ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ


Team Udayavani, Jan 10, 2020, 6:13 PM IST

uk-tdy-1

ಮುಂಡಗೋಡ: ತಾಲೂಕಿನ ವಿವಿಧ ಅಭಿವೈದ್ಧಿ ಕಾಮಗಾರಿಗೆ ಸಿಎಂ ಯಡಿಯೂರಪ್ಪನವರು ಕೊಟ್ಯಾಂತರ ರೂ. ಅನುದಾನ ನೀಡಿದ್ದು ಮುಂದಿನ ದಿನದಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡೋಣ ಎಂದು ಶಾಸಕ ಶಿವರಾಮ ಹೆಬ್ಟಾರ್‌ ಹೇಳಿದರು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಮುಕ್ತಾಯಗೊಂಡ ಕಾಮಗಾರಿ ಉದ್ಘಾಟಿಸಿದರು. ಗುಂಜಾವತಿ ಗ್ರಾಪಂ ವ್ಯಾಪ್ತಿಯ ಬಸನಾಳ ಗ್ರಾಮದಲ್ಲಿ ಮಾತನಾಡಿದ ಅವರು, ಚುನಾವಣೆಗೂ ಮುನ್ನ ನಾವು ಕೊಟ್ಟ ಮಾತಿನಂತೆ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇವೆ. ಎಲ್ಲರು ಒಂದಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡೋಣ ಎಂದರು.

ವಾಯವ್ಯ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್‌. ಪಾಟೀಲ ಮಾತನಾಡಿ, ರಾಜ್ಯ ಬಿಜೆಪಿ ಸರಕಾರದಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಸಮರ್ಪಕವಾಗಿ ನೀಡುತ್ತಿದ್ದು ಚುನಾವಣೆಗೂ ಮುನ್ನ ಮತದಾರರಿಗೆ ಭರವಸೆ ಕೊಟ್ಟಂತೆ ನಾವು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡುತ್ತಿದ್ದೇವೆ. ಎಲ್ಲರು ಒಗ್ಗಟ್ಟಾಗಿ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡೋಣ ಎಂದು ಹೇಳಿದರು.

ತಾಲೂಕಿನ ಮೈನಳ್ಳಿ, ಗುಂಜಾವತಿ, ನಂದಿಕಟ್ಟ, ಹುನಗುಂದ, ಬಾಚಣಕಿ, ಸಾಲಗಾಂವ, ಚಿಗಳ್ಳಿ, ಚವಡಳ್ಳಿ, ಗ್ರಾಪಂ ವ್ಯಾಪ್ತಿಯ ಹಾಗೂ ಮುಂಡಗೋಡ ಕಾಳಗನಕೊಪ್ಪ ಗ್ರಾಮಗಳಲ್ಲಿ 18ಕ್ಕೂ ಹೆಚ್ಚು ಅಭಿವೃದ್ಧಿ ಕಾಮಗಾರಿಗೆ ಅವರು ಚಾಲನೆ ನೀಡಿದರು.

ಗೌಳಿದಡ್ಡಿಗೆ ಹೆಚ್ಚು ಅನುದಾನ: ತಾಲೂಕಿನಲ್ಲಿರುವ ಗೌಳಿದಡ್ಡಿ ಗ್ರಾಮಗಳಿಗೆ ಸಿಮೆಂಟ್‌ ರಸ್ತೆ ಹಾಗೂ ಚರಂಡಿ ಹಾಗೂ ಡಾಂಬರ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡಿದ್ದು ಮುಂದಿನ ದಿನಗಳಲ್ಲಿಯೂ ಗೌಳಿದಡ್ಡಿಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ಶಿವರಾಮ ಹೆಬ್ಟಾರ ತಿಳಿಸಿದರು.

ಜಿಪಂ ಸದಸ್ಯರಾದ ಎಲ್‌.ಟಿ. ಪಾಟೀಲ, ರವಿಗೌಡ ಪಾಟೀಲ, ಉಮೇಶ ಬಿಜಾಪುರ, ಗುಡ್ಡಪ್ಪ ಕಾತೂರ, ರಮೇಶ ರಾಯ್ಕರ, ಬಸಯ್ಯ ನಡವಿನಮನಿ, ಕೆಂಜೋಡಿ ಗಲಬಿ, ಬಸವರಾಜ ಹರಿಜನ, ಫಕ್ಕೀರಸ್ವಾಮಿ ಗುಲ್ಯಾನವರ, ಪ್ರಶಾಂತ ಲಮಾಣಿ ಸೇರಿದಂತೆ ಮುಂತಾದವರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.