ಕೋಡಿ ಕಡಿದ ನದಿಬಾಗ ಗ್ರಾಮಸ್ಥರು  

ಪ್ರತಿ ಮಳೆಗಾಲದಲ್ಲಿ ಸಮುದ್ರದ ಅಲೆಯ ರಭಸಕ್ಕೆ ಮುಚ್ಚಿ ಹೋಗುವ ಹಳ್ಳದ ಹಿನ್ನೀರ ಪ್ರದೇಶ

Team Udayavani, Jun 14, 2021, 5:43 PM IST

13 ank 1

ಅಂಕೋಲಾ: ತಾಲೂಕಿನಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಹಳ್ಳದ ಹಿನ್ನೀರು ಏರುತ್ತಿದ್ದು, ಈ ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗುತ್ತಿರುವ ಕಾರಣ ನದಿಬಾಗ ಗ್ರಾಮಸ್ಥರೆಲ್ಲ ಹಳ್ಳ ಸಮುದ್ರ ಸೇರುವ ಕೋಡಿ ಕಡಿದು ದಾರಿ ಮಾಡಿ ಕೊಟ್ಟಿದ್ದಾರೆ.

ತಾಲೂಕಿನ ನದಿಬಾಗ ಪ್ರದೇಶದಲ್ಲಿ ರವಿವಾರ ಸಂಜೆ ಗ್ರಾಮದ ಯುವಕರು ಹಿರಿಯರು ಸೇರಿ ಕೋಡಿ ಕಡಿದಿದ್ದಾರೆ. ಬೇಸಿಗೆಯಲ್ಲಿ ಹಳ್ಳ ಹರಿದು ಸಮುದ್ರ ಸೇರುವ ಕೋಡಿ ಸಮುದ್ರದ ಅಲೆಯ ರಭಸಕ್ಕೆ ಉಸುಕಿನಿಂದ ಮುಚ್ಚಿ ಹೊಗುತ್ತದೆ. ಅದನ್ನು ಮಳೆಗಾಲದಲ್ಲಿ ಹಳ್ಳದ ಹಿನ್ನೀರಿನ ಪ್ರದೇಶವಾದ ಕೃಷಿ ಜಮೀನು ಹಾಗೂ ತಟದಲ್ಲಿರುವ ಮನೆಗಳಿಗೆಲ್ಲ ನೀರು ಒಳನುಗ್ಗುತ್ತದೆ.

ವಂದಿಗೆ, ಹೊಸಗದ್ದೆ, ಬೆಟ್ಟದ ಮೇಲಿನಿಂದ ಮಳೆಗಾಲದಲ್ಲಿ ಹರಿದು ಬರುವ ನೀರು ಇದೇ ಹಳ್ಳದಿಂದ ಸಮುದ್ರ ಸೇರಬೇಕು. ಆರಂಭದ ಮಳೆಗೆ ಹಳ್ಳ ತುಂಬುತ್ತಿರುವುದನ್ನು ಕಂಡು ನದಿಬಾಗ ಗ್ರಾಮಸ್ಥರು ಪ್ರತಿವರ್ಷ ಕೋಡಿ ಕಡಿಯುತ್ತಾರೆ. ಸುಮಾರು ಹತ್ತು ಗಂಟೆ ಕೆಲಸ ಮಾಡಿ ಹಳ್ಳದ ಹಿನ್ನೀರನ್ನು ಸಮುದ್ರದ ಒಡಲಿಗೆ ಸೇರಿಸುತ್ತಾರೆ.

ಬೊಬ್ರವಾಡಾ ಗ್ರಾಪಂ ಕೋಡಿ ಕಡಿಯುವುದಕ್ಕೆ ಸಹಾಯಧನವಾಗಿ ಹತ್ತು ಸಾವಿರ ರೂ. ಕೊಡುವುದು ಬಿಟ್ಟರೆ ಸರಕಾರದಿಂದ ಇನ್ನಾವುದೇ ಅನುದಾನ ಬರುತ್ತಿಲ್ಲ. ಇದು ನಾಲ್ಕು ಗ್ರಾ.ಪಂ.ಗೆ ಸಂಬಂಧಿಸಿದ್ದಾದರು ಒಂದೇ ಗ್ರಾ.ಪಂ ಮಾತ್ರ ಇದರಲ್ಲಿ ಬಾಗಿಯಾಗುತ್ತದೆ. ಕೋಡಿ ಕಡಿಯುವುದು ಒಂದು ಅಪಾಯದ ಕೆಲಸವಾದರು ಗ್ರಾಮಸ್ಥರು ಈ ಕಾರ್ಯ ಮಾಡಿ ಜನರ ಆತಂಕ ದೂರ ಮಾಡುತ್ತಾರೆ. ಬೊಬ್ರವಾಡಾ ಗ್ರಾ.ಪಂ ಅಧ್ಯಕ್ಷೆ ಸೀಮಾ ನಾಯ್ಕ, ಸದಸ್ಯ ನಾಗೇಂದ್ರ ನಾಯ್ಕ, ಮಾಜಿ ಸದಸ್ಯ ಅರುಣ ನಾಯ್ಕ, ಲೋಹಿತ ಆನಂದು ಬಂಟ, ದೀಪಾ ನಾಯ್ಕ ಹಾಜರಿದ್ದರು.

ಟಾಪ್ ನ್ಯೂಸ್

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.