ಭಟ್ಕಳದಲ್ಲಿ ಚಂಡಮಾರುತದ ರುದ್ರ ನರ್ತನ


Team Udayavani, May 16, 2021, 7:35 PM IST

chandamaruta (11)

ಭಟ್ಕಳ: ತೌಕ್ತೆ ಚಂಡಮಾರುತದ ಪರಿಣಾಮ ಶನಿವಾರ ಮಧ್ಯಾಹ್ನ ತಾಲೂಕಿನ ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಕಡಲ್ಕೊರೆತ ಉಂಟಾಗಿ ಅಪಾರ ಹಾನಿಯಾಗಿದೆ. ಮಾವಿನಕುರ್ವೆ ಬಂದರು, ಮುಡೇìಶ್ವರದಲ್ಲಿ ಲಂಗರು ಹಾಕಿದ್ದ ಬೋಟು, ದೋಣಿಳು ಒಂದೊಕ್ಕೊಂದು ಬಡಿದುಕೊಂಡು ಹಾನಿ ಸಂಭವಿಸಿದೆ.

ಶನಿವಾರ ಬೆಳಗ್ಗೆಯಿಂದಲೇ ಗಾಳಿ ಮಳೆಯ ಆರ್ಭಟ ಹೆಚ್ಚಿದ್ದರಿಂದ ಜಾಲಿಕೋಡಿಯಲ್ಲಿ ತಡೆಗೋಡೆ ದಾಟಿ ನೀರು ರಸ್ತೆಗೆ, ತೋಟಕ್ಕೆ ಹಾಗೂ ತೀರದ ಮನೆಗಳಿಗೆ ನುಗ್ಗಿದ್ದು, ತೀವ್ರ ಕಡಲ್ಕೊರೆತ ಉಂಟಾಗಿದೆ. ಮಾವಿನಕುರ್ವೆ ಬಂದರಿನಲ್ಲೂ ಸಮುದ್ರದ ಅಲೆಗಳು ಒಮ್ಮೆಲೆ ನುಗ್ಗಿದ್ದರಿಂದ ಲಂಗರು ಹಾಕಿದ್ದ ಬೋಟ್‌ಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿದ್ದು ಹಾನಿಯಾಗಿವೆ.

ಬಂದರಿನ ದಕ್ಕೆಯವರೆಗೂ ನೀರು ಏರಿದ್ದು, ಮೀನುಗಾರರು ಒಮ್ಮೆ ಭಯಗೊಂಡಿದ್ದರು. ತಲಗೋಡಿನಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಆಳೆತ್ತರದ ಅಲೆಗಳು ತಡೆಗೋಡೆ ದಾಟಿ ರಸ್ತೆಗೆ ಬಂದು ಅಪ್ಪಳಿಸಿವೆ. ಅಲೆಗಳ ಹೊಡೆತಕ್ಕೆ ತಡೆಗೋಡೆಯ ಕಲ್ಲುಗಳು ಸಮುದ್ರ ಪಾಲಾಗಿವೆ. ಹೆಬಳೆಯ ಹೊನ್ನೆಗದ್ದೆಯಲ್ಲೂ ಇದೇ ಪರಿಸ್ಥಿತಿ ಉಂಟಾಗಿದೆ.

ಮುರ್ಡೇಶ್ವರದಲ್ಲಿ ಭಾರೀ ಗಾತ್ರದ ಅಲೆಗಳು ದಡದಲ್ಲಿದ್ದ ದೋಣಿ, ಗೂಡಂಗಡಿಗಳಿಗೆ ಹಾನಿಯುಂಟು ಮಾಡಿದೆ. ದಡದಲ್ಲಿ ದೋಣಿ ಕಟ್ಟಿದ ಹಗ್ಗ ಅಲೆಗಳ ಹೊಡೆತಕ್ಕೆ ತುಂಡಾಗಿದ್ದರಿಂದ ಮೀನುಗಾರರು ದೋಣಿ ರಕ್ಷಣೆಗೆ ಹರಸಾಹಸಪಟ್ಟರು. ಜಾಲಿಯಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡ ಕುರಿತು ತಿಳಿದ ಪಪಂ ಮುಖ್ಯಾಧಿಕಾರಿ ಅಜಯ ಭಂಡಾರಕರ್‌ ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ತೀರವಾಸಿಗಳಿಗೆ ಜಾಗೃತರಾಗಿರುವಂತೆ ಸೂಚಿಸಿದರು.

ಜಾಲಿ ವ್ಯಾಪ್ತಿಯಲ್ಲಿ ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಪಪಂ ವತಿಯಿಂದ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ರಾತ್ರಿ ವೇಳೆ ಅಲೆಗಳ ಅಬ್ಬರ ಹೆಚ್ಚಾಗಬಹುದೆಂಬ ಭಯ ಕೆಲವರಲ್ಲಿ ಆವರಿಸಿದೆ. ಜಾಲಿಕೋಡಿ ಕಡಲತೀರದಲ್ಲಿ ಅಪಾಯದಲ್ಲಿರುವ ಐದು ಮನೆಗಳ ಜನರನ್ನು ಬೇರೆಕಡೆಗೆ ಸ್ಥಳಾಂತರಿಸಲಾಗಿದೆ.

ಎರಡು ಕಡೆ ಗಂಜಿ ಕೇಂದ್ರ ಸ್ಥಾಪನೆ: ಜಾಲಿಯಲ್ಲಿ ತೌಕ್ತೆ ಚಂಡಮಾರುತದ ಅಬ್ಬರ ಜೋರಾಗಿದ್ದರಿಂದ ಈಗಾಗಲೇ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಕಡಲತೀರಕ್ಕೆ ಯಾರೂ ಹೋಗಬಾರದು ಮತ್ತು ಜಾಗೃತೆಯಿಂದ ಇರುವಂತೆ ಮೈಕ್‌ ಮೂಲಕ ಜಾಗೃತಿ ಮೂಡಿಸಲಾಗಿದೆ. ಸಂಕಷ್ಟದಲ್ಲಿರುವ ತೀರದ ಕುಟುಂಬಗಳಿಗೆ ಅನುಕೂಲವಾಗಲು ಜಾಲಿಕೋಡಿ ಸರಕಾರಿ ಪ್ರೌಢಶಾಲೆಯಲ್ಲಿ ಮತ್ತು ನಾಮಧಾರಿ ಸಭಾಭವನದಲ್ಲಿ ಗಂಜಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಪಪಂ ಮುಖ್ಯಾಧಿಕಾರಿ ಅಜಯ ಭಂಡಾರಕರ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.