ಹೆಣ್ಣುಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಡಿಜಿಟಲೈಸ್ಡ್ ವ್ಯವಸ್ಥೆ ಜಾರಿ: ಸಚಿವ ಮಾಧುಸ್ವಾಮಿ


Team Udayavani, Sep 7, 2021, 3:15 PM IST

madhuswamy

ಕಾರವಾರ: ಹೆಣ್ಣುಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಜಾರಿಗೊಳಿಸಲಾಗಿದೆ‌ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ಕಾರವಾರದ ಗೋಟೆಗಾಳಿ ಏತ ನೀರಾವರಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದರು.

ಹೆಚ್ಚು ಅರಣ್ಯ ಪ್ರದೇಶವನ್ನು ಹೊಂದಿರುವ ಉತ್ತರ ಕನ್ನಡ, ದಕ್ಷಿಣ ಕನ್ನಡಗಳಂತಹ ಜಿಲ್ಲೆಗಳಲ್ಲಿ ಈ ವ್ಯವಸ್ಥೆ ಕಷ್ಟವಾದರೂ ಕೂಡ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸುರಕ್ಷತೆ ಒದಗಿಸಲು ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಹೇಳಿದರು.

ಹೆಣ್ಣುಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಜಾರಿಗೊಳಿಸಿಲಾಗಿದೆ. ಎಲ್ಲೆಲ್ಲಿ ಹೆಣ್ಣುಮಕ್ಕಳು ನಿಂತುಕೊಳ್ಳುತ್ತಾರೆ, ಬಸ್‌ ಗೆ ಕಾಯುತ್ತಿರುತ್ತಾರೆ ಎಂದು ತಿಳಿಯಲು ಡಿಜಿಟಲೈಸ್ಡ್ ವ್ಯವಸ್ಥೆ ಮಾಡಿದ್ದೇವೆ. ಈ ವ್ಯವಸ್ಥೆಯನ್ನು ಬೆಂಗಳೂರು ಹಾಗೂ ತುಮಕೂರಿನಲ್ಲಿ ಸದ್ಯ ಅಳವಡಿಸಲಾಗಿದೆ. ಮೈಸೂರು, ತುಮಕೂರು ಘಟನೆ ನಡೆದ ಬಳಿಕ ಹೆಚ್ಚಿನ ಪೊಲೀಸ್ ಕಚೇರಿಗಳಲ್ಲಿ ಕ್ರಮಕ್ಕೆ ಆದೇಶ ಮಾಡಲಾಗಿದೆ. ಹೆಣ್ಣುಮಕ್ಕಳು ಒಂಟಿಯಾಗಿ ಹೋಗಿ ಬರುವ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ, ಸೆಕ್ಯೂರಿಟಿ ಹೆಚ್ಚಿನ ಪ್ರಮಾಣದಲ್ಲಿ ಪೂರೈಸಲು ಚರ್ಚೆ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ:“ಮಂಡಳಿ ಯಶಸ್ಸಿಗೆ ಹಿರಿಯರ ಪರಿಶ್ರಮ, ಕಲಾವಿದರ ಪ್ರೋತ್ಸಾಹ ಅನನ್ಯ’

ಆದರೆ ಕೆಲವೊಂದು ಗ್ರಾಮಾಂತರ ಸೂಕ್ಷ್ಮ ಪ್ರದೇಶಗಳಲ್ಲಿ ಸುರಕ್ಷತೆ ಒದಗಿಸಲು ಕಷ್ಟವಾಗುತ್ತದೆ. ಸರಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸುರಕ್ಷತೆ ಒದಗಿಸುತ್ತದೆ ಎಂದು ಸಚಿವರು ನುಡಿದರು. ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅರಣ್ಯ ಭಾಗಗಳು ಹೆಚ್ಚಾಗಿದ್ದು, ಈ ಕಾರಣದಿಂದ ಅಲ್ಲಲ್ಲಿ ಹೆಚ್ಚು ಗಮನ ಹರಿಸಬೇಕಾಗುತ್ತದೆ. ಹೆಣ್ಣುಮಕ್ಕಳು ಎಲ್ಲಿ ಹೋಗ್ತಾರೆ ಬರುತ್ತಾರೆ ಎಂದು ನೋಡಿ ಕೊಳ್ಳಬೇಕಾಗುತ್ತದೆ. ಒಳ ಪ್ರದೇಶಗಳಲ್ಲಿ ಯಾವಾಗ ಏನು ಆಗುತ್ತದೆ ಎಂದು ಹೇಳಲಾಗುವುದಿಲ್ಲ ಎಂದು ಪ್ರತಿಕ್ರಿಯಿಸಿದರು.

ಇನ್ನು ಕಲುಬುರಗಿ ಮಹಾನಗರ ಪಾಲಿಕೆಯ ಫಲಿತಾಂಶದ ಬಗ್ಗೆ ನಾನು ಹೇಗೆ ಹೇಳಲು ಸಾಧ್ಯ.‌? ಅದನ್ನು ಪಕ್ಷ ನಿರ್ಧರಿಸುತ್ತದೆ. ಸಂಗ್ರಹಿತ ತೀರ್ಮಾನವಾಗುವ ಮೊದಲೇ ಮಾತನಾಡಬಾರದು. ನಾನು ಈ ಬಗ್ಗೆ ಚರ್ಚೆ ಮಾಡುವುದಿಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದರು.

ಟಾಪ್ ನ್ಯೂಸ್

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

ಬಿಸಿಲಾಘಾತದಿಂದ ಸಾವು: 115 ಕೋ.ರೂ. ಪರಿಹಾರ !

ಬಿಸಿಲಾಘಾತದಿಂದ ಸಾವು: 115 ಕೋ.ರೂ. ಪರಿಹಾರ !

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಸುಳ್ಯದ ಪಿಎಫ್ಐ ಕಚೇರಿ ಜಪ್ತಿ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಸುಳ್ಯದ ಪಿಎಫ್ಐ ಕಚೇರಿ ಜಪ್ತಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಅಡಿಕೆ ತೋಟ ಬೆಂಕಿಗಾಹುತಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಅರ್ಧ ಎಕರೆಗೂ ಅಧಿಕ ಅಡಿಕೆ ತೋಟ ಬೆಂಕಿಗಾಹುತಿ

ಪಿಎಸ್‌ಐ ಅಕ್ರಮ: ವಿಚಾರಣೆ ಎದುರಿಸಿದ್ದ ಜಿ.ಬಿ.ಭಟ್ಟ ಆತ್ಮಹತ್ಯೆ

ಪಿಎಸ್‌ಐ ಅಕ್ರಮ: ವಿಚಾರಣೆ ಎದುರಿಸಿದ್ದ ಜಿ.ಬಿ.ಭಟ್ಟ ಆತ್ಮಹತ್ಯೆ

4-sirsi

ಕಗ್ಗದ ಮೇಲೆ ಸ್ವರ್ಣವಲ್ಲೀ ಶ್ರೀ ಪ್ರವಚನ; ಇಂದಿನಿಂದ ಶಿರಸಿ ಯೋಗ ಮಂದಿರದಲ್ಲಿ!

ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ‌

ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ‌

1-adsadsad

ಬನವಾಸಿ ನೂತನ ಮಹಾಸ್ಯಂದನ ರಥೋತ್ಸವ ಮುಂದಕ್ಕೆ; ಕಾರಣವೇನು?

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ವರ್ಷದ ಬಳಿಕ ಚೀನಕ್ಕೆ ಮರಳಿ ಖ್ಯಾತ ಉದ್ಯಮಿ ಜ್ಯಾಕ್‌ ಮಾ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಭಾರತೀಯ ಸೇನಾಪಡೆಯಲ್ಲಿ 1.55 ಲಕ್ಷ ಹುದ್ದೆ ಖಾಲಿ: ಕೇಂದ್ರ ಸರ್ಕಾರ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.