ಅಂಕೋಲಾ: ಅಪರಿಚಿತ ವಾಹನ ಢಿಕ್ಕಿಯಾಗಿ ಎರಡು ಆಕಳು ಒಂದು ಕರು ಸಾವು


Team Udayavani, Jul 25, 2022, 6:50 PM IST

ಅಂಕೋಲಾ: ಅಪರಿಚಿತ ವಾಹನ ಢಿಕ್ಕಿಯಾಗಿ ಎರಡು ಆಕಳು ಒಂದು ಕರು ಸಾವು

ಅಂಕೋಲಾ: ಯಾವುದೋ ಅಪರಿಚಿತ ವಾಹನವೊಂದು ಬಡಿದ ಪರಿಣಾಮ 2 ಆಕಳು ಮತ್ತೊಂದು ಕರು ದುರ್ಮರಣಕ್ಕೀಡಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ವಂದನಾ ಹೊಟೇಲ್ ಬಳಿ ನಡೆದಿದೆ. ‌

ನಸುಕಿನ 4 ಗಂಟೆಯ ನಂತರ ಯಾವುದೋ ವಾಹನ ಬಡಿದಿರಬಹುದು ಎನ್ನಲಾಗಿದ್ದು ಅಪಘಾತದ ತೀವ್ರತೆಗೆ ಮೂರೂ ದನಗಳು ಸ್ಥಳದಲ್ಲೇ ಪ್ರಾಣ ಬಿಟ್ಟಿವೆ. ಒಂದು ಆಕಳು ಮತ್ತು ಕರು ಒಂದು ಕಡೆ ಬಿದ್ದಿದ್ದರೆ ಅಲ್ಲಿಂದ 20 ಅಡಿ ದೂರದಲ್ಲಿ ಇನ್ನೊಂದು ತುಂಬು ಗರ್ಭ ಹೊತ್ತ ಆಕಳು ಬಿದ್ದಿದೆ.

ಈ ದನಗಳು ಯಾರದ್ದೆಂದು ತಿಳಿದು ಬಂದಿಲ್ಲ. ಒಂದುವೇಳೆ ಸ್ಥಳೀಯರದ್ದಾಗಿರದಿದ್ದರೆ ಯಾವುದೋ ವಾಹನದಲ್ಲಿ ಸಾಗಿಸುತ್ತಿರುವಾಗ ಮೇಲಿಂದ ಬಿದ್ದಿರಬಹುದೇ ಎಂಬ ಅನುಮಾನವೂ ಬರಲಿದೆ. ದನಗಳು  ಯಾವುದೇ ತರಚಿದ ಗಾಯಗಳಾಗಿರದೆ ಮೇಲಿಂದ ಬಿದ್ದು ಸತ್ತಿರುವಂತೆಯೂ ತೋರುತ್ತದೆ. ಎರಡು ವರ್ಷದ ಹಿಂದೆ ಪಿ.ಎಸ್.ಐ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಲೆಯುವ ದನಗಳು ಚಾಲಕರಿಗೆ ಕಾಣಲೆಂದು ದನಗಳ ಕುತ್ತಿಗೆಗೆ ರೇಡಿಯಂ ರಿಫ್ಲೆಕ್ಟರ್ ಗಳನ್ನು ಅಳವಡಿಸಿದ್ದರು. ಅಲ್ಲಿಂದ ಹೆದ್ದಾರಿಯಲ್ಲಿ ದನಗಳ ಅಪಘಾತ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿತ್ತು. ಇಂದಿನ ಘಟನೆ ಮತ್ತೆ ಹೆದ್ದಾರಿಯಲ್ಲಿ ಸಂಚರಿಸುವ ದನಗಳ ಬಗ್ಗೆ ಯೋಚಿಸುವಂತೆ ಮಾಡಿದೆ. ಹೆದ್ದಾರಿ ಸಮೀಪ ಮನೆಗಳಿದ್ದವರು ತಮ್ಮ ದನಗಳನ್ನು ರಾತ್ರಿಯ ವೇಳೆ ಕಟ್ಟಿಹಾಕಬೇಕು ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.

ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ 1033 ಹೈವೇ ಪೆಟ್ರೋಲಿಂಗ್ ಸಿಬ್ಬಂದಿ ನವೀನ್ ಪಡ್ತಿ, ಭಾಗೇಶ ನಾಯ್ಕ, ಬಂಟಾ ನಾಯ್ಕ ಹಾಗೂ ಸಾಮಾಜಿಕ ಕಾರ್ಯಕರ್ತ ಸತೀಶ ನಾಯ್ಕ ಹನುಮಟ್ಟಾ, ಲಕ್ಷ್ಮೇಶ್ವರದ ಚಿನ್ನದಗರಿ ಯುವಕ ಸಂಘದವರು ಸಹಕರಿಸಿದರು. ಪುರಸಭೆಯ ಪೌರಕಾರ್ಮಿಕರು ದನದ ಕಳೇಬರವನ್ನು ಸಾಗಿಸಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.