್ಕೃತ :

ಹಳಿಯಾಳ: ತಾಲೂಕಿನ 20 ಗ್ರಾಮ ಪಂಚಾಯತಗಳ 212 ಸ್ಥಾನಗಳಿಗೆ ಆಯ್ಕೆ ಬಯಸಿ ಒಟ್ಟೂ 685 ಅಭ್ಯರ್ಥಿಗಳಿಂದ ಉಮೇದುವಾರಿಕೆ ಸಲ್ಲಿಕೆಯಾಗಿವೆ ಎಂದು ತಹಶೀಲ್ದಾರ್‌ ವಿದ್ಯಾಧರ ಗುಳಗುಳೆ ಮಾಹಿತಿ ನೀಡಿದ್ದಾರೆ.

ನಾಮಪತ್ರ ಪರಿಶೀಲನೆ ಗುರುವಾರ ನಡೆದು 685ರಲ್ಲಿ ಕೇವಲ ಮೂರು ನಾಮಪತ್ರ ತೀರಸ್ಕೃತಗೊಂಡಿದ್ದು, 682 ನಾಮಪತ್ರಗಳು ಸ್ವೀಕೃತವಾಗಿವೆ. ತೀರಸ್ಕೃತಗೊಂಡಿರುವ ನಾಮಪತ್ರ ಮದ್ನಳ್ಳಿ, ಬೆಳವಟಗಿ ಹಾಗೂ ತಟ್ಟಿಗೇರಿ ಗ್ರಾಮದ್ದಾಗಿದೆ. ಇನ್ನೂ ನಾಮಪತ್ರ ಹಿಂಪಡೆಯಲು ಡಿ. 19ರ ಮಧ್ಯಾಹ್ನ3ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಅಂತಿಮವಾಗಿ ಕಣದಲ್ಲಿ ಉಳಿಯುವವರಿಗೆ ಚಿಹ್ನೆಗಳನ್ನು ಹಂಚಿಕೆ ಮಾಡಲಾಗುತ್ತದೆ.

ಸಾಮಾನ್ಯ ಕ್ಷೇತ್ರದ 77 ಸ್ಥಾನಗಳಿಗೆ 201 ಹಾಗೂ ಮಹಿಳಾ ಸಾಮಾನ್ಯ ಕ್ಷೇತ್ರದ 38 ಸ್ಥಾನಗಳಿಗೆ 72 ನಾಮಪತ್ರಗಳು,ಅನುಸೂಚಿತ ಜಾತಿಯ ಸಾಮಾನ್ಯ ಕ್ಷೇತ್ರದ2 ಸ್ಥಾನಗಳಿಗೆ 5 ನಾಮಪತ್ರಗಳು ಹಾಗೂಮಹಿಳಾ ಮೀಸಲಾತಿಯ 20 ಸ್ಥಾನಗಳಿಗೆ 38 ನಾಮಪತ್ರಗಳು ಸಲ್ಲಿಸಲ್ಪಟ್ಟಿವೆ. ಅನುಸೂಚಿತ ಪಂಗಡದ ಸಾಮಾನ್ಯ ಕ್ಷೇತ್ರದ 2 ಸ್ಥಾನಗಳಿಗೆ 4 ನಾಮಪತ್ರಗಳುಹಾಗೂ ಮಹಿಳಾ ಮೀಸಲಾತಿಯ 20 ಸ್ಥಾನಗಳಿಗೆ 33 ಮತ್ತು ಅನುಸೂಚಿತ ಜಾತಿ ಹಾಗೂ ಪಂಗಡ ಕ್ಷೇತ್ರಕ್ಕೆ 80 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಹಿಂದುಳಿದ ಅ ಮತ್ತು ಬ ವರ್ಗದ ಒಟ್ಟು 57 ಸ್ಥಾನಗಳಿಗೆ ಒಟ್ಟೂ 115 ಉಮೇದುವಾರಿಕೆ, ಹಿಂದುಳಿದ ಅ ವರ್ಗದ ಸಾಮಾನ್ಯ ಮೀಸಲಾತಿಯ 16 ಸ್ಥಾನಗಳಿಗೆ 34 ಹಾಗೂ ಮಹಿಳಾಮೀಸಲಾತಿಯ 30 ಸ್ಥಾನಗಳಿಗೆ 54 ನಾಮಪತ್ರಗಳು ಮತ್ತು ಹಿಂದುಳಿದ ಬವರ್ಗದ ಸಾಮಾನ್ಯ ಮೀಸಲಾತಿಯ 8 ಸ್ಥಾನಗಳಿಗೆ 22 ನಾಮಪತ್ರಗಳು ಹಾಗೂ ಮಹಿಳಾ ಮೀಸಲಾತಿಯ 3 ಸ್ಥಾನಗಳಿಗೆ 5 ನಾಮಪತ್ರಗಳು ಸಲ್ಲಿಸಲ್ಪಟ್ಟಿವೆ.

ಮದ್ನಳ್ಳಿ ಗ್ರಾಪಂನ 13 ಸ್ಥಾನಗಳಿಗೆ 50, ಗುಂಡೊಳ್ಳಿ ಗ್ರಾಪಂನ 14 ಸ್ಥಾನಗಳಿಗೆ 50 ಮತ್ತು ಹವಗಿ ಗ್ರಾಪಂನ 12 ಸ್ಥಾನಗಳಿಗೆ 44 ಅಭ್ಯರ್ಥಿಗಳಿಂದ ದಾಖಲೆಯ ನಾಮಪತ್ರಗಳು ಸಲ್ಲಿಕೆಯಾಗಿವೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.