Leader ಬೇಸ್ ರಾಜಕಾರಣಿಯಲ್ಲ, ಕೇಡರ್ ಬೇಸ್ ನಾನು: ಶಿವರಾಮ ಹೆಬ್ಬಾರ್
ಯಾರು ಕಡೆಗಣನೆ ಮಾಡಿದರೂ ನನಗೆ ಸಂಬಂಧ ಇಲ್ಲ...
Team Udayavani, Nov 11, 2023, 5:34 PM IST
ಶಿರಸಿ: ನಾನು ಲೀಡರ್ ಬೇಸ್ ರಾಜಕಾರಣಿ ಅಲ್ಲ. ಕೇಡರ್ ಬೇಸ್ ರಾಜಕಾರಣಿ ಎಂದು ಮಾಜಿ ಸಚಿವ, ಶಾಸಕ ಶಿವರಾಮ ಹೆಬ್ಬಾರ್ ಪ್ರತಿಕ್ರಿಯೆ ನೀಡಿದರು.
ನಗರದಲ್ಲಿ ಶುಕ್ರವಾರ ಪ್ರತಿಕ್ರಿಯೆ ನೀಡಿ, ಜನರ ಪರ, ಜನರಿಗೋಸ್ಕರ ಇರುವ ರಾಜಕಾರಣಿ. ಯಾರು ಕಡೆಗಣನೆ ಮಾಡಿದರೂ ನನಗೆ ಸಂಬಂಧ ಇಲ್ಲ. ಅತೃಪ್ತಿ ಭಾವವೂ ಇಲ್ಲ. ಜನರಿಗೆ ಸಮಸ್ಯೆ ಆದರೆ ನಾನು ಸುಮ್ಮನಿರುವದಿಲ್ಲ. ನಾನು ಜನಪರ ರಾಜಕಾರಣಿ ಎಂದರು.
ನಾಲ್ಕು ದಶಕದಿಂದ ರಾಜಕಾರಣಿ ಆಗಿದ್ದೇನೆ. ಕಡೆಗಣನೆ ನೋಡಿದ್ದೇನೆ ಎಂದ ಅವರು, ನಾನು ಯಾವುದೇ ಕಾರಣಕ್ಕೂ ಲೋಕಸಭೆ ಅಭ್ಯರ್ಥಿ ಅಲ್ಲ ಎಂದೂ ಹೇಳಿದರು.
ಬರ ಅಧ್ಯಯನ ತಂಡ ಬರುವ ಮಾಹಿತಿ ಇದ್ದಾಗ ಪೂರ್ವ ನಿಯೋಜಿತ ಕಾರ್ಯಕ್ರಮ ದೆಹಲಿಯಲ್ಲಿ ನಿಗದಿಯಾಗಿತ್ತು. ಹಾಗಾಗಿ ಅವರು ಬಂದಾಗ ಹೋಗಲು ಆಗಿಲ್ಲ. ಅಧ್ಯಯನ ತಂಡದಿಂದ ಸಂಕಷ್ಟದಲ್ಲಿ ಇರುವ ತಾಲೂಕಿಗೆ ನೆರವಾಗಬೇಕು. ಜನವರಿ ವೇಳೆಗೆ ಕುಡಿಯುವ ನೀರಿಗೂ ತೊಂದರೆ ಆಗಬಹುದು ಎಂದರು. ಜನರು ಕಷ್ಟದಲ್ಲಿ ಇದ್ದಾಗ ಉತ್ಸವ ಸರಿಯಲ್ಲ ಎಂಬ ಭಾವನೆ ಸದ್ಯಕ್ಕೆ ನನ್ನದು. ಕದಂಬೋತ್ಸವ ಕೂಡ ಈಗಲೇ ಹೇಳಲು ಸಾಧ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು