Sirsi ಕಾಂಗ್ರೆಸ್ ಗೆ ಬಾಂಬೆ ಟೀಮ್ ಈ ವಿಚಾರ ನನಗೇನೂ ಗೊತ್ತಿಲ್ಲ: ಹೆಬ್ಬಾರ್
Team Udayavani, Aug 16, 2023, 5:20 PM IST
ಶಿರಸಿ: ಮಾಧ್ಯಮದಲ್ಲಿ ಬರೆದ್ದದ್ದು ನಾನೂ ನೋಡಿದೆ. ಆದರೆ, ನನಗೇನು ಈ ವಿಷಯದಲ್ಲಿ ಗೊತ್ತಿಲ್ಲ ಎಂದು ಮಾಜಿ ಸಚಿವ,ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.
ಅವರು ಸುದ್ದಿಗಾರರ ಜೊತೆ ಮಾತನಾಡಿ, ಬಾಂಬೆ ಟೀಮ್ನ 15 ಜನ ಕಾಂಗ್ರೆಸ್ ಹೋಗ್ತಾರೆ ಎಂಬುದನ್ನು ನೋಡಿದೆ. ನಾನು ಯಾವುದೇ ಚರ್ಚೆಯಲ್ಲೂ ಪಾಲ್ಗೊಂಡಿಲ್ಲ. ಪಾಲ್ಗೊಂಡ ಯಾವ ಸಭೆಯಲೂ ಚರ್ಚೆ ಆಗಿಲ್ಲ. ಯಾವುದೇ ಚರ್ಚೆ ಇದ್ದರೂ ಕ್ಷೇತ್ರದ ಜನರ ಜೊತೆ ಮೊದಲು ಸಮಾಲೋಚನೆ ಮಾಡುತ್ತೇನೆ ಎಂದರು.
ಯಲ್ಲಾಪುರ ಮುಂಡಗೋಡ ಸೇರಿದಂತೆ ಮಳೆ ಕಡಿಮೆ ಆದ ತಾಲೂಕನ್ನು ಬರ ತಾಲೂಕು ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ