ಕರ್ಕಿ ಗ್ರಾಮಸ್ಥರಿಂದ ಹೆದ್ದಾರಿ ಬಂದ್‌


Team Udayavani, Dec 24, 2019, 4:17 PM IST

uk-tdy-2

ಹೊನ್ನಾವರ: ಕರ್ಕಿ ಗ್ರಾಮದವರ ದಶಕಗಳ ಸಮಸ್ಯೆ ಕಡಲ್ಕೊರೆತ ಹಾಗೂ ಸಮುದ್ರದ ಉಪ್ಪು ನೀರು ಮುಂತಾದ ಸಮಸ್ಯೆಗಳನ್ನು ಎಲ್ಲಾ ಸರ್ಕಾರಗಳು ನಿರ್ಲಕ್ಷಿಸಿದೆ. ಸಮಸ್ಯೆಯನ್ನು ಬಗೆಹರಿಸುವತ್ತ ಗಮನಹರಿಸಬೇಕು ಎಂದು ಕರ್ಕಿ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ಬಂದ್‌ ನಡೆಸಿ ಪ್ರತಿಭಟನೆ ನಡೆಸಿದರು.

ಕರ್ಕಿ ಗ್ರಾಪಂ ಮುಂಭಾಗದಿಂದ ಪೊಲೀಸ್‌ ಬಂದೋಬಸ್ತ್ಮ ಧ್ಯೆ ಸಾಗಿ ಬಂದ ಗ್ರಾಮಸ್ಥರು ಜ್ಞಾನೇಶ್ವರಿ ಮಠದ ಬಳಿ ಬಂದು ಹೆದ್ದಾರಿಯಲ್ಲಿ ಧರಣಿ ಕುಳಿತರು. ಪೊಲೀಸ್‌ ಅಧಿಕಾರಿಗಳು ಶಾಂತಿಯುತ ಪ್ರತಿಭಟನೆಗೆ ಮನವಿ ನಡೆಸಿ, ಹೆದ್ದಾರಿ ತಡೆ ನಡೆಸದಂತೆ ಪ್ರತಿಭಟನಾಕಾರರ ಮನವೊಲಿಸಲು ಮುಂದಾದರು. ಆದರೆ ಅಧಿಕಾರಿಗಳು ಸ್ಥಳಕ್ಕೆ ಬಂದು ಬಗೆಹರಿಸುತ್ತೇವೆ ಎಂದು ಆಶ್ವಾಸನೆ ನೀಡುವ ಒಳಗೆ ಯಾವುದೇ ರೀತಿಯ ಪ್ರತಿಭಟನೆ ವಾಪಸ್‌ ಪಡೆಯುವುದಿಲ್ಲ ಎಂದರು.

ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದ ತಹಶೀಲ್ದಾರ್‌ ವಿವೇಕ ಶೇಣಿ ಮಾತನಾಡಿ ನಿಮ್ಮ ಮನವಿಯನ್ನು ಸರ್ಕಾರಕ್ಕೆ ಮುಟ್ಟಿಸುವ ಕೆಲಸ ಮಾಡುತ್ತೇನೆ. ತಡೆಗೋಡೆ ನಿರ್ಮಾಣಕ್ಕೆ ಸುಮಾರು 8 ಕೋಟಿ ವೆಚ್ಚದ ಯೋಜನೆ ಮಂಜೂರಿ ಹಂತದಲ್ಲಿದೆ ಎನ್ನುವ ಮಾಹಿತಿ ನೀಡಿದರು. ಜಿಪಂ ಸದಸ್ಯ ಶಿವಾನಂದ ಹೆಗಡೆ ಮಾತನಾಡಿ ಇಂದು ಸಾಂಕೇತಿಕವಾಗಿ ಹೋರಾಟ ಆರಂಭವಾಗಿದೆ. ಇದು ಕೇವಲ ಮನವಿ ಕೊಡುವುದಕ್ಕೆ ಸೀಮಿತವಾದ ಪ್ರತಿಭಟನೆಯಲ್ಲ. ಈಗಲೇ ಸರ್ಕಾರ ಎಚ್ಚೆತ್ತುಕೊಂಡು ಆದಷ್ಟು ಬೇಗ ಸಂಬಂಧಪಟ್ಟ ಕಾಮಗಾರಿಗೆ ಅನುದಾನ ಮಂಜೂರಿ ಮಾಡಲು ಮುಂದಾಗಬೆಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದರು.

ಹೋರಾಟ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಹೆಬ್ಟಾರ, ತಾಪಂ ಸದಸ್ಯ ತುಕಾರಾಮ ನಾಯ್ಕ ಮೊದಲಾದವರು ಬೇಡಿಕೆ ಈಡೇರಿಸಲು ಆಗ್ರಹಿಸಿದರು. ನಂತರ ಧರಣಿ ಹಿಂತೆಗೆದುಕೊಳ್ಳಲಾಯಿತು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.