ದಾಂಡೇಲಿ: ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮೂರು ಮನೆಗಳು ಹಾನಿ
Team Udayavani, Jul 21, 2023, 11:55 AM IST
ದಾಂಡೇಲಿ : ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರವಾಗು ಸುರಿಯುತ್ತಿರುವ ಮಳೆಯಿಂದಾಗಿ ದಾಂಡೇಲಿ ತಾಲ್ಲೂಕಿನಲ್ಲಿ ಮೂರು ಮನೆಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾದ ಘಟನೆ ನಡೆದಿದೆ.
ದಾಂಡೇಲಿ ನಗರದ ಆಜಾದನಗರದ ನಿವಾಸಿ ನೂರಜಹಾನ ಅಬ್ದುಲ್ ಕರೀಂ ಸವಣೂರು ಅವರು ಮನೆಗೆ ಮಳೆಯಿಂದ ತೀವ್ರ ಹಾನಿಯಾಗಿದೆ. ನಗರದ ಪಟೇಲ್ ನಗರದಲ್ಲಿ ಫರೀದಾ ಹೈದರ ಖಾನ್ ಅತ್ತಾರ ಅವರ ಮನೆಗೂ ಮಳೆಯಿಂದ ಹಾನಿಯಾಗಿ ಸಾಕಷ್ಟು ನಷ್ಟ ಸಂಭವಿಸಿದೆ. ಇನ್ನೂ ಕೋಗಿಲಬನ/ಬಡಕಾನಶಿರಡಾ ಗ್ರಾಮ ಪಂಚಾಯ್ತಿಯ ವ್ಯಾಪ್ತಿಯಲ್ಲಿ ಬರುವ ಬಡಕಾನಶಿರಡಾ ಗ್ರಾಮದಲ್ಲಿ ಯಶೋದಾ ದತ್ತತ್ರೇಯ ಮಲಿಕ್ ಎಂಬವರ ಮನೆಗೂ ತೀವ್ರ ಹಾನಿಯಾಗಿದೆ.
ಈ ಮೂರು ಮನೆಗಳಿಗೆ ಹಾನಿಯಾಗಿರುವ ಬಗ್ಗೆ ತಹಶೀಲ್ದಾರ್ ಅಶೋಕ್ ಶಿಗ್ಗಾವಿಯವರ ನಿರ್ದೇಶನದಂತೆ ಗ್ರಾಮ ಲೆಕ್ಕಾಧಿಕಾರಿ ರವಿ ಕಮ್ಮಾರ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಮೊಬೈಲ್ ಜಾಸ್ತಿ ಬಳಸಬೇಡ ಎಂದ ಪೋಷಕರು… ಸಿಟ್ಟಿಗೆದ್ದು ಜಲಪಾತಕ್ಕೆ ಜಿಗಿದ ಮಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
MUST WATCH
ಹೊಸ ಸೇರ್ಪಡೆ
ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ