ಅನಾಥ, ಬುದ್ದಿಮಾಂದ್ಯನಾದರೂ ಮಾನವೀಯತೆಯನ್ನು ಮೈಗೂಡಿಸಿದ ಸಹೃದಯಿ
Team Udayavani, Jul 28, 2021, 10:59 PM IST
ದಾಂಡೇಲಿ : ಅವ ಎಲ್ಲರಂತಲ್ಲ. ಅನಾಥ, ಸ್ವಲ್ಪ ಬುದ್ದಿಮಾಂದ್ಯನಾದರೂ ಯಾರು ಕರೆದರೂ ಓಡೋಡಿ ಹೋಗಿ, ಅವರ ಕೆಲಸ ಕಾರ್ಯಗಳನ್ನು ಮಾಡುವ ಸಹೃದಯಿ. ಅವರಿವರ ಬಳಿ ಕೆಲಸ ಮಾಡಿಕೊಂಡು ಜೀವನ ಸಾಗಿಸುವಾತ.
ಅವರಿವರು ಕೊಟ್ಟದ್ರಲ್ಲೆ ಹೊಟೆ ತುಂಬಿಸಿಕೊಳ್ಳುವ ಈ ಯುವಕ ದಾಂಡೇಲಿ ನಗರದ ಸಂಡೆ ಮಾರ್ಕೆಟ್, ಲಿಂಕ್ ರಸ್ತೆಯಲ್ಲಿ ಎಲ್ಲರ ಪ್ರೀತಿಗೆ ಪಾತ್ರನಾದವನು.
ಬುದ್ದಿಮಂದ್ಯನಾಗಿದ್ದರೂ ಯಾರಿಗೂ ತೊಂದರೆಯನ್ನು ಕೊಡದೆ, ತನ್ನ ಪಾಡಿಗೆ ತನ್ನದೇ ಲೋಕದಲ್ಲಿರುವ ಈ ವ್ಯಕ್ತಿ ತನಗೆ ತಿನ್ನಲೆಂದು ನೀಡಿರುವ ಬಿಸ್ಕೆಟ್ ಗಳನ್ನು ಬಿಡಾಡಿ ನಾಯಿಗಳಿಗೆ ನೀಡುವುದರ ಮೂಲಕ ನಿಜವಾದ ಪ್ರಾಣಿ ವ್ಯಾಮೋಹ ಮತ್ತು ಕಾಳಜಿಯನ್ನು ಮೆರೆದಿದ್ದಾನೆ. ತಾನೆ ಇನ್ನೊಬ್ಬರು ಕೊಟ್ಟದ್ರಲ್ಲಿ ಹೊಟ್ಟೆ ತುಂಬಿಸುವುದಾದರೂ, ಏನು ಅರಿಯದ ಮುಗ್ದ ಪ್ರಾಣಿಗಳ ಬಗ್ಗೆ ಕಾಳಜಿ ತೋರುತ್ತಿರುವ ಈತನ ಮಾನವೀಯ ಕಾರ್ಯ ನಿಜಕ್ಕೂ ಪ್ರಶಂಸನೀಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ