ಅವಾಂತರ ಸೃಷ್ಟಿಸಿದ ವರ್ಷಧಾರೆ

•ಮನೆಗಳಿಗೆ ನುಗ್ಗಿದ ನೀರು: ಆಹಾರ ಸಾಮಗ್ರಿಗಳು ಜಲಾವೃತ •ಅಪಾಯದ ಮಟ್ಟ ತಲುಪಿದ ಹಳ್ಳ-ಕೊಳ್ಳಗಳು

Team Udayavani, Jul 27, 2019, 9:10 AM IST

uk-tdy1

ಅಂಕೋಲಾ: ತಾಲೂಕಿನಲ್ಲಿ ಶುಕ್ರವಾರ ಸುರಿದ ಭಾರಿ ಮಳೆಗೆ 30ಕ್ಕೂ ಹೆಚ್ಚಾ ಮನೆಗಳಿಗೆ ನೀರು ನುಗ್ಗಿ ಬಟ್ಟೆ, ಬೆಳೆಕಾಳು, ಇನ್ನಿತರ ಸಾಮಗ್ರಿಗಳು ನೀರಲ್ಲಿ ತೋಯ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ.

ಪುರಸಭೆ ವ್ಯಾಪ್ತಿಯ ಕೇಣಿ, ಶಿರಕುಳಿ, ಭಾಗಗಳಲ್ಲಿ ಇರುವ ಮನೆಗಳಿಗೆ ನೀರು ನುಗ್ಗಿದೆ. ಅಲ್ಲಿಯ ನಿವಾಸಿಗಳು ಮನೆಯ ಸಾಮಗ್ರಿಗಳನ್ನು ಬೇರೆಡೆ ಸಾಗಿಸಿದ್ದಾರೆ.

ಬಂಟ ಕೇಣಿಯ ಆಶ್ರಯ ಕಾಲನಿಯಲ್ಲಿ ಸುಮಾರು 18 ಮನೆಗಳಿಗೆ ನೀರು ನುಗ್ಗಿ, ಆಹಾರಧಾನ್ಯಗಳು ನೀರಿಗೆ ಹಾಳಾಗಿವೆ. ಚರಂಡಿಯಲ್ಲಿ ತುಂಬಿಕೊಂಡಿದ್ದ ಹೂಳನ್ನು ಪುರಸಭೆಯವರು ತೆರವುಗೊಳಿಸದೇ ಇರುವ ಪರಿಣಾಮ ಚರಂಡಿಯಲ್ಲಿ ಹರಿಯಬೇಕಾದ ನೀರು ಮನೆಗಳಿಗೆ ನುಗ್ಗಿ ಅವಾಂತರಕ್ಕೆ ಕಾರಣವಾಯಿತು.

ಮುಖ್ಯಾಧಿಕಾರಿಗಳು ಪುರಸಭೆಯ ಸಿಬ್ಬಂದಿ ಬಳಸಿಕೊಂಡು ತಾವೆ ಮುಂದೆ ನಿಂತು ಚರಂಡಿಯಲ್ಲಿ ತುಂಬಿಕೊಂಡಿದ್ದ ಹೂಳನ್ನು ಮೇಲೆತ್ತಿ ನೀರು ಹರಿದುಹೋಗುವಂತೆ ಕ್ರಮ ಕೈಗೊಂಡರು.

ಗ್ರಾಮದ ಪ್ರಮುಖರಾದ ಪುರಸಭೆ ಮಾಜಿ ಸದಸ್ಯೆ ಸೀಮಾ ಬಂಟ, ಸುದೀಪ ಬಂಟ, ಪ್ರಜ್ಞಾ ಬಂಟ, ಗಣೇಶ ಬಂಟ, ಲಂಬೋಧರ ಬಂಟ, ಗೌತಮ ಬಂಟ, ಸುರೇಶ ಬಂಟ, ಸಂತೋಷ ಬಂಟ, ಸುಲೋಚನಾ ಬಂಟ, ಉಜ್ವಲಾ ಬಂಟ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಕಂದಾಯ ನೀರಿಕ್ಷಕ ರಾಘವೇಂದ್ರ ಜನ್ನು, ಗ್ರಾಮ ಲೆಕ್ಕಾಧಿಕಾರಿ ಭಾರ್ಗವ ನಾಯಕ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

ರಾ.ಹೆ 66 ಹಾಗೂ 63 ರ ಕೂಡುವ ಬಾಳೆಗುಳಿಯಲ್ಲಿ ಐಆರ್‌ಬಿ ಕಂಪನಿಯವರ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಮಳೆಯ ನೀರು ಹೆದ್ದಾರಿ ನುಗ್ಗಿ ವಾಹನ ಸಂಚಾರಕ್ಕೆ ಕಿರಿಕಿರಿ ಉಂಟು ಮಾಡಿತ್ತು. ಹೆದ್ದಾರಿಯಲ್ಲೆ ನೀರು ನಿಂತಿರುವ ಪರಿಣಾಮ, ವಾಹನಗಳು ಬದಲಿ ರಸ್ತೆಯಿಂದ ಸಂಚಾರಿಸಿದವು.

ತಹಶೀಲ್ದಾರ್‌ ಅಶೋಕ ಗುರಾಣಿ ನೇತೃತ್ವದ ಪ್ರಕೃತಿ ವಿಕೋಪ ನಿರ್ವಹಣಾ ತಂಡವು ನೆರೆ ಉಂಟಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.