ಅಂಕೋಲಾ: ಹೃದಯಾಘಾತವಾಗಿ ಬಂದ ವ್ಯಕ್ತಿಗೆ ಸಕಾಲದಲ್ಲಿ ದೊರೆಯದ ಚಿಕಿತ್ಸೆ ; ಸಾವು


Team Udayavani, Jul 29, 2023, 9:57 PM IST

1-sadadsa—-dsa-fgg

ಅಂಕೋಲಾ : ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಬಂದ ವ್ಯಕ್ತಿಯೊರ್ವರನ್ನ, ಆಸ್ಪತ್ರೆಯ ಬಾಗಿಲಲ್ಲೆ ನಿಲ್ಲಿಸಿದ ಪರಿಣಾಮ, ಸಕಾಲದಲ್ಲಿ ಚಿಕಿತ್ಸೆ ದೊರೆಯದೆ ಶುಕ್ರವಾರ ತಡರಾತ್ರಿ ಅಸುನೀಗಿದ ಘಟನೆ ಬೆಳಕಿಗೆ ಬಂದಿದೆ.

ಪಟ್ಟಣದ ಕಣಕಣೇಶ್ವರ ದೇವಸ್ಥಾನದ ಸಮೀಪದ ನಿವಾಸಿ ವೆಂಕಟೇಶ ರಾಮಾ ನಾಯ್ಕ ಅವರಿಗೆ ಶುಕ್ರವಾರ ಒಮ್ಮೆಲೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೆ ಚಿಕಿತ್ಸೆಗಾಗಿ ಹತ್ತಿರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ರಾತ್ರಿ 12-10 ರ ಸುಮಾರಿಗೆ ಕರೆ ತರಲಾಗಿತ್ತು. ಆದರೆ 24 ಗಂಟೆಗಳ ಕಾಲ ತೆರೆದಿಡಬೇಕಾಗಿದ್ದ ಆಸ್ಪತ್ರೆಯ ಬಾಗಿಲು ಮಾತ್ರ ಮುಚ್ಚಿತ್ತು. ಸುಮಾರು 5-6 ನಿಮಿಷಗಳ ಕಾಲ ಬಾಗಿಲಲ್ಲೆ ನಿಂತು ಕರೆಯತೊಡಗಿದರು ಯಾರೊಬ್ಬರು ಪತ್ತೆ ಇರಲಿಲ್ಲ. ಆಗ ಆಕಳಿಸುತ್ತ ಬಂದ ಅಟೆಂಡರ್ ಒರ್ವ ಅಸಭ್ಯವಾಗಿ ವರ್ತಿಸುತ್ತಾ ಅಂತೂ-ಇಂತೂ ಬಾಗಿಲು ತೆರೆದಿದ್ದಾನೆ. ವೀಲ್ ಚೇರ್ ನಲ್ಲಿ ಕುಳಿಸಲು ಮುಂದಾದಾಗ ಕೂಡ ಯಾಕೆ ಗಡಿಬಿಡಿ ಮಾಡ್ತೀರಿ ಎಂದು ಕೋಪವನ್ನು ಪ್ರದರ್ಶಿಸಿದ್ದಾನೆ ಎಂದು ರೋಗಿಯ ಸಂಬಂಧಿಕರು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.

ತುರ್ತು ಚಿಕಿತ್ಸಾ ಘಟಕದಲ್ಲಿ ಡಾ. ಗಿರೀಶ ಭೂತೆ ಅವರು ಕೂಡಲೆ ರೋಗಿಯನ್ನು ಚಿಕಿತ್ಸೆಗೆ ಒಳಪಡಿಸಿ, ಮಾರ್ಗ ಮಧ್ಯೆಯೇ ಮೃತ ಪಟ್ಟಿದ್ದಾರೆ ಎಂದು ವರದಿ ನೀಡಿದ್ದಾರೆ. ಡಾ. ಗಿರೀಶ ಭೂತೆ ಅವರು ರೋಗಿ ಹಾಗೂ ಅವರ ಸಂಬಂಧಿಕರೊಂದಿಗೆ ಉತ್ತಮವಾಗಿ ವ್ಯವಹರಿಸಿ ಸಾಂತ್ವನ ಹೇಳಿದ್ದಾರೆ.

ಆದರೆ 24 ಗಂಟೆಯು ಆಸ್ಪತ್ರೆಯ ಬಾಗಿಲನ್ನು ತೆರೆದಿಡಬೇಕಾದ ಸಿಬಂದಿ ಮಾತ್ರ, ಆಸ್ಪತ್ರೆಯ ಒಳಗೆ ಬಿಟ್ಟುಕೊಳ್ಳಲು ತಡ ಮಾಡಿದ್ದೇಕೆ. ಈ ಎಲ್ಲಾ ಅಮಾನವೀಯ ದೃಶ್ಯಾವಳಿಗಳು ಆಸ್ಪತ್ರೆಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಆಸ್ಪತ್ರೆಯ ಆಡಳಿತ ವೈಧ್ಯಾಧಿಕಾರಿ ಡಾ. ಸಂತೋಷಕುಮಾರ ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮೃತನ ಸಹೋದರ ಶ್ರೀನಿವಾಸ ರಾಮಾ ನಾಯಕ ಆಗ್ರಹಿಸಿದ್ದಾರೆ.

ಮೃತ ವೆಂಕಟೇಶ ಅವರು ಸೌಮ್ಯ ಸ್ವಭಾವದವರಾಗಿದ್ದು, ಎಲ್ಲರಿಗೂ ಬೇಕಾದವನಾಗಿದ್ದರು. ಅಪಾರ ದೈವ ಭಕ್ತನಾಗಿ ತನ್ನ ಕುಟುಂಬವನ್ನು ಕಟ್ಟಿಕೊಂಡಿದ್ದ. ಮೃತರು ಪತ್ನಿ ಶಕುಂತಲಾ, ಮೂವರು ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಬಿಟ್ಟು ಅಗಲಿದ್ದಾರೆ.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.